Home / ರಾಜಕೀಯ (page 3)

ರಾಜಕೀಯ

ಗೋವಾ ರೆಸಾರ್ಟ್ ದೊಳಗ ಸಾಬಾ….

ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ, ಗೋವಾ ನೋಡ್ರೀ…   ಗೋವಾ ರೆಸಾರ್ಟ್ ದೊಳಗ ಸಾಬಾ….    *ಎಲ್ಲಿ ಅದಿಯೋ ಸಾಬ  *ಸಾಹೇಬರ ಗೋವಾದಾಗ ಅದೆನರಿ.  *ಏನ್ ಚೈನಿ ಮಾಡಾಕ ಹೋಗಿದಿ  ಏನೋ…?  *ಇಲ್ಲರಿ *ಯಾವದರೆ ರಾಜ ಕಾರಣಿ ಮಕ್ಕಳ ಮದವಿಗೆ ರೆಸಾರ್ಟ್ ಬುಕ್ ಮಾಡಾಕ ಹೋಗಿದಿಯೇನೋ…?  *ಮದಿವಿ ಅಲ್ಲರಿ, ಮುನ್ಶಿ …

Read More »

“ಸಾವ ಕಾರ ಗೊಳ ಕಡೆ ಮುನಸಿ ಪಾರ್ಟಿ ಇಲೆಕ್ಷನ್ ಟ್ರೈನಿಂಗ್ ತೊಗೊಂಡ ಬರಾಕ ಹೋಗಿನಿರಿ….”

ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ   “ಸಾವ ಕಾರ ಗೊಳ ಕಡೆ ಮುನಸಿ ಪಾರ್ಟಿ ಇಲೆಕ್ಷನ್ ಟ್ರೈನಿಂಗ್ ತೊಗೊಂಡ ಬರಾಕ ಹೋಗಿನಿರಿ….”   * ಸಾಬಾ ಎಲ್ಲಿ ಹಾಳಾಗಿ ಹೋಗಿ ದ್ಯೊ * ಸಾವಕಾರಗ ಭೆಟ್ಟಿ ಆಗಾಕ ಹೋಗಿನಿರಿ * ಕತ್ತಿ ಸಾವಕಾರಗ ಮಾಲಿ ಹಾಕಾಕ ಹೋಗಿದ್ದೇನೋ… *ಇಲ್ಲರಿ. *. …

Read More »

ಸಾಬ ಝೀರೋ ಟ್ರಾಫಿಕ್ ನ್ಯಾಗ ರಾಜ ಭವನಕ ಬಂದಾ ಫೋಟೋ ಹಚಿ ಕೊಟ್ಟಿದಾನು…

         ಸಾಬ ಝೀರೋ ಟ್ರಾಫಿಕ್ ನ್ಯಾಗ ರಾಜಭವನಕ ಬಂದಾ ಫೋಟೋ ಹಚಿ ಕೊಟ್ಟಿದಾನು… ನಮ್ಮ ಸಾಬ ಎಂಟ್ ದಿವಸ ದಿಲ್ಲ್ಯಾಗ ಇದ್ದ ,ಬೆಂಗಳೂರಕಬಂದ,ಅದು ಝೀರೋ ಟ್ರಾಫಿಕ್ ನ್ಯಾಗ ಜೊಲ್ಲೆ ಅವರ ಗಾಡಿ ಹಿಂದ ರಾಜ ಭವನಕ್ಕೆ ಬಂದ, ಇಂದ ಬೆಳಗಾವಿಗೆ ಬಂದಾನು ಬೆಳಿಗ್ಗೆ ಫೋನ್ ಮಾಡಿ  ದಿಲ್ಲ್ಯಾ ಗಿನ  ಸುದ್ದಿಯೆಲ್ಲ ಎರಡ ದಿಂದಾಗ ಕೊಡ್ತೆನ್ ಅಂದಾನ.      ಬೆಳಿಗೊಂದ ಫೋಟೋ ಹಚ್ಚಿಕೊಟ್ಟ ಇದ ಯಾವ ಡಿಪಾರ್ಟ್ ಮೆಂಟ , ಇದ …

Read More »

ಬೆಳಗಾವಿ ಬಿಜಾಪುರ ಬಾಗಲಕೋಟಜಿಲ್ಲೆಗಳ 100 ಕೋಟಿ ಟೆಂಡರ್ ಆಹ್ವಾನ…

ಬೆಳಗಾವಿ ,ಬಿಜಾಪುರ ,ಬಾಗಲಕೋಟ ,ಜಿಲ್ಲೆಗಳ ನೂರು ಕೋಟಿ ಟೆಂಡರ್ ಆಹ್ವಾನ… ಟೆಂಡರ್ ಮೊತ್ತ :   100ಕೋಟಿ   ಟೆಂಡರ್ ವ್ಯಾಪ್ತಿ:  ಬೆಳಗಾವಿ, ಬಿಜಾಪುರ ,ಬಾಗಲಕೋಟ, ಜಿಲ್ಲೆಗಳು   ಟೆಂಡರ್ ಅರ್ಹತೆ:  ಸಹಿ ಮಾಡಲು ಬಂದರೆ ಸಾಕು, ನೋಟು ಗಳನ್ನು ಮಶೀನ್ ಇಲ್ಲದೆ ಎಣಿಸಲು ಬಂದರೆ ಸಾಕು…,   ಟೆಂಡರ್ ವಯೋಮಿತಿ :   18ವರ್ಷ ಮೇಲ್ಪಟ್ಟವರು….     ಟೆಂಡರ್ ಪಡೆಯು ವಿಧಾನ:   ಬಿಜೆಪಿ , ಕಾಂಗ್ರೆಸ್, ,ಜೆಡಿಎಸ್ ಒಬ್ಬೊಬ್ಬ ಶಾಸಕರಿಂದ …

Read More »

ಯಡಿಯೂರಪ್ಪನವರು ನನಗೆ ಫೋನ ಮಾಡಿದ್ದರು

ಯಡಿಯೂರಪ್ಪನವರು ನನಗೆ ಫೋನ್ ಮಾಡಿದ್ದರು       ನಾನು ರಾತ್ರಿ 10ಗಂಟೆಗೆ ನನ್ನ ಮೊಬೈಲ್ ಸ್ವಿಚ್ ಆಫ್ ಮಾಡಿರುತ್ತೇನೆ, ಬೆಳಿಗ್ಗೆ 6 ಗಂಟೆಗೆ ನನ್ನ ಮೊಬೈಲ್ ಆನ್ ಆಗಿರುತ್ತದೆ ನಿನ್ನೆ ಬೆಳಿಗ್ಗೆ 6 ಗಂಟೆ 15ನಿಮಿಷಕ್ಕೆ ಫೋನ್ ರಿಂಗಾಗ ತೊಡಗಿತು, ನಾನು ಹಲೊ ಅಂದೊಡನೆ ಆಕಡೆ ಇಂದ ಬಾಪುಗೌಡ ಪಾಟೀಲ ಅವರ್ ಫೋನಾ ಅಂತಾ ಬೆಂಗಳೂರು ಭಾಷೆಯಲ್ಲಿ ಕೇಳಿದರು, ಹೌದು ಎಂದೆ ಆಕಡೆ ಅವರು ನಾನು ಕರ್ನಾಟಕದ ಮುಖ್ಯ ಮಂತ್ರಿ ಯಡಿಯೂರಪ್ಪನವರ …

Read More »

ಮೂರು ಪಕ್ಷದವರ ಕಡೆಯಿಂದ ಚಂಚಗಾರ ತೊಗೊಂಡ ಸಾಬ…

ಮೂರು ಪಕ್ಷದವರ ಕಡೆಯಿಂದ ಚಂಚಗಾರ ತೊಗೊಂಡ ಸಾಬ… ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ,   *ಎಲ್ಲಿ ಅದಿಯೋ ಸಾಬ * ಸಾಹೇಬರ ದೇವೇಗೌಡರ ಮನ್ಯಾಗ ಅದೇನರಿ *ಎನ್ ಹುಟ್ಟು ಹಬ್ಬದ ಶುಭಾಶಯ ಹೆಳಾಕ್ ಹೋಗಿದಿಯೇನೋ. *ಇಲ್ಲರಿ ಸಾಹೇಬರ ಇಪ್ಪತ್ತೈದು ವರ್ಷದ ಹಿಂದ ಪ್ರಧಾನ ಮಂತ್ರಿ ಆಗಿದರ ನೆನಪಿಗೆ ಮಾಲಿ ಹಾಕಾಕ ಹೋಗಿನರಿ. *ಎನ್ …

Read More »

ಆ ಡಾಕ್ಟರ ಗೋಳ ದವಾಖಾನೆ ಮಾರಸೆರಿ ನೋಡೋ ಸಾ ಬಾ…..

ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ,     * ಏನೋ ಸಾಬಾ ಅಮಿತಶಾರ ಮನಿ ಮುಂದ ಎನ್ ಮಾಡಾತಿಯೋ.. *ಎನಿಲ್ಲರಿ ಸಾಹೇಬ್ರ ಅಮಿತಶಾರ ಅಪಾಯಿಂಟ್ಮೆಂಟ್ ಐತರಿ.. * ಅಲ್ಲೋ ಸಾಬಾ ನಿನ್ನಗುಡೆ ಇರಾವರ ಅಪ್ರೋನ ಹಾಕೊಂಡಾವರ ಡಾಕ್ಟರ ಏನೋ.. * ಹೌದ್ರಿ ಸಾಹೇಬ್ರ * ಅಮಿತ ಶಾರಿಗೆ ಹೇಳಿ ಮೆಡಿಕಲ್ ಕಾಲೇಜ ಸ್ಯಾಂಕ್ಷನ್ ಮಾಡ್ಸಾ0ವ …

Read More »

ಅಪ್ಪ ಇಲ್ಲದ {ಕುಂದಾರ ನಾಡ ಪಾಟೀಲರು ಇಲ್ಲದ } ಕೊರಗೊಂದನ್ನು ಬಿಟ್ಟು….

ಅಪ್ಪ  {ಕುಂದಾರ ನಾಡ ಪಾಟೀಲರು} ಇಲ್ಲದ  ಕೊರಗೊಂದನ್ನು ಬಿಟ್ಟು….     ಇಂದಿಗೆ ಸರಿಯಾಗಿ 24ವರ್ಷಗಳ ಹಿಂದೆ ದಿನಾಂಕ 12-1-1997 ರಂದು ಅಪ್ಪ  {ಕುಂದಾರ ನಾಡ ಪಾಟೀಲರು} ನಮ್ಮನ್ನು ಬಿಟ್ಟು ಅಗಲಿದ್ದರು.ಅಪ್ಪನ ಧೀರ್ಘ ಕಾಲದ ಹೋರಾಟ, ದೀರ್ಘ ಕಾಲ ಆವರಿಸಿದ ಹೃದಯ ಬೇನೆ ಅಪ್ಪನನ್ನು ಹೈರಾಣು ಮಾಡಿದ್ದವು.ಕೊನೆಯವರೆಗೂ ತನ್ನ ಸ್ವಾಭಿಮಾನಕ್ಕೆ ಪೆಟ್ಟಾಗದಂತೆ ಅಪ್ಪ ನಡೆದು ಕೊಂಡಿದ್ದರು,  21- 1-1937 ರಲ್ಲಿ ಹುಟ್ಟಿದ್ದ ಅಪ್ಪ ಆ ಕಾಲದಲ್ಲಿಯೇ ಡಿಗ್ರಿ ಮುಗಿಸಿದ್ದರು.     …

Read More »

ಬಾಪುಗೌಡ್ರ ನಿಮ್ಮಿಂದ  ನಾ ಆರಿಸಿ ಬಂದೆ  ಶಾಸಕ ಅಭಯ ಪಾಟೀಲ …

           ಬಾಪುಗೌಡ್ರ ನಿಮ್ಮಿಂದ  ನಾ ಆರಿಸಿ ಬಂದೆ  ಶಾಸಕ ಅಭಯ ಪಾಟೀಲ …        1990 ರಿಂದಲು ನಾನು ಅಭಯ ಪಾಟೀಲರನ್ನು ನೋಡುತ್ತಿದ್ದೇನೆ ಅವಿಭಕ್ತ ಕುಟುಂಬ , ರೈಸ್ ಮಿಲ್ ಒಡೆಯ, ಜಮೀನುದಾರ, ಆರ. ಎಸ್. ಎಸ್. ನಂಟು, ಸಮಾಜಕ್ಕೆ ನಾನು ಏನಾದರೂ ಮಾಡಬೇಕು ಅನ್ನುವುದರ ತುಡಿತ, ಅನ್ಯಾಯ ಕ್ಕೊಳಗಾದವರ ಪರ ಹೋರಾಟ, ಹಗಲು ರಾತ್ರಿ ಎನ್ನದೇ ಜನರ ಮಧ್ಯೆ ಕೆಲಸ ಮಾಡುವ ಗುಣ, ಅಭಯ ಪಾಟೀಲ ರನ್ನು ಈ …

Read More »

ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್

                  ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್           ಒಂದು ಕಡೆ ಕರೋನಾ ಅಟ್ಟಹಾಸ ಮೆರೆಯುತ್ತಿದ್ದರೆ, ಮತ್ತೊಂದು ಕಡೆ ಸಂಸದ  D.K.ಸುರೇಶ್  ಕರೋನಾಕ್ಕೆ ಶಡ್ಡು ಹೊಡೆಯುತ್ತಿದ್ದಾರೆ.ಮೂರ್ನಾಲ್ಕು ತಿಂಗಳಿಂದ ಕೆಲವು ರಾಜಕಾರಣಿಗಳು ಜನರಿಗೆ ಆಹಾರ ಕಿಟ್ಟು, ಕಾಯಿಪಲ್ಲೆ, ಹಣ್ಣು ಹಂಪಲು, ಹಂಚಿ ತಮ್ಮ ಕೆಲಸ ಆಯಿತೆಂದು ಮನೇಲಿ ಕುಳಿತಿರುವಾಗ ,ಜನರಿಗೆ ಮನೋ ಧೈರ್ಯ, ಜನರಿಗೆ ಆತ್ಮ ಸ್ಥೈರ್ಯ, ನೀಡುವ ಕೆಲಸಕ್ಕೆ   ಸಂಸದ  D.K.ಸುರೇಶ್ ಕೈ ಹಾಕಿದ್ದಾರೆ.           ಸದ್ಯ ದೇಶದ …

Read More »