Home / ಜಿಲ್ಲೆ (page 7)

ಜಿಲ್ಲೆ

“ಕೃಷಿ ಮಂತ್ರಿಗಳೇ ರಿಯಲ್ ಹೀರೋ ಆಗ್ರಿ”……….

ಕೃಷಿ ಮಂತ್ರಿಗಳೇ ರಿಯಲ್ ಹೀರೋ ಆಗ್ರಿ ಕೃಷಿ ಮಂತ್ರಿ ಬಿ .ಸಿ . ಪಾಟೀಲ್ರೇ ಪೊಲೀಸ್ ಇಲಾಖೆ ಬಿಟ್ಟು ಸಿನಿಮಾ ಕ್ಷೇತ್ರಕ್ಕೆ ಬಂದ್ರಿ ,  ಅಲ್ಲೂ ಬಹಳ ದಿನ ತಡೀಲಿಲ್ಲ ಗಾಂಧಿನಗರದ ಮಂದಿ ನಿಮಗೆ ಚಲೋಟೋಪಗಿ    ಹಾಕಿ ಕಳಿಸಿದರು. ಅದು ಬ್ಯಾಡ ಅಂತ ಹಿರೇಕೆರೂರು ಕ್ಷೇತ್ರಕ್ಕೆ ಬಂದ ರಾಜಕೀಯಕ್ಕೆ  ಇಳ ದ್ರಿ,   ಅಲ್ಲೂ ಜನ ಒಮ್ಮೆ ಎಬ್ಬಿಸಿದ್ದರು, ಒಮ್ಮೆ ಕೆಡವಿದರು  ರೈಟ್ ಟೈಮ್ ನಾಗ   ಬಿಜೆಪಿ ಸೇರಿ …

Read More »

“ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ”…ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ……….?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಎರಡು ಬಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಸಂಜಯ್  ಪಾಟೀಲರಿಗೆ ಸಹಕಾರಿ ಕ್ಷೇತ್ರ ಅವರಿಂದ ದೂರವಾಗುವ ಲಕ್ಷಣಗಳು ಕಾಣುತ್ತಿವೆ. ಹಾಲಿ ಶಾಸಕರಾಗಿದ್ದಾಗ ಬೆಳಗಾವಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ,ಬೆಳಗಾವಿ ತಾಲೂಕಿನಿಂದ ಸ್ಪರ್ಧಿಸಿದ ಸಂಜಯ ಪಾಟೀಲರು ತ್ರಿಕೋಣ ಸ್ಪರ್ಧೆ ಯಲ್ಲಿ ರಾಜೇಂದ್ರ ಅಂಕಲಗಿ ವಿರುದ್ಧ ಸೋತಿದ್ದರು   2014/ ,2015ನಡೆದ …

Read More »

“ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ”…ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ……….?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಎರಡು ಬಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಸಂಜಯ್  ಪಾಟೀಲರಿಗೆ ಸಹಕಾರಿ ಕ್ಷೇತ್ರ ಅವರಿಂದ ದೂರವಾಗುವ ಲಕ್ಷಣಗಳು ಕಾಣುತ್ತಿವೆ. ಹಾಲಿ ಶಾಸಕರಾಗಿದ್ದಾಗ ಬೆಳಗಾವಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ,ಬೆಳಗಾವಿ ತಾಲೂಕಿನಿಂದ ಸ್ಪರ್ಧಿಸಿದ ಸಂಜಯ ಪಾಟೀಲರು ತ್ರಿಕೋಣ ಸ್ಪರ್ಧೆ ಯಲ್ಲಿ ರಾಜೇಂದ್ರ ಅಂಕಲಗಿ ವಿರುದ್ಧ ಸೋತಿದ್ದರು   2014/ ,2015ನಡೆದ …

Read More »

ಬಪ್ಪರೆ………….. ರೇಂಜರ್ ಸಾಹೇಬ..?

ಬಪ್ಪರೆ………….. ರೇಂಜರ್ ಸಾಹೇಬ..?   ನದಿ ಹಳ್ಳ ಇಲ್ಲದಿದ್ದ ಜಾಗದಲ್ಲಿ ಸೇತುವೆ ಕಟ್ಟುತ್ತೇನೆಂದು ಹೇಳುವನೆ ನಿಜವಾದ ರಾಜಕಾರಣಿ ಅಂತಾ ಸಂಸತ್ ಸದಸ್ಯ ರಾಗಿದ್ದಾಗ ಅಮಿತಾಬ್ ಬಚ್ಚನ್ ಹೇಳಿದ ಮಾತು  ಇಂದು ನೆನಪಾಗುತ್ತದೆ. ಈ ಮಾಹಿತಿ ಹಕ್ಕು ಯಾಕಾದರೂ ಬಂತೋ ಅಂತಾ ಕೆಲವು ಅಧಿಕಾರಿಗಳು ತಲೆ ಚೆಚ್ಚಿ ಕೊಳ್ಳುತ್ತಿದ್ದಾರೆ ,. ಕೆಲವು ಅಧಿಕಾರಿಗಳು ಮಾಹಿತಿ ಕೆಳಿದವನೆ ತಲೆ ಚಚ್ಚಿ ಕೊಳ್ಳುವಂತೆ ಮಾಹಿತಿ ನೀಡುತ್ತಿದ್ದಾರೆ, ಖಾನಾಪುರ ತಾಲೂಕಿನ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕೊಟ್ಟ …

Read More »

ಸ್ವಾತಂತ್ರ್ಯ ಹೋರಾಟದಲ್ಲಿ ಕತ್ತಿ ಹರಿಸಿದ ಪ್ರಥಮ ಮಹಿಳೆ ರಾಣಿ  ಚೆನ್ನಮ್ಮಳಿಗೆ  ತವರು ಮನೆ ಬೇಸರ ವಾಯಿತೇ?

ಸ್ವಾತಂತ್ರ್ಯ ಹೋರಾಟದಲ್ಲಿ ಕತ್ತಿ ಹರಿಸಿದ ಪ್ರಥಮ ಮಹಿಳೆ ರಾಣಿ  ಚೆನ್ನಮ್ಮಳಿಗೆ  ತವರು ಮನೆ ಬೇಸರ ವಾಯಿತೇ? ಚೆನ್ನಮ್ಮ ಇತಿಹಾಸದ ಪುಟಗಳಲ್ಲಿ ಅಳಿಸಲಾಗದ ಹೆಸರು. ಅನೇಕ ಹೋರಾಟ ದ ಫಲ ಭೂತರಾಮಟ್ಟಿಯ ವಿಶ್ವ ವಿದ್ಯಾಲಯಕ್ಕೆ ರಾಣಿ ಚೆನ್ನಮ್ಮಳ ಹೆಸರಿಡಲಾಗಿತ್ತು,ಈ ವಿಶ್ವ ವಿದ್ಯಾಲಯದಿಂದ ಬೆಳಗಾವಿ ಜಿಲ್ಲೆಗೂ ಗರಿ ಮೂಡಿತ್ತು. ಅರಣ್ಯ ಇಲಾಖೆ ಹಸ್ತಾಂತರ ದಲ್ಲಿಯ ಎಡವಟ್ಟಿನಿಂದಾ ,ಇಂದು ವಿಶ್ವ ವಿದ್ಯಾಲಯ ಸ್ಥಳಾಂತರಕ್ಕೆ ಒಳಪಡುವ ಸಾಧ್ಯತೆ ಇದೆ. ಚೆನ್ನಮ್ಮ ನಮ್ಮ ಜಿಲ್ಲೆಯ ಬೆಳಗಾವಿ ತಾಲೂಕಿನ …

Read More »

ಧ್ರುವ ಫಾರಂ ಹೌಸ್‍ನಲ್ಲಿ ಚಿರಂಜೀವಿ ಅಂತ್ಯಕ್ರಿಯೆ…….

ಬೆಂಗಳೂರು, ಜೂ.8- ನಿನ್ನೆ ಹೃದಯಾಘಾತದಿಂದ ಚಿರ ನಿದ್ರೆಗೆ ಜಾರಿದ ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಕನಕಪುರ ರಸ್ತೆಯ ನೆಲಗುಳಿ ಗ್ರಾಮದ ಧ್ರುವ ಫಾರಂ ಹೌಸ್‍ನಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಇಂದು ನೆರವೇರಲಿದೆ. ಇಂದು ಮಧ್ಯಾಹ್ನ ಪಾರ್ಥೀವಶರೀರವನ್ನು ಬಸವನಗುಡಿಯ ಚಿರು ನಿವಾಸದಿಂದ ಕನಕಪುರ ರಸ್ತೆಯ ಫಾರಂಹೌಸ್‍ಗೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಿ ಇಂದು ಸಂಜೆ ಅಂತ್ಯಸಂಸ್ಕಾರ ಮಾಡಲಾಗುವುದು. ಲಾಕ್‍ಡೌನ್ ನಿಯಮಗಳ ಶಿಷ್ಟಾಚಾರದಂತೆ ಅಂತ್ಯ ಸಂಸ್ಕಾರಕ್ಕೆ ಎಲ್ಲಾ ವ್ಯವಸ್ಥೆ …

Read More »

ನಾಳೆ ರಾಜ್ಯಸಭೆ ಚುನಾವಣೆಗೆ ಗೌಡರು ನಾಮಪತ್ರ ಸಲ್ಲಿಕೆ.:ಹೆಚ.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.8- ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ ಎಂದು ಹೇಳಿದ್ದಾರೆ. …

Read More »

big breaking ಇಬ್ಬರ ಜಗಳ ಮೂರನೆಯವನಿಗೆ ಲಾಭ………..ಗೋಕಾಕ ತಾಲೂಕಿನ ಕಲ್ಲೋಳಿಯ ಈರಣ್ಣ ಕಡಾಡಿ ಗೆ ರಾಜ್ಯ ಸಭಾ ಟಿಕೆಟ್

ಬೆಳಗಾವಿ:ಇಬ್ಬರ ಜಗಳ ಮೂರನೆಯವನಿಗೆ ಲಾಭ.ಸುಮಾರು ದಿನಗಳಿಂದ ಚರ್ಚೆ ಯಲ್ಲಿದ್ದ ರಾಜ್ಯ ಸಭಾ ಟಿಕೆಟ್ ವಿಚಾರ ಇಂದು ಅಂತ್ಯ ವಾಗಿದೆ ಕೋರೆ ಕತ್ತಿ ಕಿತ್ತಾಟದಲ್ಲಿ ಮೂರನೇ ಯವನು ಲಾಭ ಮಾಡಿಕೊಂಡಿದ್ದಾನೆ ಬೆಳಗಾವಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಗಿ ಕಾರ್ಯ ನಿರ್ವಹಿಸಿದ ಹಾಗೂ ,ಬೆಳಗಾವಿ ಜಿಲ್ಲೆಯ ಸಂಘ ಪರಿವಾರದ ಮೂಲಕ ರಾಜಕೀಯ ಜೀವನ ಆರಂಭಿಸಿದ ಈರಣ್ಣ ಕಡಾಡಿ ಅವರಿಗೆ ರಾಜ್ಯ ಸಭಾ ಟಿಕೆಟ್ ಒಲಿದು ಬಂದಿದೆ.. ಜಿಲ್ಲಾ ಪಂಚಾಯತ ಅದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ …

Read More »

ಹೆಸ್ರಲ್ಲೇ ದೀರ್ಘಾಯುಷ್ಯ ಇದ್ರೂ ಬದುಕು ಮಾತ್ರ ಅಲ್ಪಾಯುಷ್ಯಕ್ಕೇ ಅಪೂರ್ಣ..

ಬೆಂಗಳೂರು: ಕೊರೊನಾ ಮಧ್ಯೆ ಸ್ಯಾಂಡಲ್‍ವುಡ್‍ಗೆ ಬರಸಿಡಿಲು ಬಡಿದಿದೆ. ತನ್ನ ನಗು, ಸ್ಪೆಷಲ್ ಮ್ಯಾನರಿಸಂನಿಂದ ಯುವಸಾಮ್ರಾಟ್ ಅನಿಸಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶನಿವಾರ ರಾತ್ರಿಯೇ ಚಿರುಗೆ ಎದೆನೋವು ಕಾಣಿಸಿಕೊಂಡಿತ್ತು.  ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಬಳಿಕ ಜಯನಗರದ ಖಾಸಗಿ ಆಸ್ಪತ್ರೆ (ಸಾಗರ್ ಅಪೋಲೋ)ಗೆ ದಾಖಲಿಸಿದಾಗ ಅಲ್ಲಿ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜಯನಗರದ ಆಸ್ಪತ್ರೆಯಿಂದ ಬಸವನಗುಡಿಯ ಚಿರು ನಿವಾಸಕ್ಕೆ ಪಾರ್ಥಿವ ಶರೀರವನ್ನು 8.15ರ ಹೊತ್ತಿಗೆ ಶಿಫ್ಟ್ ಮಾಡಲಾಯಿತು. ಈಗ ಬಸವನಗುಡಿಯ ನಿವಾಸದ ಬಳಿ …

Read More »

‘ರಣ ಹದ್ದಗಳು ಹಸಿದಿವೆ’

ರಣ ಹದ್ದಗಳು ಹಸಿದಿವೆ   ಕೊರೊನಾ ಮಹಾಮಾರಿಯ ಕೆಂಗಣ್ಣಿಗೆ ಗುರಿಯಾಗಿರವ ವಿಶ್ವ ಮತ್ತು ಭಾರತ್ ಈ ಮಹಾ ಮಾರಿಯ ವಿರುದ್ಧ ಹೋರಾಡಲು  ವಿಫಲ ವಾಗಿವೆ. ವಿಶ್ವದ ಬಲಿಷ್ಠ ರಾಷ್ಟ್ರಗಳು ಕೈ ಚೆಲ್ಲಿ ಕುಳಿತಿವೆ ,ಭಾರತ ಕೂಡ ಈ ಮಹಾಮಾರಿ ಹೊಡೆತಕ್ಕೆ ತತ್ತರಿಸಿದೆ ಕಳೆದ ಮೂರು ತಿಂಗಳಿಂದಲೂ  ಈ ಮಹಾ ಮಾರಿಯ  ಹೊಡೆತ ತಾಳಲಾರದೆ ಉದ್ಯೋಗ ಗಳು ಬಂದಾಗಿವೆ ,ದುಡಿದು ತಿನ್ನುವ ಕೈ ಗಳು ತುತ್ತು ಅನ್ನಕ್ಕಾಗಿ ಕೈ  ಚಾಚುತ್ತಿವೆ ದೇಶದ ಸರ್ಕಾರಗಳ  …

Read More »