ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ *ಎಲ್ಲಿ ಹೊಗಿದ್ಯೋ ಸಾಬಾ *ಎಲ್ಲಿ ಇಲ್ಲರಿ ಸಾಹೇಬರ *ಮತ್ತ ಕಂಡೆ ಇಲ್ಲ *ಆ ನಾಡಿ ನೊಳಗ ಹೋಗಿದ್ದಿನ್ನಿರಿ *ಯಾವ ನಾಡೊ ಸಾಬಾ? *ಆ ನಾಡಿನ ಸುದ್ದಿ ನೀವ ಮಾಡೊದಿಲ್ಲ ಬಿಡರಿ ಸಾಹೇ ಬರ …
Read More »ಆ ನಾಡಿ ನೊಳಗ ಸರ್ಕಾರಿ ಆಫೀಸ್ ಇಲ್ಲ,ಬೂಟಾ,ಬಡಿ ಗಿ,ಹೊಡಿ,ಕಡಿ,ಬಡಿ,ಆಫೀಸ್ ಐತಿ..!?
ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ *ಎಲ್ಲಿ ಹೊಗಿದ್ಯೋ ಸಾಬಾ *ಎಲ್ಲಿ ಇಲ್ಲರಿ ಸಾಹೇಬರ *ಮತ್ತ ಕಂಡೆ ಇಲ್ಲ *ಆ ನಾಡಿ ನೊಳಗ ಹೋಗಿದ್ದಿನ್ನಿರಿ *ಯಾವ ನಾಡೊ ಸಾಬಾ? *ಆ ನಾಡಿನ ಸುದ್ದಿ ನೀವ ಮಾಡೊದಿಲ್ಲ ಬಿಡರಿ ಸಾಹೇ ಬರ *ಸಾಬಾ …
Read More »ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್
ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್ ಒಂದು ಕಡೆ ಕರೋನಾ ಅಟ್ಟಹಾಸ ಮೆರೆಯುತ್ತಿದ್ದರೆ, ಮತ್ತೊಂದು ಕಡೆ ಸಂಸದ D.K.ಸುರೇಶ್ ಕರೋನಾಕ್ಕೆ ಶಡ್ಡು ಹೊಡೆಯುತ್ತಿದ್ದಾರೆ.ಮೂರ್ನಾಲ್ಕು ತಿಂಗಳಿಂದ ಕೆಲವು ರಾಜಕಾರಣಿಗಳು ಜನರಿಗೆ ಆಹಾರ ಕಿಟ್ಟು, ಕಾಯಿಪಲ್ಲೆ, ಹಣ್ಣು ಹಂಪಲು, ಹಂಚಿ ತಮ್ಮ ಕೆಲಸ ಆಯಿತೆಂದು ಮನೇಲಿ ಕುಳಿತಿರುವಾಗ ,ಜನರಿಗೆ ಮನೋ ಧೈರ್ಯ, ಜನರಿಗೆ ಆತ್ಮ ಸ್ಥೈರ್ಯ, ನೀಡುವ ಕೆಲಸಕ್ಕೆ ಸಂಸದ D.K.ಸುರೇಶ್ ಕೈ ಹಾಕಿದ್ದಾರೆ. ಸದ್ಯ ದೇಶದ …
Read More »