Home / ರಾಜಕೀಯ (page 4)

ರಾಜಕೀಯ

ಶೀತಲ್ ಪಾಟೀಲ ಬೆಳಗಾವಿ ತಾಲೂಕ ಪಂಚಾಯತಿ ನಿಮ್ಮಪ್ಪ ನದೇ…?

         ಶೀತಲ್ ಪಾಟೀಲ ಬೆಳಗಾವಿ ತಾಲೂಕ ಪಂಚಾಯತಿ ನಿಮ್ಮಪ್ಪನದೇ…???   ಶೀತಲ್ ಪಾಟೀಲ ಹೆಸರು ಕೇಳಿದರೆ ಬೆಳಗಾವಿ ತಾಲೂಕಾ ಪಂಚಾಯತಿ “ಗಡ ಗಡ ನೆ ನಡಗುತ್ತದೆ”, ಅಷ್ಟಕ್ಕೂ ಈತ ಬೆಳಗಾವಿ ತಾಲೂಕಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಅಲ್ಲ, ಅಸಿಸ್ಟಂಟ್ ಡೈರೆಕ್ಟರು ಅಲ್ಲಾ, ಈತ  ತಾಲೂಕಾ ಪಂಚಾಯತಿ   ಮ್ಯಾನೇಜರ್  ಅಲ್ಲಾ, ಮೇಲಾಗಿ ಅಧ್ಯಕ್ಷನು ಅಲ್ಲಾ,ಸದಸ್ಯ ನು ಅಲ್ಲಾ, ಯಾವುದೇ ಶಾಸಕರ ಆಪ್ತ ಸಹಾಯಕ ನೂ ಅಲ್ಲಾ, ಆದರೂ …

Read More »

ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು………

            ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು……..           ಕರೋನಾ ಬಗ್ಗೆ ಇನ್ನೂ ಬರೆಯ ಬಾರದೆಂದು ನಿರ್ಧರಿಸಿದ್ದೆ, ಆದರೆ ಯಾಕೋ ಈ ಜನ ಈಗ ನಾಲ್ಕಾರು ದಿನ್ ದಿಂದ ಜನ ಜಾಗೃತ ರಾಗುತ್ತಿದ್ದರೆ, ನಿನ್ನೆ ರಾಷ್ಟ್ರೀಯ ದಿನ ಪತ್ರಿಕೆಯೊಂದು ತನ್ನ ರಾಗ ಬದಲಿಸಿದೆ ,ಪ್ರತಿದಿನ  ಸಾಯುತ್ತಿರುವವರ ಸಂಖ್ಯೆಯಲ್ಲಿ ಪ್ರತಿಶತ ಇಪ್ಪತೈದು ರಷ್ಟು ಮಾತ್ರ  ಕರೋನಾದಿಂದ  ಸಾಯುತ್ತಿದ್ದರೆಂದು ವರದಿ ಮಾಡಿದೆ          ನನ್ನ ವರದಿ  ಕರೋನಾ  ರೋಗಕ್ಕೆ ಮನೋ …

Read More »

ಶಿವಪ್ಪಾ ಕಾಯೋ ತಂದೆ …….ಮೂರು ಲೋಕ ಸ್ವಾಮಿ ದೇವಾ.

         ಶಿವಪ್ಪಾ ಕಾಯೋ ತಂದೆ …..                ಮೂರು ಲೋಕ ಸ್ವಾಮಿ ದೇವಾ.          ಯಾಕೋ ದೇಶದ ಸ್ಥಿತಿ ಮುಂದಿನ ದಿನ ಮಾನದಲ್ಲಿ ಸರಿ ಹೋಗುವಂತೆ ಕಾಣುವದಿಲ್ಲ,ಕರೋನಾ ಈ ದೇಶದ ಜನರ ರಕ್ತ  ಹೀರುತ್ತದೆ      ಇಂದು ಭಾರತ ಜಗತ್ತಿನ ಮೂರನೇ ಸ್ಥಾನ ದಲ್ಲಿ ಕರೋ ನಾ ಪೀಡಿತರ ಸಂಖ್ಯೆ ಹೊಂದಿದೆ. ದೇಶದ ದೊಡ್ಡ ದೊಡ್ಡ ರಾಜ್ಯಗಳಲ್ಲಿ ಪ್ರತಿ ದಿನವು ಕರೋನಾ  ರೋಗಿಗಳು ದ್ವಿಗುಣ ಗೊಳ್ಳುತ್ತಾ ಹೋಗುತ್ತಿದ್ದಾರೆ     ಒಂದು …

Read More »

ವೀರಕುಮಾರ್  ನನಗೊಂದು ಉಪ್ಪಿಟ್ಟು ತರಿಸು.. ಬಿ ಶಂಕರಾನಂದ…..!

    ವೀರಕುಮಾರ್  ನನಗೊಂದು ಉಪ್ಪಿಟ್ಟು ತರಿಸು.. ಬಿ ಶಂಕರಾನಂದ…..! ಎಂಟು ಬಾರಿ ಚಿಕ್ಕೋಡಿ ಲೋಕ ಸಭೆ ಪ್ರತಿನಿದಿಸಿ, ಮೂವತ್ತು ವರ್ಷ ದಕ್ಷಿಣ ಭಾರತವನ್ನಾಳಿದ,  ಇಂದಿರಾಕುಟುಂಬದ ನಿಷ್ಠಾವಂತ ಬಿ.ಶಂಕರಾನಂದರ  ಕೊನೆ  ದಿನಗಳ ಬಗ್ಗೆ  ಕನಿಕರ ಪಟ್ಟಿದ್ದೆ.      ಕೇಂದ್ರ ಸರ್ಕಾರದ ಸಂಪುಟದಲ್ಲಿ ನೀರಾವರಿ, ಕುಟುಂಬ ಕಲ್ಯಾಣ, ಪೆಟ್ರೋಲಿಯಂ, ಶಿಕ್ಷಣ, ವಿದ್ಯುತ್, ಕಾನೂನು, ಮತ್ತು ನ್ಯಾಯ, ಕೇಂದ್ರ ಸರ್ಕಾರದ ಬಹುತೇಕ ಖಾತೆಗಳ ಮಂತ್ರಿಗಳಾಗಿ ಕಾರ್ಯ ನಿಭಾಯಿಸಿದ್ದರು.     ದಕ್ಷಿಣ ಭಾರತದ ಯಾವುದೇ ರಾಜ್ಯ …

Read More »

ಮುಖ್ಯಮಂತ್ರಿ ಯೊಂದಿಗೆ ಕಳೆದ ಆ  ರಾತ್ರಿ…

ಮುಖ್ಯಮಂತ್ರಿ ಯೊಂದಿಗೆ ಕಳೆದ ಆ  ರಾತ್ರಿ… ಅದು 1995-19996 ರಲ್ಲೀ  ಕರ್ನಾಟಕದ ಮುಖ್ಯ ಮಂತ್ರಿಗಳಾಗಿದ್ದ ಸಮಾಜವಾದಿ , ನಾಡು ಕಂಡ ಅತ್ಯುತ್ತಮ ಮುಖ್ಯಮಂತ್ರಿ ದಿ: ಜೆ. ಎಚ್. ಪಟೇಲರ ಜೊತೆರಾತ್ರಿ  ಕಳೆದದ್ದು, ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.        ಹಿರೇ ಬಾಗೇವಾಡಿ ಅಂದಿನ ಶಾಸಕರಾಗಿದ್ದ ಎಸ್. ಸಿ. ಮಾಳಗಿಯವರು ನನಗೆ ಫೋನ್ ಮಾಡಿ ಮನೆಗೆ ಬರಲು ಹೇಳಿದರು . ಮನೆಗೆ ಹೋದೊಡನೆ ಕಾರು ಹತ್ತು ಅಂತಂದರು ,ಕಾರಿನಲ್ಲಿ ಕುಳಿತೆ …

Read More »

ಬಿಸಿ ಬಿಸಿ ಸುದ್ದಿ ಮೂರು ಜನ M. L. A. ರಾಜಿನಾಮೆ…?

ಬಿಸಿ ..ಬಿಸಿ.. ಸುದ್ದಿ …,ಮೂರುಜನ M.L.A. ಗಳ ರಾಜಿನಾಮೆ…? ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ದಿಲ್ಲಿ ನೋಡ್ರಿ, ಬೆಂಗಳೂರು ನೋಡ್ರಿ, *ಸಾಬಾ ಇಷ್ಟ್ ದಿವಸ ಎಲ್ಲಿ ಹಾಳಾಗಿ ಹೋಗಿದ್ಯೋ * ಹೋಗಿನಿ ಬಿಡ್ರಿ ಸಾಹೇಬ್ರ * ಸಾಬಾ ಚೋಲೋ ಸುದ್ದಿ  ತಂದಿರ್ಬೇಕ್ ಬಿಡೋ * ಹೌದ್ರಿ ಸಾಹೇಬ್ರ * ಹಂಗಾದ್ರ ಲಗೂಟ್ ಹೇಳೋ ಸಾಬಾ *ಸಾಹೇಬ್ರ ಈ ಸುದ್ದಿ …

Read More »

ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಇಲ್ಲದೇ ಅವಿರೋಧ ಆಯ್ಕೆ ಸಾಧ್ಯತೆ ………

ಬೆಂಗಳೂರು, ಜೂ.18- ರಾಜ್ಯಸಭೆಗೆ ನಾಲ್ಕು ಅಭ್ಯರ್ಥಿಗಳ ಅವಿರೋಧ ಆಯ್ಕೆ ನಡೆದಂತೆ ರಾಜ್ಯ ವಿಧಾನ ಪರಿಷತ್ಗೂ ಈ ಬಾರಿ 7 ಸ್ಥಾನಗಳಿಗೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ 7 ಸ್ಥಾನಗಳಿಗೆ ರಾಜಕೀಯ ಪಕ್ಷಗಳು ತಮ್ಮ ತಮ್ಮ ಶಾಸಕರ ಸಂಖ್ಯಾವಾರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪಕ್ಷದಿಂದ ಅಭ್ಯರ್ಥಿಗಳಾಗಿ ಆಯ್ಕೆಯಾದ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ರಾಜ್ಯ …

Read More »

“ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ”…ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ……….?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಎರಡು ಬಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಸಂಜಯ್  ಪಾಟೀಲರಿಗೆ ಸಹಕಾರಿ ಕ್ಷೇತ್ರ ಅವರಿಂದ ದೂರವಾಗುವ ಲಕ್ಷಣಗಳು ಕಾಣುತ್ತಿವೆ. ಹಾಲಿ ಶಾಸಕರಾಗಿದ್ದಾಗ ಬೆಳಗಾವಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ,ಬೆಳಗಾವಿ ತಾಲೂಕಿನಿಂದ ಸ್ಪರ್ಧಿಸಿದ ಸಂಜಯ ಪಾಟೀಲರು ತ್ರಿಕೋಣ ಸ್ಪರ್ಧೆ ಯಲ್ಲಿ ರಾಜೇಂದ್ರ ಅಂಕಲಗಿ ವಿರುದ್ಧ ಸೋತಿದ್ದರು   2014/ ,2015ನಡೆದ …

Read More »

“ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ”…ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ……….?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಎರಡು ಬಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಸಂಜಯ್  ಪಾಟೀಲರಿಗೆ ಸಹಕಾರಿ ಕ್ಷೇತ್ರ ಅವರಿಂದ ದೂರವಾಗುವ ಲಕ್ಷಣಗಳು ಕಾಣುತ್ತಿವೆ. ಹಾಲಿ ಶಾಸಕರಾಗಿದ್ದಾಗ ಬೆಳಗಾವಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ,ಬೆಳಗಾವಿ ತಾಲೂಕಿನಿಂದ ಸ್ಪರ್ಧಿಸಿದ ಸಂಜಯ ಪಾಟೀಲರು ತ್ರಿಕೋಣ ಸ್ಪರ್ಧೆ ಯಲ್ಲಿ ರಾಜೇಂದ್ರ ಅಂಕಲಗಿ ವಿರುದ್ಧ ಸೋತಿದ್ದರು   2014/ ,2015ನಡೆದ …

Read More »

ಜೂನಿಯರ್ ಫೂಲನ್ ದೇವಿ………..

ಜೂನಿಯರ್ ಫೂಲನ್ ದೇವಿ ಉತ್ತರಪ್ರದೇಶದ ಮಾಜಿ ಸಂಸದೆಉತ್ತರಪ್ರದೇಶದ ಜಮೀನ್ದಾರರಿಂದ ಅತ್ಯಾಚಾರಕ್ಕೊಳಗಾಗಿ ಕೈಯಲ್ಲಿ ಬಂದೂಕು ಹಿಡಿದು ದೇಶವನ್ನು ನಡುಗಿಸಿದ ಪೂಲನ್ ದೇವಿ ಉತ್ತರ ಪ್ರದೇಶದ ಜನರಿಗೆ ಮನೆ ಮಾತಾಗಿದ್ದಾಳೆ ಅದೇ ರೀತಿ ಇಂದು ಇಡೀ ರಾಷ್ಟ್ರವೇ ಬೆಚ್ಚಿಬೀಳಿಸುವಂತೆ ಸುದ್ದಿ  ಉತ್ತರಪ್ರದೇಶದಿಂದ ಬಂದಿದೆ. ಅನಾಮಿಕ ಶುಕ್ಲ ಎಂಬ ಕಿಲಾಡಿ ಹೆಣ್ಣುಮಗಳು ಉತ್ತರಪ್ರದೇಶದ  ದಂತಹ ದೊಡ್ಡ ರಾಜ್ಯದಲ್ಲಿ, ಶಿಕ್ಷಣ ಇಲಾಖೆಯಲ್ಲಿ, 25 ಸ್ಥಳಗಳಲ್ಲಿ ಒಂದೇ ಇಲಾಖೆಯಲ್ಲಿ ಇದೇ ಹೆಸರಿನಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು 13 …

Read More »