ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ, ಮಹಾಂತೇಶ್,ಚನ್ನರಾಜ, ಲಖನ, ಮೂರು ಮಂದಿ ಫಸ್ಟ್ ರೌಂಡ್ ನ್ಯಾಗ ಆರಿಸಿ ಬರಾತಾರು… *ಎಲ್ಲಿ ಹಾಳಾಗಿ ಹೋಗಿದ್ಯೋ ಸಾಬ್ *ಸರ್ವೇ ಮಾಡಾಕ ಹೋಗಿನಿರಿ ಸಾಹೇಬರ *ಯಾರ ಹೊಲಾ ಸರ್ವೇ ಮಾಡಾಕ ಹೋಗಿ ಹೋಗಿದ್ಯೋ ಸಾಬ *ಸಾಹೇಬರ M.L.C. ಎಲೆಕ್ಷನ್ ಸರ್ವೇ ಮಾಡಾಕ ಹೋಗಿನಿರಿ ಸಾಹೇಬರ …
Read More »ಗೋವಾ ರೆಸಾರ್ಟ್ ದೊಳಗ ಸಾಬಾ….
ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ, ಗೋವಾ ನೋಡ್ರೀ… ಗೋವಾ ರೆಸಾರ್ಟ್ ದೊಳಗ ಸಾಬಾ…. *ಎಲ್ಲಿ ಅದಿಯೋ ಸಾಬ *ಸಾಹೇಬರ ಗೋವಾದಾಗ ಅದೆನರಿ. *ಏನ್ ಚೈನಿ ಮಾಡಾಕ ಹೋಗಿದಿ ಏನೋ…? *ಇಲ್ಲರಿ *ಯಾವದರೆ ರಾಜ ಕಾರಣಿ ಮಕ್ಕಳ ಮದವಿಗೆ ರೆಸಾರ್ಟ್ ಬುಕ್ ಮಾಡಾಕ ಹೋಗಿದಿಯೇನೋ…? *ಮದಿವಿ ಅಲ್ಲರಿ, ಮುನ್ಶಿ …
Read More »“ಸಾವ ಕಾರ ಗೊಳ ಕಡೆ ಮುನಸಿ ಪಾರ್ಟಿ ಇಲೆಕ್ಷನ್ ಟ್ರೈನಿಂಗ್ ತೊಗೊಂಡ ಬರಾಕ ಹೋಗಿನಿರಿ….”
ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ “ಸಾವ ಕಾರ ಗೊಳ ಕಡೆ ಮುನಸಿ ಪಾರ್ಟಿ ಇಲೆಕ್ಷನ್ ಟ್ರೈನಿಂಗ್ ತೊಗೊಂಡ ಬರಾಕ ಹೋಗಿನಿರಿ….” * ಸಾಬಾ ಎಲ್ಲಿ ಹಾಳಾಗಿ ಹೋಗಿ ದ್ಯೊ * ಸಾವಕಾರಗ ಭೆಟ್ಟಿ ಆಗಾಕ ಹೋಗಿನಿರಿ * ಕತ್ತಿ ಸಾವಕಾರಗ ಮಾಲಿ ಹಾಕಾಕ ಹೋಗಿದ್ದೇನೋ… *ಇಲ್ಲರಿ. *. …
Read More »ಸಾಬ ಝೀರೋ ಟ್ರಾಫಿಕ್ ನ್ಯಾಗ ರಾಜ ಭವನಕ ಬಂದಾ ಫೋಟೋ ಹಚಿ ಕೊಟ್ಟಿದಾನು…
ಸಾಬ ಝೀರೋ ಟ್ರಾಫಿಕ್ ನ್ಯಾಗ ರಾಜಭವನಕ ಬಂದಾ ಫೋಟೋ ಹಚಿ ಕೊಟ್ಟಿದಾನು… ನಮ್ಮ ಸಾಬ ಎಂಟ್ ದಿವಸ ದಿಲ್ಲ್ಯಾಗ ಇದ್ದ ,ಬೆಂಗಳೂರಕಬಂದ,ಅದು ಝೀರೋ ಟ್ರಾಫಿಕ್ ನ್ಯಾಗ ಜೊಲ್ಲೆ ಅವರ ಗಾಡಿ ಹಿಂದ ರಾಜ ಭವನಕ್ಕೆ ಬಂದ, ಇಂದ ಬೆಳಗಾವಿಗೆ ಬಂದಾನು ಬೆಳಿಗ್ಗೆ ಫೋನ್ ಮಾಡಿ ದಿಲ್ಲ್ಯಾ ಗಿನ ಸುದ್ದಿಯೆಲ್ಲ ಎರಡ ದಿಂದಾಗ ಕೊಡ್ತೆನ್ ಅಂದಾನ. ಬೆಳಿಗೊಂದ ಫೋಟೋ ಹಚ್ಚಿಕೊಟ್ಟ ಇದ ಯಾವ ಡಿಪಾರ್ಟ್ ಮೆಂಟ , ಇದ …
Read More »ಬೆಳಗಾವಿ ಬಿಜಾಪುರ ಬಾಗಲಕೋಟಜಿಲ್ಲೆಗಳ 100 ಕೋಟಿ ಟೆಂಡರ್ ಆಹ್ವಾನ…
ಬೆಳಗಾವಿ ,ಬಿಜಾಪುರ ,ಬಾಗಲಕೋಟ ,ಜಿಲ್ಲೆಗಳ ನೂರು ಕೋಟಿ ಟೆಂಡರ್ ಆಹ್ವಾನ… ಟೆಂಡರ್ ಮೊತ್ತ : 100ಕೋಟಿ ಟೆಂಡರ್ ವ್ಯಾಪ್ತಿ: ಬೆಳಗಾವಿ, ಬಿಜಾಪುರ ,ಬಾಗಲಕೋಟ, ಜಿಲ್ಲೆಗಳು ಟೆಂಡರ್ ಅರ್ಹತೆ: ಸಹಿ ಮಾಡಲು ಬಂದರೆ ಸಾಕು, ನೋಟು ಗಳನ್ನು ಮಶೀನ್ ಇಲ್ಲದೆ ಎಣಿಸಲು ಬಂದರೆ ಸಾಕು…, ಟೆಂಡರ್ ವಯೋಮಿತಿ : 18ವರ್ಷ ಮೇಲ್ಪಟ್ಟವರು…. ಟೆಂಡರ್ ಪಡೆಯು ವಿಧಾನ: ಬಿಜೆಪಿ , ಕಾಂಗ್ರೆಸ್, ,ಜೆಡಿಎಸ್ ಒಬ್ಬೊಬ್ಬ ಶಾಸಕರಿಂದ …
Read More »ಯಡಿಯೂರಪ್ಪನವರು ನನಗೆ ಫೋನ ಮಾಡಿದ್ದರು
ಯಡಿಯೂರಪ್ಪನವರು ನನಗೆ ಫೋನ್ ಮಾಡಿದ್ದರು ನಾನು ರಾತ್ರಿ 10ಗಂಟೆಗೆ ನನ್ನ ಮೊಬೈಲ್ ಸ್ವಿಚ್ ಆಫ್ ಮಾಡಿರುತ್ತೇನೆ, ಬೆಳಿಗ್ಗೆ 6 ಗಂಟೆಗೆ ನನ್ನ ಮೊಬೈಲ್ ಆನ್ ಆಗಿರುತ್ತದೆ ನಿನ್ನೆ ಬೆಳಿಗ್ಗೆ 6 ಗಂಟೆ 15ನಿಮಿಷಕ್ಕೆ ಫೋನ್ ರಿಂಗಾಗ ತೊಡಗಿತು, ನಾನು ಹಲೊ ಅಂದೊಡನೆ ಆಕಡೆ ಇಂದ ಬಾಪುಗೌಡ ಪಾಟೀಲ ಅವರ್ ಫೋನಾ ಅಂತಾ ಬೆಂಗಳೂರು ಭಾಷೆಯಲ್ಲಿ ಕೇಳಿದರು, ಹೌದು ಎಂದೆ ಆಕಡೆ ಅವರು ನಾನು ಕರ್ನಾಟಕದ ಮುಖ್ಯ ಮಂತ್ರಿ ಯಡಿಯೂರಪ್ಪನವರ …
Read More »ಮೂರು ಪಕ್ಷದವರ ಕಡೆಯಿಂದ ಚಂಚಗಾರ ತೊಗೊಂಡ ಸಾಬ…
ಮೂರು ಪಕ್ಷದವರ ಕಡೆಯಿಂದ ಚಂಚಗಾರ ತೊಗೊಂಡ ಸಾಬ… ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, *ಎಲ್ಲಿ ಅದಿಯೋ ಸಾಬ * ಸಾಹೇಬರ ದೇವೇಗೌಡರ ಮನ್ಯಾಗ ಅದೇನರಿ *ಎನ್ ಹುಟ್ಟು ಹಬ್ಬದ ಶುಭಾಶಯ ಹೆಳಾಕ್ ಹೋಗಿದಿಯೇನೋ. *ಇಲ್ಲರಿ ಸಾಹೇಬರ ಇಪ್ಪತ್ತೈದು ವರ್ಷದ ಹಿಂದ ಪ್ರಧಾನ ಮಂತ್ರಿ ಆಗಿದರ ನೆನಪಿಗೆ ಮಾಲಿ ಹಾಕಾಕ ಹೋಗಿನರಿ. *ಎನ್ …
Read More »ಆ ಬ್ಯಾಂಕಿಗಿ ಶಿಡ್ಲ , ಗಿಡ್ಲ ,ಬಡದಿರಬೇಕ್ ಬಿಡೋ ಸಾಬಾ………
ಔರ್ ಎ ಗರ್ದಿಗಮ್ಮತ ದೇಖೋ ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ದಿಲ್ಲಿ ನೋಡ್ರಿ, ಬೆಂಗಳೂರು ನೋಡ್ರಿ, *ಏಲ್ಲಿ ಹೊಗಿದ್ಯೋ ಸಾಬಾ * ಸಾಹೇಬ್ರ ಇನ್ನೂ ಮ ಟಾ ಈ ಸುದ್ದಿ ಯಾರು ಮಾಡಿಲ್ಲ, ಮುಂದು ಮಾಡುದಿಲ್ಲ, ಅಂತಾ ಸುದ್ದಿ ತರಾಕ ಹೋಗಿನ್ರಿ ಸಾಹೇಬ್ರ * ಸಾಬಾ ಅಂತಾ ಸುದ್ದಿ ಅಂದ್ರ ದೊಡ್ಡ ಮಂದಿ , ಅಥವಾ ರಾಜಕಾರಣಿಗೋಳ, ಇಲ್ಲಂದ್ರ ಹೊಡಿಬಡಿ ,ಅನ್ನೋ ಮಂದಿದ ಇರ್ಬೇಕು …
Read More »ಹೀರಾ ಶುಗರ್ ಹೌ ಹಾರಿದ ಗೌಡ…..
ಹೀರಾ ಶುಗರ್ ಹೌ ಹಾರಿದ ಗೌಡ… ಬೆಣಿವಾಡದ ಪೊಲೀಸ್ ಪಾಟೀಲರ ಮಗಾ ಹೀರಾ ಶುಗರ್ M. D. ಅಶೋಕ್ ಪಾಟೀಲ ಹೌ ಹಾರಿದ್ದಾನೆ.ನಮ್ಮ ವಾಹಿನಿ ಮುಖಾಂತರ ಈತನ ಮುಖವಾಡ ಬಯಲು ಮಾಡಿದಕ್ಕೆ ಹುಕ್ಕೇರಿ ತಾಲೂಕಿನ ಜನ ಸಂತೋಷ್ ಪಡುತ್ತಿದ್ದಾರೆ.”ನಮ್ಮ ಸಾವಕಾರಗೊಳಿಗೆ ಹೇಳಾಕ ಧೈರ್ಯ ಇರಾಕಿಲ್ಲರಿ ,ನೀವು ಹೇಳಿದಕ್ಕೆ ನಮಗ ಭಾಳ ಖುಷಿ ಆಗಾ ತೈತ್ರಿ” ಅಂತಾ ಎಡಬಿಡದೆ ಫೋನು ಮಾಡುತ್ತಿದ್ದಾರೆ. ಸುದ್ದಿ ಬಿತ್ತರಗೊಂಡ ನಂತರ ಈ ಸುದ್ದಿ …
Read More »ಹೀರಾ ಶುಗರ್ ಅಧ್ಯಕ್ಷ ಶಿರಕೊಳಿ V/S M.D. ಅಶೋಕ್ ಪಾಟೀಲ ಜಟಾಪಟಿ ರಾಜಿನಾಮೆ ಯಲ್ಲಿ ಅಂತ್ಯ ..?
ಹೀರಾ ಶುಗರ್ ಅಧ್ಯಕ್ಷ ಶಿರಕೊಳಿ V/S M.D. ಅಶೋಕ್ ಪಾಟೀಲ ಜಟಾಪಟಿ ರಾಜಿನಾಮೆ ಯಲ್ಲಿ ಅಂತ್ಯ…? ದೇಶದ , ರಾಜ್ಯದ, ಪ್ರತಿಷ್ಠಿತ ಸಹಕಾರಿ ಸಕ್ಕರೆ ಕಾರ್ಖಾನೆ ಹೀರಾಶುಗರ್ ಜಗಳ ಇಂದೂ ಬೀದಿಗೆ ಬಂದಿದೆ ಅಪ್ಪಣ್ಣ ಗೌಡ್ರು, ಬಸಗೌಡ್ರು, ಡೀ. ಟಿ. ಪಾಟೀಲರು, ರಮೇಶ ಕತ್ತಿ ಯವರು, ಚೆರಮನರಾಗಿ ಸಕ್ಕರೆ ಕಾರ್ಖಾನೆ ಯನ್ನು ಮೂಗಿಲೆತ್ತರಕ್ಕೆ ಬೆಳೆಸಿದ್ದರು. ಕಬ್ಬು ಬೆಳೆದ ರೈತರಿಗೆ ಹೆಚ್ಚಿನಬಿಲ್ಲು, ಉಚಿತವಾಗಿ ರೈತರಿಗೆ ಸಕ್ಕರೆ, …
Read More »