ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ, ಮಹಾಂತೇಶ್,ಚನ್ನರಾಜ, ಲಖನ, ಮೂರು ಮಂದಿ ಫಸ್ಟ್ ರೌಂಡ್ ನ್ಯಾಗ ಆರಿಸಿ ಬರಾತಾರು… *ಎಲ್ಲಿ ಹಾಳಾಗಿ ಹೋಗಿದ್ಯೋ ಸಾಬ್ *ಸರ್ವೇ ಮಾಡಾಕ ಹೋಗಿನಿರಿ ಸಾಹೇಬರ *ಯಾರ ಹೊಲಾ ಸರ್ವೇ ಮಾಡಾಕ ಹೋಗಿ ಹೋಗಿದ್ಯೋ ಸಾಬ *ಸಾಹೇಬರ M.L.C. ಎಲೆಕ್ಷನ್ ಸರ್ವೇ ಮಾಡಾಕ ಹೋಗಿನಿರಿ ಸಾಹೇಬರ …
Read More »Yearly Archives: 2021
ಗೋವಾ ರೆಸಾರ್ಟ್ ದೊಳಗ ಸಾಬಾ….
ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ, ಗೋವಾ ನೋಡ್ರೀ… ಗೋವಾ ರೆಸಾರ್ಟ್ ದೊಳಗ ಸಾಬಾ…. *ಎಲ್ಲಿ ಅದಿಯೋ ಸಾಬ *ಸಾಹೇಬರ ಗೋವಾದಾಗ ಅದೆನರಿ. *ಏನ್ ಚೈನಿ ಮಾಡಾಕ ಹೋಗಿದಿ ಏನೋ…? *ಇಲ್ಲರಿ *ಯಾವದರೆ ರಾಜ ಕಾರಣಿ ಮಕ್ಕಳ ಮದವಿಗೆ ರೆಸಾರ್ಟ್ ಬುಕ್ ಮಾಡಾಕ ಹೋಗಿದಿಯೇನೋ…? *ಮದಿವಿ ಅಲ್ಲರಿ, ಮುನ್ಶಿ …
Read More »ನಡುರಾತ್ರಿ ರಂಗೇರಿದ ಬೆಳಗಾವಿ ರಾಜಕೀಯ: ಪಾಲಿಕೆ ಚುನಾವಣೆಗೆ ಕೈ- ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಾರ್ಡ್ ನಂ 1– ಇಕ್ರಾ ಮುಲ್ಲಾ IQra mulla ವಾರ್ಡ್ ನಂ 2– ಮುಜಮ್ಮಿಲ್ಲ್ ಡೋಣಿ Mujammil doni ವಾರ್ಡ್ ನಂ– 3 ಜ್ಯೋತಿ ಕಡೋಲ್ಕರ್ Jyoti kadolkar ವಾರ್ಡ್ 4–ಲಕ್ಷ್ಮಣ ಬುರುಡ Laxman burud ವಾರ್ಡ್ ನಂ 5 ಅಫ್ರೋಜ್ ಮುಲ್ಲಾ Afroz mulla ವಾರ್ಡ್ ನಂ 6 ಮಹ್ಮದ ರಸೂಲ ಪೀರಜಾದೆ Mohmed rasool peerzade ವಾರ್ಡ್ ನಂ 7 ಗುಂಡು ಕುಕ್ಕಡೆ …
Read More »“ಸಾವ ಕಾರ ಗೊಳ ಕಡೆ ಮುನಸಿ ಪಾರ್ಟಿ ಇಲೆಕ್ಷನ್ ಟ್ರೈನಿಂಗ್ ತೊಗೊಂಡ ಬರಾಕ ಹೋಗಿನಿರಿ….”
ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ “ಸಾವ ಕಾರ ಗೊಳ ಕಡೆ ಮುನಸಿ ಪಾರ್ಟಿ ಇಲೆಕ್ಷನ್ ಟ್ರೈನಿಂಗ್ ತೊಗೊಂಡ ಬರಾಕ ಹೋಗಿನಿರಿ….” * ಸಾಬಾ ಎಲ್ಲಿ ಹಾಳಾಗಿ ಹೋಗಿ ದ್ಯೊ * ಸಾವಕಾರಗ ಭೆಟ್ಟಿ ಆಗಾಕ ಹೋಗಿನಿರಿ * ಕತ್ತಿ ಸಾವಕಾರಗ ಮಾಲಿ ಹಾಕಾಕ ಹೋಗಿದ್ದೇನೋ… *ಇಲ್ಲರಿ. *. …
Read More »ಸಾಬ ಝೀರೋ ಟ್ರಾಫಿಕ್ ನ್ಯಾಗ ರಾಜ ಭವನಕ ಬಂದಾ ಫೋಟೋ ಹಚಿ ಕೊಟ್ಟಿದಾನು…
ಸಾಬ ಝೀರೋ ಟ್ರಾಫಿಕ್ ನ್ಯಾಗ ರಾಜಭವನಕ ಬಂದಾ ಫೋಟೋ ಹಚಿ ಕೊಟ್ಟಿದಾನು… ನಮ್ಮ ಸಾಬ ಎಂಟ್ ದಿವಸ ದಿಲ್ಲ್ಯಾಗ ಇದ್ದ ,ಬೆಂಗಳೂರಕಬಂದ,ಅದು ಝೀರೋ ಟ್ರಾಫಿಕ್ ನ್ಯಾಗ ಜೊಲ್ಲೆ ಅವರ ಗಾಡಿ ಹಿಂದ ರಾಜ ಭವನಕ್ಕೆ ಬಂದ, ಇಂದ ಬೆಳಗಾವಿಗೆ ಬಂದಾನು ಬೆಳಿಗ್ಗೆ ಫೋನ್ ಮಾಡಿ ದಿಲ್ಲ್ಯಾ ಗಿನ ಸುದ್ದಿಯೆಲ್ಲ ಎರಡ ದಿಂದಾಗ ಕೊಡ್ತೆನ್ ಅಂದಾನ. ಬೆಳಿಗೊಂದ ಫೋಟೋ ಹಚ್ಚಿಕೊಟ್ಟ ಇದ ಯಾವ ಡಿಪಾರ್ಟ್ ಮೆಂಟ , ಇದ …
Read More »ಬೆಳಗಾವಿ ಬಿಜಾಪುರ ಬಾಗಲಕೋಟಜಿಲ್ಲೆಗಳ 100 ಕೋಟಿ ಟೆಂಡರ್ ಆಹ್ವಾನ…
ಬೆಳಗಾವಿ ,ಬಿಜಾಪುರ ,ಬಾಗಲಕೋಟ ,ಜಿಲ್ಲೆಗಳ ನೂರು ಕೋಟಿ ಟೆಂಡರ್ ಆಹ್ವಾನ… ಟೆಂಡರ್ ಮೊತ್ತ : 100ಕೋಟಿ ಟೆಂಡರ್ ವ್ಯಾಪ್ತಿ: ಬೆಳಗಾವಿ, ಬಿಜಾಪುರ ,ಬಾಗಲಕೋಟ, ಜಿಲ್ಲೆಗಳು ಟೆಂಡರ್ ಅರ್ಹತೆ: ಸಹಿ ಮಾಡಲು ಬಂದರೆ ಸಾಕು, ನೋಟು ಗಳನ್ನು ಮಶೀನ್ ಇಲ್ಲದೆ ಎಣಿಸಲು ಬಂದರೆ ಸಾಕು…, ಟೆಂಡರ್ ವಯೋಮಿತಿ : 18ವರ್ಷ ಮೇಲ್ಪಟ್ಟವರು…. ಟೆಂಡರ್ ಪಡೆಯು ವಿಧಾನ: ಬಿಜೆಪಿ , ಕಾಂಗ್ರೆಸ್, ,ಜೆಡಿಎಸ್ ಒಬ್ಬೊಬ್ಬ ಶಾಸಕರಿಂದ …
Read More »ಯಡಿಯೂರಪ್ಪನವರು ನನಗೆ ಫೋನ ಮಾಡಿದ್ದರು
ಯಡಿಯೂರಪ್ಪನವರು ನನಗೆ ಫೋನ್ ಮಾಡಿದ್ದರು ನಾನು ರಾತ್ರಿ 10ಗಂಟೆಗೆ ನನ್ನ ಮೊಬೈಲ್ ಸ್ವಿಚ್ ಆಫ್ ಮಾಡಿರುತ್ತೇನೆ, ಬೆಳಿಗ್ಗೆ 6 ಗಂಟೆಗೆ ನನ್ನ ಮೊಬೈಲ್ ಆನ್ ಆಗಿರುತ್ತದೆ ನಿನ್ನೆ ಬೆಳಿಗ್ಗೆ 6 ಗಂಟೆ 15ನಿಮಿಷಕ್ಕೆ ಫೋನ್ ರಿಂಗಾಗ ತೊಡಗಿತು, ನಾನು ಹಲೊ ಅಂದೊಡನೆ ಆಕಡೆ ಇಂದ ಬಾಪುಗೌಡ ಪಾಟೀಲ ಅವರ್ ಫೋನಾ ಅಂತಾ ಬೆಂಗಳೂರು ಭಾಷೆಯಲ್ಲಿ ಕೇಳಿದರು, ಹೌದು ಎಂದೆ ಆಕಡೆ ಅವರು ನಾನು ಕರ್ನಾಟಕದ ಮುಖ್ಯ ಮಂತ್ರಿ ಯಡಿಯೂರಪ್ಪನವರ …
Read More »ಮೂರು ಪಕ್ಷದವರ ಕಡೆಯಿಂದ ಚಂಚಗಾರ ತೊಗೊಂಡ ಸಾಬ…
ಮೂರು ಪಕ್ಷದವರ ಕಡೆಯಿಂದ ಚಂಚಗಾರ ತೊಗೊಂಡ ಸಾಬ… ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, *ಎಲ್ಲಿ ಅದಿಯೋ ಸಾಬ * ಸಾಹೇಬರ ದೇವೇಗೌಡರ ಮನ್ಯಾಗ ಅದೇನರಿ *ಎನ್ ಹುಟ್ಟು ಹಬ್ಬದ ಶುಭಾಶಯ ಹೆಳಾಕ್ ಹೋಗಿದಿಯೇನೋ. *ಇಲ್ಲರಿ ಸಾಹೇಬರ ಇಪ್ಪತ್ತೈದು ವರ್ಷದ ಹಿಂದ ಪ್ರಧಾನ ಮಂತ್ರಿ ಆಗಿದರ ನೆನಪಿಗೆ ಮಾಲಿ ಹಾಕಾಕ ಹೋಗಿನರಿ. *ಎನ್ …
Read More »ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಸಂಸದ ಎಸ್ ಬಿ ಸಿದ್ನಾಳ ಅವರು ಇನ್ನಿಲ್ಲ….
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ ಮಂಗಳವಾರ ಬೆಳಗಿನಜಾವ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4 ಬಾರಿ ಆಯ್ಕೆಯಾಗಿದ್ದ ಸಿದ್ನಾಳ್, ಮೂಲತಃ ಬೈಲಹೊಂಗಲ ತಾಲೂಕು ಸಾಣಿಕೊಪ್ಪದವರು. ಅವರ ಅಂತ್ಯಕ್ರಿಯೆ ಸಾಣಿಕೊಪ್ಪದಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ಉದ್ಯಮಿಗಳಾದ ಶಶಿಕಾಂತ ಸಿದ್ನಾಳ ಹಾಗೂ ಶಿವಕಾಂತ ಸಿದ್ನಾಳ ಎಸ್.ಬಿ.ಸಿದ್ನಾಳ್ ಅವರ ಪುತ್ರರು.
Read More »ಸ್ಮಶಾನ, ಗೊಡಚಿ ವೀರಭದ್ರ, ಹಾಗೂ ಸತೀಶ ಜಾರಕಿಹೊಳಿ ಯವರು…..
ಸ್ಮಶಾನ, ಗೊಡಚಿ ವೀರಭದ್ರ, ಹಾಗೂ ಸತೀಶ ಜಾರಕಿಹೊಳಿ ಯವರು….. ಹೆಣ್ಣಿನ ನೆಲಿ , ನೀರಿನ ನೆಲಿ, ಹಾಗೂ ಸತೀಶ್ ಜಾರಕಿಹೊಳಿ ಯವರ ನೆಲಿ, ಯಾರಿಗೂ ಸಿಕ್ಕಿಲ್ಲವೆಂದು ರಾಜ್ಯದ ಜನ ಮಾತನಾಡುತ್ತಿರುತ್ತಾರೆ. ತಮ್ಮ ಜೀವನ ದುದ್ದಕ್ಕು ಮೌಢ್ಯ ವಿರೋಧಿ ಹಿನ್ನಲೆ, ಸ್ಮಶಾನ ವಾಸ, ರಾಹುಕಾಲದಲ್ಲಿ ನಾಮ ಪತ್ರ ಸಲ್ಲಿಸಿ ಮೌಢ್ಯ ವಿರೋಧಿ ಗಳ ನಾಯಕ ರಾಗಿದ್ದ ಸತೀಶ್ ಜಾರಕಿಹೊಳಿ ಯವರು ನಿನ್ನೆ ರಾಮದುರ್ಗ ತಾಲೂಕಿನ ಗೊಡಚಿ ವೀರಭದ್ರೇಶ್ವರ ನ ದರ್ಶನ ಪಡೆದದ್ದು …
Read More »