Home / ಜಿಲ್ಲೆ / ಬೆಳಗಾವಿ (page 5)

ಬೆಳಗಾವಿ

ವೀರಕುಮಾರ್  ನನಗೊಂದು ಉಪ್ಪಿಟ್ಟು ತರಿಸು.. ಬಿ ಶಂಕರಾನಂದ…..!

    ವೀರಕುಮಾರ್  ನನಗೊಂದು ಉಪ್ಪಿಟ್ಟು ತರಿಸು.. ಬಿ ಶಂಕರಾನಂದ…..! ಎಂಟು ಬಾರಿ ಚಿಕ್ಕೋಡಿ ಲೋಕ ಸಭೆ ಪ್ರತಿನಿದಿಸಿ, ಮೂವತ್ತು ವರ್ಷ ದಕ್ಷಿಣ ಭಾರತವನ್ನಾಳಿದ,  ಇಂದಿರಾಕುಟುಂಬದ ನಿಷ್ಠಾವಂತ ಬಿ.ಶಂಕರಾನಂದರ  ಕೊನೆ  ದಿನಗಳ ಬಗ್ಗೆ  ಕನಿಕರ ಪಟ್ಟಿದ್ದೆ.      ಕೇಂದ್ರ ಸರ್ಕಾರದ ಸಂಪುಟದಲ್ಲಿ ನೀರಾವರಿ, ಕುಟುಂಬ ಕಲ್ಯಾಣ, ಪೆಟ್ರೋಲಿಯಂ, ಶಿಕ್ಷಣ, ವಿದ್ಯುತ್, ಕಾನೂನು, ಮತ್ತು ನ್ಯಾಯ, ಕೇಂದ್ರ ಸರ್ಕಾರದ ಬಹುತೇಕ ಖಾತೆಗಳ ಮಂತ್ರಿಗಳಾಗಿ ಕಾರ್ಯ ನಿಭಾಯಿಸಿದ್ದರು.     ದಕ್ಷಿಣ ಭಾರತದ ಯಾವುದೇ ರಾಜ್ಯ …

Read More »

ಕಾಥೆ ವಾಡಿ ಕುದರೆಗಳು ಬೇಕಾಗಿವೆ………..

                    ಕಾಥೆ ವಾಡಿ ಕುದರೆಗಳು ಬೇಕಾಗಿವೆ        ಮೊನ್ನೆ 8-10ಜನ ಸ್ನೇಹಿತರು ಮತ್ತು ವಿಚಾರ ವಾದಿಗಳು ನನ್ನ ಹೊಸ ಆಫೀಸ್ ನಲ್ಲಿ ಕುಳಿತಿದ್ದೆವು,ಕೆಲವು ಜನ ಪತ್ರ ಕರ್ತರು ಅದರಲ್ಲಿದ್ದರು.        ನನ್ನ ಸ್ನೇಹಿತನೊಬ್ಬ ಬಾಪು ಗೌಡಾ ನಿನ್ನ ಕಾರಿಗೆನು ಮುಗಳ ಖೋಡ ಮುತ್ಯಾರ ಕೊಟ್ಟ ತೀರ್ಥದ ನೀರ ನಿನ್ನ ಭಾಂವ್ಯಾಗ ಸಿಂಪಡಿಸ್ಸಿಯೇನ ಅಂತಾ ಕೇಳಿದಾ, ನನಗೆ ಆತನ ವ್ಯಂಗ್ಯದ ಮಾತುಗಳು ಬೇಗ ಅರ್ಥ ವಾಗಲಿಲ್ಲ ,        …

Read More »

ಅಡ್ಡ ಪಲ್ಲಕ್ಕಿಗಳ ಆಶೀರ್ವಾದ………….

           ಅಡ್ಡ ಪಲ್ಲಕ್ಕಿಗಳ ಆಶೀರ್ವಾದ..              ಔರ್ ಎ ಗರ್ದಿಗಮ್ಮತ ದೇಖೋ                                       ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ದಿಲ್ಲಿ ನೋಡ್ರಿ, ಬೆಂಗಳೂರು ನೋಡ್ರಿ, *ಏಲ್ಲಿ   ಹೋಗಿದ್ಯೋ  ಸಾಬಾ *ಕಾಶಿಗೆ ಹೋಗಿನ್ರಿ ಸಾಹೇಬ್ರ  *ಸಾಬಾ  ಅಲ್ಲೇನ  ಕೆಲಸಾ  ತಗದಿದ್ಯೋ *ಸ್ವಲ್ಪ ತಡಿರಿ ಸಾಹೇಬ್ರ *ಅಲ್ಲಿಂದ   ಬಾಳೆಹೊನ್ನುರ   ಹೋಗಿನ್ರಿ *ಅಲ್ಲೇನ  ಜಮೀನ  ಗಿಮಿನ್ ತೋಗೊಂಡಿ  ಏನೋ ಸಾಬಾ *ಇಲ್ಲರಿ ಸಾಹೇಬ್ರ *ಮತ್ತ  ಎಲ್ಲೆಲ್ಲಿ   ಹೊಗಿದ್ಯೋ  …

Read More »

ಸತೀಶ್ ಜಾರಕಿಹೊಳಿಯವರ ಜೊತೆ  ಬೈಟಕ್ ಆತು………

             ಸತೀಶ್ ಜಾರಕಿಹೊಳಿಯವರ ಜೊತೆ  ಬೈಟಕ್ ಆತು       96 -97 ನೇ ಸಾಲಿನಲ್ಲಿ ಮಾಳಗಿ ಅವರಿಗೆ ನನ್ನ ವಿರುದ್ಧ ಚಾಡಿ ಹೇಳುವರ ಸಂಘ ದೊಡ್ಡ ಪ್ರಮಾಣದಲ್ಲಿ ಬೆಳೆದಿತ್ತು.ನನ್ನನ್ನು  ಭೂ ನ್ಯಾಯ ಮಂಡಳಿ ಸದಸ್ಯತ್ವದಿಂದ  ತೆಗೆಬೇಕೆಂದು ಮಾಳಗಿ ಯವರಿಗೆ  ಕೆಲವು      “ಪರಮ್ಮ”   ಗಳು ಕಿವಿ ತುಂಬಿದರು.ಸುದ್ದಿ ಗೊತ್ತಾದೊಡನೆ ನಾನು ರಾಜೀನಾಮೆ ಕೊಟ್ಟೆ.      ನಾರಿ ಮೇಸ್ತ್ರಿ ತಂದೆ ಫಾಲ್ಸ್ನಲ್ಲಿ  ನೌಕರಿ  ಮಾಡುತ್ತಿದ್ದರು   , …

Read More »

ಸೆಲ್ಯೂಟ್ ಹೊಡೆಯುವ D.C.ಬೆಳಗಾವಿ ಗೆ ಬೇಕಂತೆ…?

           ಸೆಲ್ಯೂಟ್ ಹೊಡೆಯುವ D.C.ಬೆಳಗಾವಿ ಗೆ ಬೇಕಂತೆ…?       ನಮ್ಮ ಬೆಳಗಾವಿ ಜಿಲ್ಲಾಧಿಕಾರಿ ಎಸ್ .ಬಿ. ಬೊಮ್ಮನಳ್ಳಿ ಮಂಗಳವಾರ ನಿವೃತ್ತಿ ಆಗಲಿದ್ದಾರೆ.ಹೊಸ ಜಿಲ್ಲಾಧಿಕಾರಿ ಯಾರಗಬಹುದೆಂದು,ಪತ್ರಕರ್ತರು, ಪುಡಿ ರಾಜಕಾರಣಿಗಳು, ತಮ್ಮದೇ ಧಾಟಿಯಲ್ಲಿ   ಹೆಸರು ತೇಲಿ   ಬಿಡುತ್ತಿದ್ದಾರೆ,      ಕೆಲವು ಜನ ಈ ಹಿಂದೆ ಜಿಲ್ಲಾ ಪಂಚಾಯತಿ C.E.O. .ಆಗಿದ್ದ . ದೀಪಾ ಚೋಳನ್, ಜಿಲ್ಲಾಧಿಕಾರಿ ಯಾಗಿ ಬರುತ್ತಾರೆಂದು ನಿಖರವಾಗಿ ಹೇಳುತ್ತಾರೆ, ಈ ಹಿಂದೆ ನೌಕರಿ ಮಾಡುವಾಗ ಎಲ್ಲಾ ರಾಜಕಾರಣಿಗಳನ್ನ ವಿಶ್ವಾಸಕ್ಕೆ …

Read More »

ಮುಖ್ಯಮಂತ್ರಿ ಯೊಂದಿಗೆ ಕಳೆದ ಆ  ರಾತ್ರಿ…

ಮುಖ್ಯಮಂತ್ರಿ ಯೊಂದಿಗೆ ಕಳೆದ ಆ  ರಾತ್ರಿ… ಅದು 1995-19996 ರಲ್ಲೀ  ಕರ್ನಾಟಕದ ಮುಖ್ಯ ಮಂತ್ರಿಗಳಾಗಿದ್ದ ಸಮಾಜವಾದಿ , ನಾಡು ಕಂಡ ಅತ್ಯುತ್ತಮ ಮುಖ್ಯಮಂತ್ರಿ ದಿ: ಜೆ. ಎಚ್. ಪಟೇಲರ ಜೊತೆರಾತ್ರಿ  ಕಳೆದದ್ದು, ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.        ಹಿರೇ ಬಾಗೇವಾಡಿ ಅಂದಿನ ಶಾಸಕರಾಗಿದ್ದ ಎಸ್. ಸಿ. ಮಾಳಗಿಯವರು ನನಗೆ ಫೋನ್ ಮಾಡಿ ಮನೆಗೆ ಬರಲು ಹೇಳಿದರು . ಮನೆಗೆ ಹೋದೊಡನೆ ಕಾರು ಹತ್ತು ಅಂತಂದರು ,ಕಾರಿನಲ್ಲಿ ಕುಳಿತೆ …

Read More »

ಬಿಸಿ ಬಿಸಿ ಸುದ್ದಿ ಮೂರು ಜನ M. L. A. ರಾಜಿನಾಮೆ…?

ಬಿಸಿ ..ಬಿಸಿ.. ಸುದ್ದಿ …,ಮೂರುಜನ M.L.A. ಗಳ ರಾಜಿನಾಮೆ…? ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ದಿಲ್ಲಿ ನೋಡ್ರಿ, ಬೆಂಗಳೂರು ನೋಡ್ರಿ, *ಸಾಬಾ ಇಷ್ಟ್ ದಿವಸ ಎಲ್ಲಿ ಹಾಳಾಗಿ ಹೋಗಿದ್ಯೋ * ಹೋಗಿನಿ ಬಿಡ್ರಿ ಸಾಹೇಬ್ರ * ಸಾಬಾ ಚೋಲೋ ಸುದ್ದಿ  ತಂದಿರ್ಬೇಕ್ ಬಿಡೋ * ಹೌದ್ರಿ ಸಾಹೇಬ್ರ * ಹಂಗಾದ್ರ ಲಗೂಟ್ ಹೇಳೋ ಸಾಬಾ *ಸಾಹೇಬ್ರ ಈ ಸುದ್ದಿ …

Read More »

“ಕತ್ತಿ ಸಾಹುಕಾರ, ಕೋರೆ ಸಾಹುಕಾರ ಜಗಳ ,ನನ್ನ ಒಂದು ಕಣ್ಣು ಹೋಗಲಿ…”

“ಕತ್ತಿ ಸಾಹುಕಾರ, ಕೋರೆ ಸಾಹುಕಾರ ಜಗಳ”        “ನನ್ನ ಒಂದು ಕಣ್ಣು ಹೋಗಲಿ…”          ಕತ್ತಿ ಸಹೋದರರು ಮತ್ತು ಕೋರೆ ಸಾಹುಕಾರ ಜಗಳ ಧೀರ್ಘಕ್ಕೆ ಹೋದದ್ದು ಕಳೆದ ಸಾರಿಯ  D.C.C.ಬ್ಯಾಂಕ ಚುನಾವಣೆಯ ಅಧ್ಯಕ್ಷರ ವಿಷಯದಲ್ಲಿ ಅಂದು ಹತ್ತಿದ ಆಬೆಂಕಿ ಇನ್ನೂ ಆರಿಲ್ಲ,ಮತ್ತು ಆರುವಂತೆಯು ಕಾಣುವದಿಲ್ಲ. . ಇವರ ನ್ಯಾಯ ಬಗೆ ಹರಿಸಲು ಬಿಜೆಪಿ ಹಿರಿಯ ನಾಯಕರು, ಮುಖ್ಯ ಮಂತ್ರಿ ಯಡಿಯೂಪ್ಪನವರು , ಮಠಾಧೀಶರು, ಇವರನ್ನು ಒಂದು ಗುಡಿಸಲು ನಡೆಸಿದ ಪ್ರಯತ್ನಗಳು …

Read More »

ಯಾಕೋ ಇಂದು “ಯಜಮಾನ” ಚಿತ್ರ ನೆನಪಾಯಿತು….!

ಯಾಕೋ ಇಂದು “ಯಜಮಾನ” ಚಿತ್ರ ನೆನಪಾಯಿತು….! ನಾನು ಮಧ್ಯಾನ ಮಲಗಿ ಕೊಳ್ಳುವ ರೂಢಿ ಆಗಿದೆ, ಅದು ಒಂದು ತಾಸು ಮಾತ್ರ, ಆವೇಳೆಯಲ್ಲಿ ನನ್ನ ಮೊಬೈಲ್ ನಾಟ್ ರಿಚೆಬಲ್ ಆಗಿರುತ್ತದೆ. ಒಂದು ತಾಸು ನಿದ್ರೆ ಎಚ್ಚರ ಆದೊಡನೆ ಹತ್ತಾರು ಮಿಸ್ ಕಾಲ ಗಳು ಇದ್ದವು, ನಾಟ್ ರಿಚೇಬಲ್ ತಗೆದೊಡನೆ ಸ್ನೇಹಿತ ನೊಬ್ಬನ ಫೋನ್ ರಿಂಗ್ ಆಯಿತು, ದೋಸ್ತ್ ವಾಟ್ಸ್ ಅಪ್ ಫೇಸ್ ಬುಕ್ ನೋಡಿದಿ ಎನಾ ಅಂದಾ, ನೋಡಲು ಶುರು ಮಾಡಿದೆ. …

Read More »

ಮುಳ್ಳಳ್ಳಿ ಎಂಎಲ್ಎ ಆಗ್ತಾನಂತೆ?………….

ಮುಳ್ಳಳ್ಳಿ ಎಂಎಲ್ಎ ಆಗ್ತಾನಂತೆ? ಬೆಳಗಾವಿ ಜಿಲ್ಲಾ ಪಂಚಾಯತಿಗೆ ಮುಳ್ಳುಬೇಲಿ ಹಚ್ಚಿಕೊಂಡು ಕುಳಿತಿರುವ,ಮುಳ್ಳಳ್ಳಿ ಗರ್ದಿಗಮ್ಮತ್ತು ನ್ಯೂಸ್ ಚಾನೆಲ್ ಅವನ ಬಗ್ಗೆ ವರದಿ ಮಾಡಿದ್ದಕ್ಕೆ ಸಿಕ್ಕ ಸಿಕ್ಕವರಮೇಲೆ ಕೆಂಡ ಕಾರುತ್ತಿದ್ದಾನಂತೆ. ತನ್ನ ಹುಟ್ಟೂರ ಬಗ್ಗೆ ,ಶಿಕ್ಷಣದ ಬಗ್ಗೆ ,ತನ್ನ ಹೆಂಡತಿಗೂ ಗೊತ್ತಿರದ ಸಂಗತಿಗಳನ್ನುಯಾರೂಬಾಯಿ ಬಿಟ್ಟಿರಬಹುದು? ಎಂದು ತನ್ನ ಸಿಬ್ಬಂದಿಯ ಪ್ರತಿಯೊಬ್ಬರ ಮೇಲೂ ಸಂಶಯ ದೃಷ್ಟಿಯಿಂದ ನೋಡುತ್ತಿದ್ದಾನಂತೆ.ಯಾವುದಾದರೂ ಮಾಧ್ಯಮದವರು ಪ್ರಶ್ನೆ ಕೇಳಿದರೆ ಸಿಡಿಮಿಡಿಗೊಳ್ಳುತ್ತಿದ್ದಾನಂತೆ. ನಾನು ಸ್ವಲ್ಪ ದಿನದಲ್ಲಿ ನನ್ನ ತಾಕತ್ತೆನು ಎಂಬುದನ್ನು ಬೆಳಗಾವಿ ಜಿಲ್ಲೆಯ …

Read More »