ಬೆಂಗಳೂರು,ಜೂ.19-ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ಕೃಷ್ಣಾಗೂ ಕೊರೊನಾ ಭೀತಿ ಆವರಿಸಿದೆಯೇ..? ಇಂಥದೊಂದು ಪ್ರಶ್ನೆ ಉದ್ಭವಿಸಲು ಕಾರಣವೆಂದರೆ ಇಂದು ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಕೃಷ್ಣಾದಲ್ಲಿ ನಡೆಯಬೇಕಿದ್ದ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿರುವುದು ಈ ಅನುಮಾನಗಳಿಗೆ ಪುಷ್ಟಿ ನೀಡುವಂತಿದೆ. ಅಲ್ಲದೆ ಗೃಹಕಚೇರಿ ಕೃಷ್ಣದಲ್ಲಿ ಇಂದು ಇಡೀ ಕಚೇರಿಯನ್ನು ಸ್ಯಾನಿಟೈಸರ್ ಮೂಲಕ ಸ್ವಚ್ಛಗೊಳಿಸಿ ಸಾರ್ವಜನಿಕರು, ಅಧಿಕಾರಿಗಳು ಸೇರಿದಂತೆ ಯಾರಿಗೂ ಕೂಡ ಪ್ರವೇಶಿಸದಂತೆ ನಿರ್ಬಂಧ ಹಾಕಲಾಗಿತ್ತು. ಬೆಳಗಿನಿಂದಲೇ ವೈದ್ಯರ ತಂಡ ಆಗಮಿಸಿ …
Read More »ಬ್ಯಾಕ್ ಟು ಪೆವಿಲಿಯನ್……………
ಬ್ಯಾಕ್ ಟು ಪೆವಿಲಿಯನ್ ಬಿ .ಕೆ .ಹರಿಪ್ರಸಾದ್, ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಹೈ ಕಮಾಂಡ್ ಅಚ್ಚರಿಯ ಹೆಸರೊಂದನ್ನು ಕರ್ನಾಟಕವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ಸೂಚಿಸಿದೆ. ಅವರೇ ಬಿ .ಕೆ .ಹರಿಪ್ರಸಾದ್, 12 ವರ್ಷ ಗಳ ಕಾಲ ರಾಜ್ಯ ಸಭಾ ಸದಸ್ಯರಾಗಿದ್ದ ,ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದ ಕರ್ನಾಟಕದ ಹಿಂದುಳಿದ , (ಈ ಡಿಗ) ಸಮಾಜದ ನಾಯಕನನ್ನು ಮರಳಿ ಬೆಂಗಳೂರಿಗೆ ಕಳಿಸಿದ್ದರಿಂದ ಬೆಂಗಳೂರಿನ ರಾಜಕೀಯ ಪಡಸಾಲೆಯಲ್ಲಿ …
Read More »ಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ಇಲ್ಲದೇ ಅವಿರೋಧ ಆಯ್ಕೆ ಸಾಧ್ಯತೆ ………
ಬೆಂಗಳೂರು, ಜೂ.18- ರಾಜ್ಯಸಭೆಗೆ ನಾಲ್ಕು ಅಭ್ಯರ್ಥಿಗಳ ಅವಿರೋಧ ಆಯ್ಕೆ ನಡೆದಂತೆ ರಾಜ್ಯ ವಿಧಾನ ಪರಿಷತ್ಗೂ ಈ ಬಾರಿ 7 ಸ್ಥಾನಗಳಿಗೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ 7 ಸ್ಥಾನಗಳಿಗೆ ರಾಜಕೀಯ ಪಕ್ಷಗಳು ತಮ್ಮ ತಮ್ಮ ಶಾಸಕರ ಸಂಖ್ಯಾವಾರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪಕ್ಷದಿಂದ ಅಭ್ಯರ್ಥಿಗಳಾಗಿ ಆಯ್ಕೆಯಾದ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ರಾಜ್ಯ …
Read More »ಎಡವಟ್ಟುಗಳ ನಡುವೆ ಯಶಸ್ವಿಯಾಗಿ ನಡೆದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ …….
ಬೆಂಗಳೂರು, ಜೂ.18- ಕೊರೊನಾ ಆತಂಕದ ಭೀತಿ, ಅವ್ಯವಸ್ಥೆಗಳ ಆಗರ, ಹಲವು ಎಡವಟ್ಟುಗಳ ಅನಾವರಣ, ಮುಂಜಾಗ್ರತಾ ಕ್ರಮ ಕೈಗೊಳ್ಳುವಲ್ಲಿ ಹಲವೆಡೆ ಸರ್ಕಾರದ ವಿಫಲತೆ ನಡುವೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇಂಗ್ಲಿಷ್ ಪರೀಕ್ಷೆ ಬರೆದರು. ಮಹಾಮಾರಿ ಕೊರೊನಾ ವ್ಯಾಪಿಸುತ್ತಿರುವ ನಡುವೆಯೂ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ದ್ವಿತೀಯ ಪಿಯುಸಿಯ ಬಾಕಿ ಉಳಿದಿದ್ದ ಇಂಗ್ಲಿಷ್ ಪರೀಕ್ಷೆ ನಡೆಸಲು ನಿಗದಿ ಮಾಡಿದ್ದ ಇಂದಿನ ದಿನಾಂಕದಲ್ಲಿ 5,95,997 ವಿದ್ಯಾರ್ಥಿಗಳು 1016 ಕೇಂದ್ರಗಳಲ್ಲಿ ಪರೀಕ್ಷೆ …
Read More »ಮುಳ್ಳಳ್ಳಿ ಎಂಎಲ್ಎ ಆಗ್ತಾನಂತೆ?………….
ಮುಳ್ಳಳ್ಳಿ ಎಂಎಲ್ಎ ಆಗ್ತಾನಂತೆ? ಬೆಳಗಾವಿ ಜಿಲ್ಲಾ ಪಂಚಾಯತಿಗೆ ಮುಳ್ಳುಬೇಲಿ ಹಚ್ಚಿಕೊಂಡು ಕುಳಿತಿರುವ,ಮುಳ್ಳಳ್ಳಿ ಗರ್ದಿಗಮ್ಮತ್ತು ನ್ಯೂಸ್ ಚಾನೆಲ್ ಅವನ ಬಗ್ಗೆ ವರದಿ ಮಾಡಿದ್ದಕ್ಕೆ ಸಿಕ್ಕ ಸಿಕ್ಕವರಮೇಲೆ ಕೆಂಡ ಕಾರುತ್ತಿದ್ದಾನಂತೆ. ತನ್ನ ಹುಟ್ಟೂರ ಬಗ್ಗೆ ,ಶಿಕ್ಷಣದ ಬಗ್ಗೆ ,ತನ್ನ ಹೆಂಡತಿಗೂ ಗೊತ್ತಿರದ ಸಂಗತಿಗಳನ್ನುಯಾರೂಬಾಯಿ ಬಿಟ್ಟಿರಬಹುದು? ಎಂದು ತನ್ನ ಸಿಬ್ಬಂದಿಯ ಪ್ರತಿಯೊಬ್ಬರ ಮೇಲೂ ಸಂಶಯ ದೃಷ್ಟಿಯಿಂದ ನೋಡುತ್ತಿದ್ದಾನಂತೆ.ಯಾವುದಾದರೂ ಮಾಧ್ಯಮದವರು ಪ್ರಶ್ನೆ ಕೇಳಿದರೆ ಸಿಡಿಮಿಡಿಗೊಳ್ಳುತ್ತಿದ್ದಾನಂತೆ. ನಾನು ಸ್ವಲ್ಪ ದಿನದಲ್ಲಿ ನನ್ನ ತಾಕತ್ತೆನು ಎಂಬುದನ್ನು ಬೆಳಗಾವಿ ಜಿಲ್ಲೆಯ …
Read More »ಮಾತು ಉಳಿಸಿಕೊಂಡ ಸತೀಶ್ ಜಾರಕಿಹೊಳಿ ಯವರು
20ತಿಂಗಳ ಹಿಂದೆ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸಂದರ್ಭ ದಲ್ಲಿ ಶಾಸಕಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮುಂದಿನ 20 ತಿಂಗಳು ನೀವು ಸೂಚಿಸಿದ ಅಭ್ಯರ್ಥಿಗೆ ಅಧ್ಯಕ್ಷ ಮಾಡೋಣ ಎಂದು ಮಾತು ಕೊಟ್ಟಿದ್ದರು, ಸತೀಶ್ ಜಾರಕಿಹೊಳಿ . ಆಮಾತನ್ನು ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಯುವರಾಜ ಕದಂಅವರನ್ನ ಅಧ್ಯಕ್ಷರನ್ನಾಗಿ ಮಾಡುವುದರ ಮೂಲಕ ಶಾಸಕಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಕೊಟ್ಟ ಮಾತನ್ನು ಉಳಿಸಿ ಕೊಂಡಿದ್ದಾರೆ. ಅದೇ ರೀತಿ ಯಮಕನಮರಡಿ ಕ್ಷೇತ್ರದ …
Read More »“ಕೃಷಿ ಮಂತ್ರಿಗಳೇ ರಿಯಲ್ ಹೀರೋ ಆಗ್ರಿ”……….
ಕೃಷಿ ಮಂತ್ರಿಗಳೇ ರಿಯಲ್ ಹೀರೋ ಆಗ್ರಿ ಕೃಷಿ ಮಂತ್ರಿ ಬಿ .ಸಿ . ಪಾಟೀಲ್ರೇ ಪೊಲೀಸ್ ಇಲಾಖೆ ಬಿಟ್ಟು ಸಿನಿಮಾ ಕ್ಷೇತ್ರಕ್ಕೆ ಬಂದ್ರಿ , ಅಲ್ಲೂ ಬಹಳ ದಿನ ತಡೀಲಿಲ್ಲ ಗಾಂಧಿನಗರದ ಮಂದಿ ನಿಮಗೆ ಚಲೋಟೋಪಗಿ ಹಾಕಿ ಕಳಿಸಿದರು. ಅದು ಬ್ಯಾಡ ಅಂತ ಹಿರೇಕೆರೂರು ಕ್ಷೇತ್ರಕ್ಕೆ ಬಂದ ರಾಜಕೀಯಕ್ಕೆ ಇಳ ದ್ರಿ, ಅಲ್ಲೂ ಜನ ಒಮ್ಮೆ ಎಬ್ಬಿಸಿದ್ದರು, ಒಮ್ಮೆ ಕೆಡವಿದರು ರೈಟ್ ಟೈಮ್ ನಾಗ ಬಿಜೆಪಿ ಸೇರಿ …
Read More »“ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ”…ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ……….?
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಎರಡು ಬಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಸಂಜಯ್ ಪಾಟೀಲರಿಗೆ ಸಹಕಾರಿ ಕ್ಷೇತ್ರ ಅವರಿಂದ ದೂರವಾಗುವ ಲಕ್ಷಣಗಳು ಕಾಣುತ್ತಿವೆ. ಹಾಲಿ ಶಾಸಕರಾಗಿದ್ದಾಗ ಬೆಳಗಾವಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ,ಬೆಳಗಾವಿ ತಾಲೂಕಿನಿಂದ ಸ್ಪರ್ಧಿಸಿದ ಸಂಜಯ ಪಾಟೀಲರು ತ್ರಿಕೋಣ ಸ್ಪರ್ಧೆ ಯಲ್ಲಿ ರಾಜೇಂದ್ರ ಅಂಕಲಗಿ ವಿರುದ್ಧ ಸೋತಿದ್ದರು 2014/ ,2015ನಡೆದ …
Read More »“ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ”…ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ……….?
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಎರಡು ಬಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಸಂಜಯ್ ಪಾಟೀಲರಿಗೆ ಸಹಕಾರಿ ಕ್ಷೇತ್ರ ಅವರಿಂದ ದೂರವಾಗುವ ಲಕ್ಷಣಗಳು ಕಾಣುತ್ತಿವೆ. ಹಾಲಿ ಶಾಸಕರಾಗಿದ್ದಾಗ ಬೆಳಗಾವಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ,ಬೆಳಗಾವಿ ತಾಲೂಕಿನಿಂದ ಸ್ಪರ್ಧಿಸಿದ ಸಂಜಯ ಪಾಟೀಲರು ತ್ರಿಕೋಣ ಸ್ಪರ್ಧೆ ಯಲ್ಲಿ ರಾಜೇಂದ್ರ ಅಂಕಲಗಿ ವಿರುದ್ಧ ಸೋತಿದ್ದರು 2014/ ,2015ನಡೆದ …
Read More »ಜೂನಿಯರ್ ಫೂಲನ್ ದೇವಿ………..
ಜೂನಿಯರ್ ಫೂಲನ್ ದೇವಿ ಉತ್ತರಪ್ರದೇಶದ ಮಾಜಿ ಸಂಸದೆಉತ್ತರಪ್ರದೇಶದ ಜಮೀನ್ದಾರರಿಂದ ಅತ್ಯಾಚಾರಕ್ಕೊಳಗಾಗಿ ಕೈಯಲ್ಲಿ ಬಂದೂಕು ಹಿಡಿದು ದೇಶವನ್ನು ನಡುಗಿಸಿದ ಪೂಲನ್ ದೇವಿ ಉತ್ತರ ಪ್ರದೇಶದ ಜನರಿಗೆ ಮನೆ ಮಾತಾಗಿದ್ದಾಳೆ ಅದೇ ರೀತಿ ಇಂದು ಇಡೀ ರಾಷ್ಟ್ರವೇ ಬೆಚ್ಚಿಬೀಳಿಸುವಂತೆ ಸುದ್ದಿ ಉತ್ತರಪ್ರದೇಶದಿಂದ ಬಂದಿದೆ. ಅನಾಮಿಕ ಶುಕ್ಲ ಎಂಬ ಕಿಲಾಡಿ ಹೆಣ್ಣುಮಗಳು ಉತ್ತರಪ್ರದೇಶದ ದಂತಹ ದೊಡ್ಡ ರಾಜ್ಯದಲ್ಲಿ, ಶಿಕ್ಷಣ ಇಲಾಖೆಯಲ್ಲಿ, 25 ಸ್ಥಳಗಳಲ್ಲಿ ಒಂದೇ ಇಲಾಖೆಯಲ್ಲಿ ಇದೇ ಹೆಸರಿನಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು 13 …
Read More »