Home / Admin Bapu (page 4)

Admin Bapu

ಮೂರು ಪಕ್ಷದವರ ಕಡೆಯಿಂದ ಚಂಚಗಾರ ತೊಗೊಂಡ ಸಾಬ…

ಮೂರು ಪಕ್ಷದವರ ಕಡೆಯಿಂದ ಚಂಚಗಾರ ತೊಗೊಂಡ ಸಾಬ… ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ,   *ಎಲ್ಲಿ ಅದಿಯೋ ಸಾಬ * ಸಾಹೇಬರ ದೇವೇಗೌಡರ ಮನ್ಯಾಗ ಅದೇನರಿ *ಎನ್ ಹುಟ್ಟು ಹಬ್ಬದ ಶುಭಾಶಯ ಹೆಳಾಕ್ ಹೋಗಿದಿಯೇನೋ. *ಇಲ್ಲರಿ ಸಾಹೇಬರ ಇಪ್ಪತ್ತೈದು ವರ್ಷದ ಹಿಂದ ಪ್ರಧಾನ ಮಂತ್ರಿ ಆಗಿದರ ನೆನಪಿಗೆ ಮಾಲಿ ಹಾಕಾಕ ಹೋಗಿನರಿ. *ಎನ್ …

Read More »

ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಸಂಸದ ಎಸ್ ಬಿ ಸಿದ್ನಾಳ ಅವರು ಇನ್ನಿಲ್ಲ….

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ ಮಂಗಳವಾರ ಬೆಳಗಿನಜಾವ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4 ಬಾರಿ ಆಯ್ಕೆಯಾಗಿದ್ದ ಸಿದ್ನಾಳ್, ಮೂಲತಃ ಬೈಲಹೊಂಗಲ ತಾಲೂಕು ಸಾಣಿಕೊಪ್ಪದವರು. ಅವರ ಅಂತ್ಯಕ್ರಿಯೆ ಸಾಣಿಕೊಪ್ಪದಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ಉದ್ಯಮಿಗಳಾದ ಶಶಿಕಾಂತ ಸಿದ್ನಾಳ ಹಾಗೂ ಶಿವಕಾಂತ ಸಿದ್ನಾಳ ಎಸ್.ಬಿ.ಸಿದ್ನಾಳ್ ಅವರ ಪುತ್ರರು.

Read More »

ಸ್ಮಶಾನ, ಗೊಡಚಿ ವೀರಭದ್ರ, ಹಾಗೂ ಸತೀಶ ಜಾರಕಿಹೊಳಿ ಯವರು…..

ಸ್ಮಶಾನ, ಗೊಡಚಿ ವೀರಭದ್ರ, ಹಾಗೂ ಸತೀಶ ಜಾರಕಿಹೊಳಿ ಯವರು….. ಹೆಣ್ಣಿನ ನೆಲಿ , ನೀರಿನ ನೆಲಿ, ಹಾಗೂ ಸತೀಶ್ ಜಾರಕಿಹೊಳಿ ಯವರ ನೆಲಿ, ಯಾರಿಗೂ ಸಿಕ್ಕಿಲ್ಲವೆಂದು ರಾಜ್ಯದ ಜನ ಮಾತನಾಡುತ್ತಿರುತ್ತಾರೆ. ತಮ್ಮ ಜೀವನ ದುದ್ದಕ್ಕು ಮೌಢ್ಯ ವಿರೋಧಿ ಹಿನ್ನಲೆ, ಸ್ಮಶಾನ ವಾಸ, ರಾಹುಕಾಲದಲ್ಲಿ ನಾಮ ಪತ್ರ ಸಲ್ಲಿಸಿ ಮೌಢ್ಯ ವಿರೋಧಿ ಗಳ ನಾಯಕ ರಾಗಿದ್ದ ಸತೀಶ್ ಜಾರಕಿಹೊಳಿ ಯವರು ನಿನ್ನೆ ರಾಮದುರ್ಗ ತಾಲೂಕಿನ ಗೊಡಚಿ ವೀರಭದ್ರೇಶ್ವರ ನ ದರ್ಶನ ಪಡೆದದ್ದು …

Read More »

ನಮ್ಮ ಸಾಬಾ ಬೆಂಗಳೂರಿನ ಸದಾಶಿವ ನಗರದಾಗ ಅದಾನು ಎನ್ ಗದ್ದಲಾ ಮಾಡ್ತಾನ ಯಾಂಬಾಲಾ….?..

ನಮ್ಮ ಸಾಬಾ ಬೆಂಗಳೂರಿನ ಸದಾಶಿವ ನಗರದಾಗ ಅದಾನು ಎನ್ ಗದ್ದಲಾ ಮಾಡ್ತಾನ ಯಾಂಬಾಲಾ... ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ,   *ಏನೋ ಸಾಬಾ ಎಲ್ಲಿ ಹಾಳಾಗಿ ಹೋಗಿದ್ಯೋ..? * ಎಲ್ಲಿ ಇಲ್ಲರಿ ಸಾಹೇಬರ * ದುಬೈಗೆ ಹೋಗಿದ್ದಂತ… *ಎಲ್ಲಿ ದುಬೈಯೋ ಗಿಬೈಯೋ.. *ಮತ್ತೇನ ಕಂಡೆ ಇಲ್ಲಲ್ಲಾ…. *ಬೆಂಗಳೂರಿಗೆ ಹೋಗಿನರಿ ಸಾಹೇಬರ.. *ಬೆಂಗಳೂರಾಗ ಅಧಿವೇಶನ …

Read More »

ಶಾಸಕ ಸಿದ್ದು ಸವದಿ ಯವ ರೊಂದಿಗೆ ಬೀಗತನ, ಅಕ್ಕನ ಮಗಳು ರುತಿಕಾಳನ್ನು ಧಾರೆಯರದು ಕೊಟ್ಟ ಸಮಾರಂಭ ದಲ್ಲಿ …..

ಶಾಸಕ ಸಿದ್ದು ಸವದಿ ಯವ ರೊಂದಿಗೆ ಬೀಗತನ, ಅಕ್ಕನ ಮಗಳು ರುತಿಕಾಳನ್ನು ಧಾರೆಯರದು ಕೊಟ್ಟ ಸಮಾರಂಭ ದಲ್ಲಿ …..    ನನ್ನ ಅಪ್ಪನ ಅಕ್ಕ ವಸುಂಧರಾಳನ್ನು ಹತ್ತರಗಿಯ ಸಾಹುಕಾರ ಬಸಪ್ಪ ಕುಡಚಿಯವರಿಗೆ ಮದುವೆ ಮಾಡಿ ಕೊಟ್ಟಿದ್ದರು. ಅವರ ಮಗ ಈರಣ್ಣ ಕುಡಚಿಗೆ ನನ್ನ ಅಕ್ಕ ಕವಿತಾಳನ್ನು ಧಾರೆಯೆರೆದು ಕೊಡಲಾಗಿದೆ, ಈರಣ್ಣ ಕುಡಚಿ ಮಾಜಿ ತಾಲೂಕಾ ಪಂಚಾಯತಿ ಸದಸ್ಯರು , ಹಾಗೂ ಪ್ರಗತಿ ಪರ ರೈತರು,    ಅವರ ಕೊನೆಯ ಮಗಳು …

Read More »

ಆ ಡಾಕ್ಟರ ಗೋಳ ದವಾಖಾನೆ ಮಾರಸೆರಿ ನೋಡೋ ಸಾ ಬಾ…..

ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ,     * ಏನೋ ಸಾಬಾ ಅಮಿತಶಾರ ಮನಿ ಮುಂದ ಎನ್ ಮಾಡಾತಿಯೋ.. *ಎನಿಲ್ಲರಿ ಸಾಹೇಬ್ರ ಅಮಿತಶಾರ ಅಪಾಯಿಂಟ್ಮೆಂಟ್ ಐತರಿ.. * ಅಲ್ಲೋ ಸಾಬಾ ನಿನ್ನಗುಡೆ ಇರಾವರ ಅಪ್ರೋನ ಹಾಕೊಂಡಾವರ ಡಾಕ್ಟರ ಏನೋ.. * ಹೌದ್ರಿ ಸಾಹೇಬ್ರ * ಅಮಿತ ಶಾರಿಗೆ ಹೇಳಿ ಮೆಡಿಕಲ್ ಕಾಲೇಜ ಸ್ಯಾಂಕ್ಷನ್ ಮಾಡ್ಸಾ0ವ …

Read More »

ಅಪ್ಪ ಇಲ್ಲದ {ಕುಂದಾರ ನಾಡ ಪಾಟೀಲರು ಇಲ್ಲದ } ಕೊರಗೊಂದನ್ನು ಬಿಟ್ಟು….

ಅಪ್ಪ  {ಕುಂದಾರ ನಾಡ ಪಾಟೀಲರು} ಇಲ್ಲದ  ಕೊರಗೊಂದನ್ನು ಬಿಟ್ಟು….     ಇಂದಿಗೆ ಸರಿಯಾಗಿ 24ವರ್ಷಗಳ ಹಿಂದೆ ದಿನಾಂಕ 12-1-1997 ರಂದು ಅಪ್ಪ  {ಕುಂದಾರ ನಾಡ ಪಾಟೀಲರು} ನಮ್ಮನ್ನು ಬಿಟ್ಟು ಅಗಲಿದ್ದರು.ಅಪ್ಪನ ಧೀರ್ಘ ಕಾಲದ ಹೋರಾಟ, ದೀರ್ಘ ಕಾಲ ಆವರಿಸಿದ ಹೃದಯ ಬೇನೆ ಅಪ್ಪನನ್ನು ಹೈರಾಣು ಮಾಡಿದ್ದವು.ಕೊನೆಯವರೆಗೂ ತನ್ನ ಸ್ವಾಭಿಮಾನಕ್ಕೆ ಪೆಟ್ಟಾಗದಂತೆ ಅಪ್ಪ ನಡೆದು ಕೊಂಡಿದ್ದರು,  21- 1-1937 ರಲ್ಲಿ ಹುಟ್ಟಿದ್ದ ಅಪ್ಪ ಆ ಕಾಲದಲ್ಲಿಯೇ ಡಿಗ್ರಿ ಮುಗಿಸಿದ್ದರು.     …

Read More »

100ಕೋಟಿ ರೊಕ್ಕಾ ಹೊಡೆದ ಡೋಂಗಿ ಸ್ವಾಮಿ, ರಾಧಿಕಾ ಎಂಬ ಚುಮನಾ, ಉತ್ತರ ಕರ್ನಾಟಕದ ರಾಜಕಾರಣಿ

100ಕೋಟಿ ರೊಕ್ಕಾ ಹೊಡೆದ ಡೋಂಗಿ ಸ್ವಾಮಿ, ರಾಧಿಕಾ ಎಂಬ ಚುಮನಾ ಉತ್ತರ ಕರ್ನಾಟಕದ ರಾಜಕಾರಣಿ     ಮೊದಲು ಉತ್ತರ ಕರ್ನಾಟಕದಲ್ಲಿ ಜಾತ್ರಿ, ಹಬ್ಬ, ಹರಿದಿನಗಳಲ್ಲಿ ಕಂಪನಿ ನಾಟಕಗಳನ್ನಾಡಿಸುತ್ತಿದ್ದರು.ಗುಬ್ಬಿ ವೀರಣ್ಣ, ಘೋಡಗೆರಿ ಬಸವರಾಜ, ಇನ್ನು ಮುಂತಾದವರು ತಮ್ಮ ಶೋಕಿಗಾಗಿ ನಾಟಕ ಕಂಪನಿ ಗಳನ್ನುಕಟ್ಟಿದ್ದರು .    ಅದರಲ್ಲಿ ಚಂದಾದ ಹೆಣ್ಣು ಮಕ್ಕಳನ್ನು (ಪಾತ್ರ ಧಾರಿಗಳನ್ನು) ಚುಮನಾ ಅಂತಾ ಕರೆಯುತ್ತಿದ್ದರು ಆ ಊರಿನ ಗೌಡರು, ದೇಸಾರರು, ಇನಾಂದಾರರು, ಪ್ರತಿದಿನವೂ ಆ ಚುಮನಾಗಳ …

Read More »

ಶಾಸಕಿ ಹೆಬ್ಬಾಳ್ಕರ್ ಶಾಸಕ ಸಂಗಮೇಶರ ಗಟ್ಟಿಗೊಂಡು ಸಂಭಂಧ “Marriages Made in Heaven”

 ಶಾಸಕಿ ಹೆಬ್ಬಾಳ್ಕರ್ ಶಾಸಕ ಸಂಗಮೇಶರ ಗಟ್ಟಿಗೊಂಡು ಸಂಬಂಧ Marriages Made in Heaven     ನಾಲ್ಕು ದಿನಗಳಿಂದ ಗೋವಾಪಂಚ ತಾರಾ (ಲೀಲಾ ಪ್ಯಾಲೇಸ್) ಹೊಟೇಲ್ ನಲ್ಲಿ ನಡೆದ ಮೃಣಾಲ ಹಾಗೂ  ಶಾಸಕ ಸಂಗಮೇಶರ ಸಹೋದರನ ಮಗಳು DR ಹಿತಾ ಮದುವೆಗೆ ಇಂದು ತೆರೆ ಬಿದ್ದಿದೆ.     ಕರೋನಾ ಸಂಕಷ್ಟದಲ್ಲಿ ಗ್ರಾಮೀಣ ಕ್ಷೇತ್ರದ ಹಿರಿಯರ ಆಶೀರ್ವಾದ ಪಡೆದ ಮನೆ ಮಗಳು ಲಕ್ಷ್ಮಿ ಹೆಬ್ಬಾಳ್ಕರ  ರು ಲಿಂಗಾಯತ ಸಂಪ್ರದಾಯ ದಂತೆ ಕೊಂಕಣ್ ನಾಡಿನಲ್ಲಿ …

Read More »

ಶಾಸಕಿಲಕ್ಷ್ಮಿ ಹೆಬ್ಬಾಳ್ಕರ ಮಗಮುನ್ನಾನ ಮದುವೆಯಲ್ಲಿ ಭಾಗಿಯಾದ ಕ್ಷಣ..

    ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ ಮಗಮುನ್ನಾನ ಮದುವೆಯಲ್ಲಿ ಭಾಗಿಯಾದ ಕ್ಷಣ..      ಈ ವರ್ಷದ ಅದ್ದೂರಿ ಮದುವೆ ಗೋವಾದ ಪಂಚತಾರಾ ಪ್ರತಿಷ್ಠಿತ ಲೀಲಾ ಹೊಟೇಲ ನಲ್ಲಿ ಜರಗುತ್ತಿದೆ.ಹೆಬ್ಬಾಳ್ಕರ ಪುತ್ರ ಇಂಜಿನಿಯರ ಮೃಣಲ ಹಾಗೂ ಭದ್ರಾವತಿಯ ಶಾಸಕಸಂಗಮೇಶರ ಸಹೋದರರ ಮಗಳಾದ ಡಾ:ಹಿತಾ ಜೊತೆ ದಿನಾಂಕ 27ರಂದು ಜರುಗಲಿದೆ.    ಎಂಗೇಜ್ ಮೆಂಟ್ ಕಾರ್ಯಕ್ರಮ ದಲ್ಲಿ ಭಾಗ ವಹಿಸದಕ್ಕೆ ಹೆಬ್ಬಾಳ್ಕರ್ ಕುಟುಂಬ ನನ್ನ ಮೇಲೆ ಮುನಿಸು ಕೊಂಡಿತ್ತು.ನಾಲ್ಕಾರು ಬಾರಿ ಮೃಣಲಹಾಗೂ ಹೆಬ್ಬಾಳ್ಕರ ರು …

Read More »