ಮುಖ್ಯಮಂತ್ರಿ ಯೊಂದಿಗೆ ಕಳೆದ ಆ ರಾತ್ರಿ… ಅದು 1995-19996 ರಲ್ಲೀ ಕರ್ನಾಟಕದ ಮುಖ್ಯ ಮಂತ್ರಿಗಳಾಗಿದ್ದ ಸಮಾಜವಾದಿ , ನಾಡು ಕಂಡ ಅತ್ಯುತ್ತಮ ಮುಖ್ಯಮಂತ್ರಿ ದಿ: ಜೆ. ಎಚ್. ಪಟೇಲರ ಜೊತೆರಾತ್ರಿ ಕಳೆದದ್ದು, ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಹಿರೇ ಬಾಗೇವಾಡಿ ಅಂದಿನ ಶಾಸಕರಾಗಿದ್ದ ಎಸ್. ಸಿ. ಮಾಳಗಿಯವರು ನನಗೆ ಫೋನ್ ಮಾಡಿ ಮನೆಗೆ ಬರಲು ಹೇಳಿದರು . ಮನೆಗೆ ಹೋದೊಡನೆ ಕಾರು ಹತ್ತು ಅಂತಂದರು ,ಕಾರಿನಲ್ಲಿ ಕುಳಿತೆ …
Read More »ಫಾಂಸಿ ಶಿಕ್ಷೆ ಆಯ್ತು ……!
ಫಾಂಸಿ ಶಿಕ್ಷೆ ಆಯ್ತು ……! ನಿನ್ನೆ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ನೇಣಿಗೆ ಶರಣಾಗಿದ್ದಾನೆ, ಬೆಂಗಳೂರು ಜಿಲ್ಲಾಧಿಕಾರಿ ಯಾಗಿದ್ದ ವಿಜಯ್ ಶಂಕರ್ I.M.A.ನಯ ವಂಚಕನಿಗೆ ಫಾಂಸಿ ಕೊಡುವ ಅಧಿಕಾರ ಸರಕಾರ ಕೊಟ್ಟಿತು,ನಯ ವಂಚಕ ಮನಸೂರ ಅಲಿ ಖಾನ್ , ಭಾನಗಡಿ ಬಗ್ಗೆ ಸರಕಾರ ಹಾಗೂ ಅಂಗ ಸಂಸ್ಥೆ ಗಳು ಜಿಲ್ಲಾಧಿಕಾರಿಯ ವರದಿಯ ನಿರೀಕ್ಷೆ ಯಲ್ಲಿದ್ವು. ಸರಕಾರದ ಮತ್ತು ವಿವಿಧ ಇಲಾಖೆಗಳು ಈತನ ಭಾನಗಡಿ ಬಗ್ಗೆ ನಿಖರ ವಾದ …
Read More »ಬಿಸಿ ಬಿಸಿ ಸುದ್ದಿ ಮೂರು ಜನ M. L. A. ರಾಜಿನಾಮೆ…?
ಬಿಸಿ ..ಬಿಸಿ.. ಸುದ್ದಿ …,ಮೂರುಜನ M.L.A. ಗಳ ರಾಜಿನಾಮೆ…? ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ದಿಲ್ಲಿ ನೋಡ್ರಿ, ಬೆಂಗಳೂರು ನೋಡ್ರಿ, *ಸಾಬಾ ಇಷ್ಟ್ ದಿವಸ ಎಲ್ಲಿ ಹಾಳಾಗಿ ಹೋಗಿದ್ಯೋ * ಹೋಗಿನಿ ಬಿಡ್ರಿ ಸಾಹೇಬ್ರ * ಸಾಬಾ ಚೋಲೋ ಸುದ್ದಿ ತಂದಿರ್ಬೇಕ್ ಬಿಡೋ * ಹೌದ್ರಿ ಸಾಹೇಬ್ರ * ಹಂಗಾದ್ರ ಲಗೂಟ್ ಹೇಳೋ ಸಾಬಾ *ಸಾಹೇಬ್ರ ಈ ಸುದ್ದಿ …
Read More »“ಕತ್ತಿ ಸಾಹುಕಾರ, ಕೋರೆ ಸಾಹುಕಾರ ಜಗಳ ,ನನ್ನ ಒಂದು ಕಣ್ಣು ಹೋಗಲಿ…”
“ಕತ್ತಿ ಸಾಹುಕಾರ, ಕೋರೆ ಸಾಹುಕಾರ ಜಗಳ” “ನನ್ನ ಒಂದು ಕಣ್ಣು ಹೋಗಲಿ…” ಕತ್ತಿ ಸಹೋದರರು ಮತ್ತು ಕೋರೆ ಸಾಹುಕಾರ ಜಗಳ ಧೀರ್ಘಕ್ಕೆ ಹೋದದ್ದು ಕಳೆದ ಸಾರಿಯ D.C.C.ಬ್ಯಾಂಕ ಚುನಾವಣೆಯ ಅಧ್ಯಕ್ಷರ ವಿಷಯದಲ್ಲಿ ಅಂದು ಹತ್ತಿದ ಆಬೆಂಕಿ ಇನ್ನೂ ಆರಿಲ್ಲ,ಮತ್ತು ಆರುವಂತೆಯು ಕಾಣುವದಿಲ್ಲ. . ಇವರ ನ್ಯಾಯ ಬಗೆ ಹರಿಸಲು ಬಿಜೆಪಿ ಹಿರಿಯ ನಾಯಕರು, ಮುಖ್ಯ ಮಂತ್ರಿ ಯಡಿಯೂಪ್ಪನವರು , ಮಠಾಧೀಶರು, ಇವರನ್ನು ಒಂದು ಗುಡಿಸಲು ನಡೆಸಿದ ಪ್ರಯತ್ನಗಳು …
Read More »ಯಾವುದನ್ನೂ ನಂಬುವುದು…?
ಒಂದು ಕಡೆ ಗ್ರಹಣ ಒಂದು ಕಡೆ ನಿಜ ಗುಣಾನಂದ್ ಸ್ವಾಮೀಜಿ………. ನಿನ್ನೆ ರಾತ್ರಿ ನನ್ನ ಹೆಂಡತಿ ನಾಳೆ 10ಗಂಟೆಗೆ ಗ್ರಹಣ ಚಾಲು ಆಗ ತೈತಿ 10 ಗಂಟೆ ಒಳಗ ನೀವು ಜಳಕಾ ಮಾಡಿ ನಾಷ್ಟಾ ಮಾಡ್ರಿ, ಒಂದು ವರಿ ಮಟಾ ನೀವು ನೀರು ಸಹಿತ ಕುಡಿ ಬೆಡ್ರಿ ಎಂದು ವಾರ್ನಿಂಗ್ ಮಾಡಿದ್ದಳು,ಆಕೆಯ ಮಾತಿಗೆ ನಾ ಹೂ0 ಅ ದಿದ್ದೆ, ಬೇಳಕಾದೊಡನೆ ಟಿವಿ ಆನ್ ಮಾಡಿದೆ ಎಲ್ಲಾ ಟಿವಿ ಯಲ್ಲೂ ಗ್ರಹಣದ …
Read More »ವೀಲಿಂಗ್ ಮಾಡುತ್ತಿದ್ದ ವೇಳೆ ಪರಸ್ಪರ ಡಿಕ್ಕಿ ಹೊಡೆದುಕೊಂಡು ಮೂವರು ಯುವಕರು ಬಲಿ..!
ಬೆಂಗಳೂರು, ಜೂ.21- ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದ ವೇಳೆ ಪರಸ್ಪರ ಡಿಕ್ಕಿ ಹೊಡೆದುಕೊಂಡು ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ 6.30ರಲ್ಲಿ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-7ರ ಜಿಕೆವಿಕೆ ಮುಂಭಾಗ ಜಕ್ಕೂರು ಏರೋಡ್ರಮ್ ಬಳಿ ನಡೆದ ಈ ಅಪಘಾತದಲ್ಲಿ ನಾಗಾವಾರ, ಗೋವಿಂದಪುರ, ಎಚ್ಬಿಆರ್ ಲೇಔಟ್ ನಿವಾಸಿಗಳಾದ ಮಹಮ್ಮದ್ ಆಲಿ ಅಯಾನ್ (17), ಮಹಮ್ಮದ್ ಅಮ್ಜದ್ ಖಾನ್ (17), ಸಯ್ಯದ್ ರಿಯಾಜ್ (22)ಸಾವನ್ನಪ್ಪಿದ್ದಾರೆ. ಯಲಹಂಕದ …
Read More »ಏರುತ್ತಲೇ ಇದೆ ಪೆಟ್ರೋಲ್-ಡೀಸೆಲ್ ಬೆಲೆ, ಹೈರಾಣಾದ ವಾಹನ ಸವಾರರು …..
ಕಳೆದ ಎರಡು ವಾರಗಳಿಂದ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ಡೀಸೆಲ್ ದರದಲ್ಲಿ 60 ಪೈಸೆ, ಪೆಟ್ರೋಲ್ ದರದಲ್ಲಿ 35 ಪೈಸೆ ಏರಿಕೆಯಾಗಿದೆ. ಒಟ್ಟಾರೆ ಎರಡು ವಾರಗಳ ಅವಧಿಯಲ್ಲಿ ಡೀಸೆಲ್ ದರದಲ್ಲಿ 8 ರೂ. 88ಪೈಸೆ ಏರಿಕೆಯಾಗಿದ್ದರೆ, ಪೆಟ್ರೋಲ್ ದರದಲ್ಲಿ 7ರೂ. 97 ಪೈಸೆ ಏರಿಕೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 81 ರೂ. 81 ಪೈಸೆ ಆಗಿದ್ದು, ಡೀಸೆಲ್ …
Read More »ಭಾರತದಲ್ಲಿ 103ರೂ.ಗೆ ಕೊರೊನಾ ನಿರೋಧಕ ಮಾತ್ರೆ ಲಭ್ಯ..!
ಭಾರತದಲ್ಲಿ 103ರೂ.ಗೆ ಕೊರೊನಾ ನಿರೋಧಕ ಮಾತ್ರೆ ಲಭ್ಯ..! ನವದೆಹಲಿ, ಜೂ.21- ಕಿಲ್ಲರ್ ಕೊರೊನಾ ವೈರಸ್ ಹಾವಳಿ ತೀವ್ರವಾಗುತ್ತಿರುವ ಸಂದರ್ಭದಲ್ಲೇ ರೋಗಿಗಳಿಗೆ ವರದಾನವಾಗಬಲ್ಲ ಮಾತ್ರೆಯನ್ನು ಭಾರತದ ಗ್ಲೆನ್ಮಾರ್ಕ್ ಔಷಧಿ ತಯಾರಿಕೆ ಸಂಸ್ಥೆ ಅಭಿವೃದ್ಧಿಪಡಿಸಿದೆ. ಫ್ಯಾಬಿಫ್ಲೂ ಬ್ರಾಂಡ್ ನೇಮ್ನಲ್ಲಿ ನಿನ್ನೆ ಸಂಜೆಯಷ್ಟೇ ಬಿಡುಗಡೆ ಮಾಡಿರುವ ಈ ಮಾತ್ರೆ ಹೆಸರು ಫವಿಪಿರವಿರ್. ಲಘು ಮತ್ತು ಸಾಧಾರಣ ಪ್ರಮಾಣದ ಸೋಂಕಿನಿಂದ ಬಳಲುತ್ತಿರುವ ಕೊರೊನಾ ರೋಗಿಗಳಿಗೆ ಈ ಮಾತ್ರೆ ಅತ್ಯಂತ ಪರಿಣಾಮಕಾರಿ ಎಂದು ಸಂಸ್ಥೆ ಬಣ್ಣಿಸಿದೆ. ಈ …
Read More »ಯಾಕೋ ಇಂದು “ಯಜಮಾನ” ಚಿತ್ರ ನೆನಪಾಯಿತು….!
ಯಾಕೋ ಇಂದು “ಯಜಮಾನ” ಚಿತ್ರ ನೆನಪಾಯಿತು….! ನಾನು ಮಧ್ಯಾನ ಮಲಗಿ ಕೊಳ್ಳುವ ರೂಢಿ ಆಗಿದೆ, ಅದು ಒಂದು ತಾಸು ಮಾತ್ರ, ಆವೇಳೆಯಲ್ಲಿ ನನ್ನ ಮೊಬೈಲ್ ನಾಟ್ ರಿಚೆಬಲ್ ಆಗಿರುತ್ತದೆ. ಒಂದು ತಾಸು ನಿದ್ರೆ ಎಚ್ಚರ ಆದೊಡನೆ ಹತ್ತಾರು ಮಿಸ್ ಕಾಲ ಗಳು ಇದ್ದವು, ನಾಟ್ ರಿಚೇಬಲ್ ತಗೆದೊಡನೆ ಸ್ನೇಹಿತ ನೊಬ್ಬನ ಫೋನ್ ರಿಂಗ್ ಆಯಿತು, ದೋಸ್ತ್ ವಾಟ್ಸ್ ಅಪ್ ಫೇಸ್ ಬುಕ್ ನೋಡಿದಿ ಎನಾ ಅಂದಾ, ನೋಡಲು ಶುರು ಮಾಡಿದೆ. …
Read More »ಖಾಸಗಿ ಆಸ್ಪತ್ರೆಗೆ ಕರೋನಾ ಗೆ ಟ್ರೀಟ್ಮೆಂಟ್ ಕೊಡ್ತಾರಂತೆ ರೊಕ್ಕ ಎಷ್ಟು ಗೊತ್ತೇನೋ
ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ …
Read More »
Garddi Gammath News Latest Kannada News