Home / ರಾಜ್ಯ (page 4)

ರಾಜ್ಯ

ಬಾಪುಗೌಡ್ರ ನಿಮ್ಮಿಂದ  ನಾ ಆರಿಸಿ ಬಂದೆ  ಶಾಸಕ ಅಭಯ ಪಾಟೀಲ …

           ಬಾಪುಗೌಡ್ರ ನಿಮ್ಮಿಂದ  ನಾ ಆರಿಸಿ ಬಂದೆ  ಶಾಸಕ ಅಭಯ ಪಾಟೀಲ …        1990 ರಿಂದಲು ನಾನು ಅಭಯ ಪಾಟೀಲರನ್ನು ನೋಡುತ್ತಿದ್ದೇನೆ ಅವಿಭಕ್ತ ಕುಟುಂಬ , ರೈಸ್ ಮಿಲ್ ಒಡೆಯ, ಜಮೀನುದಾರ, ಆರ. ಎಸ್. ಎಸ್. ನಂಟು, ಸಮಾಜಕ್ಕೆ ನಾನು ಏನಾದರೂ ಮಾಡಬೇಕು ಅನ್ನುವುದರ ತುಡಿತ, ಅನ್ಯಾಯ ಕ್ಕೊಳಗಾದವರ ಪರ ಹೋರಾಟ, ಹಗಲು ರಾತ್ರಿ ಎನ್ನದೇ ಜನರ ಮಧ್ಯೆ ಕೆಲಸ ಮಾಡುವ ಗುಣ, ಅಭಯ ಪಾಟೀಲ ರನ್ನು ಈ …

Read More »

ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್

                  ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್           ಒಂದು ಕಡೆ ಕರೋನಾ ಅಟ್ಟಹಾಸ ಮೆರೆಯುತ್ತಿದ್ದರೆ, ಮತ್ತೊಂದು ಕಡೆ ಸಂಸದ  D.K.ಸುರೇಶ್  ಕರೋನಾಕ್ಕೆ ಶಡ್ಡು ಹೊಡೆಯುತ್ತಿದ್ದಾರೆ.ಮೂರ್ನಾಲ್ಕು ತಿಂಗಳಿಂದ ಕೆಲವು ರಾಜಕಾರಣಿಗಳು ಜನರಿಗೆ ಆಹಾರ ಕಿಟ್ಟು, ಕಾಯಿಪಲ್ಲೆ, ಹಣ್ಣು ಹಂಪಲು, ಹಂಚಿ ತಮ್ಮ ಕೆಲಸ ಆಯಿತೆಂದು ಮನೇಲಿ ಕುಳಿತಿರುವಾಗ ,ಜನರಿಗೆ ಮನೋ ಧೈರ್ಯ, ಜನರಿಗೆ ಆತ್ಮ ಸ್ಥೈರ್ಯ, ನೀಡುವ ಕೆಲಸಕ್ಕೆ   ಸಂಸದ  D.K.ಸುರೇಶ್ ಕೈ ಹಾಕಿದ್ದಾರೆ.           ಸದ್ಯ ದೇಶದ …

Read More »

ಶೀತಲ್ ಪಾಟೀಲ ಬೆಳಗಾವಿ ತಾಲೂಕ ಪಂಚಾಯತಿ ನಿಮ್ಮಪ್ಪ ನದೇ…?

         ಶೀತಲ್ ಪಾಟೀಲ ಬೆಳಗಾವಿ ತಾಲೂಕ ಪಂಚಾಯತಿ ನಿಮ್ಮಪ್ಪನದೇ…???   ಶೀತಲ್ ಪಾಟೀಲ ಹೆಸರು ಕೇಳಿದರೆ ಬೆಳಗಾವಿ ತಾಲೂಕಾ ಪಂಚಾಯತಿ “ಗಡ ಗಡ ನೆ ನಡಗುತ್ತದೆ”, ಅಷ್ಟಕ್ಕೂ ಈತ ಬೆಳಗಾವಿ ತಾಲೂಕಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಅಲ್ಲ, ಅಸಿಸ್ಟಂಟ್ ಡೈರೆಕ್ಟರು ಅಲ್ಲಾ, ಈತ  ತಾಲೂಕಾ ಪಂಚಾಯತಿ   ಮ್ಯಾನೇಜರ್  ಅಲ್ಲಾ, ಮೇಲಾಗಿ ಅಧ್ಯಕ್ಷನು ಅಲ್ಲಾ,ಸದಸ್ಯ ನು ಅಲ್ಲಾ, ಯಾವುದೇ ಶಾಸಕರ ಆಪ್ತ ಸಹಾಯಕ ನೂ ಅಲ್ಲಾ, ಆದರೂ …

Read More »

ಇಸ್ರೇಲ್ ಪ್ರವಾಸ ಹೋದದ್ದು…

            ಇಸ್ರೇಲ್ ಪ್ರವಾಸ ಹೋದದ್ದು…         ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರದ ವತಿಯಿಂದ ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್ ದೇಶಕ್ಕೆ ಕರ್ನಾಟಕದ ರೈತರ ಪ್ರತಿನಿಧಿಯಾಗಿ ಎಂಟು ದಿನಗಳ ಇಸ್ರೇಲ್ ಪ್ರವಾಸ ಕೈ ಗೊಂಡಿದ್ದೆ, 50ಜನರ ಟೀಂ ನಲ್ಲಿ ನಾನು ಒಬ್ಬ ನಾಗಿದ್ದೆ ಬೆಂಗಳೂರಿನಿಂದ ಹೊರಟು ಬೆಂಗಳೂರಿಗೆ ಮರಳಿ ಬರುವ ವರೆಗೂ ಸರ್ಕಾರವೇ ನಮ್ಮ ಖರ್ಚು ವೆಚ್ಚ ಗಳನ್ನು ಹಿಡಿದಿತ್ತು.         ಮುಂಬೈ ನಿಂದ ಎಂಟು ತಾಸುಗಳ …

Read More »

ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು………

            ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು……..           ಕರೋನಾ ಬಗ್ಗೆ ಇನ್ನೂ ಬರೆಯ ಬಾರದೆಂದು ನಿರ್ಧರಿಸಿದ್ದೆ, ಆದರೆ ಯಾಕೋ ಈ ಜನ ಈಗ ನಾಲ್ಕಾರು ದಿನ್ ದಿಂದ ಜನ ಜಾಗೃತ ರಾಗುತ್ತಿದ್ದರೆ, ನಿನ್ನೆ ರಾಷ್ಟ್ರೀಯ ದಿನ ಪತ್ರಿಕೆಯೊಂದು ತನ್ನ ರಾಗ ಬದಲಿಸಿದೆ ,ಪ್ರತಿದಿನ  ಸಾಯುತ್ತಿರುವವರ ಸಂಖ್ಯೆಯಲ್ಲಿ ಪ್ರತಿಶತ ಇಪ್ಪತೈದು ರಷ್ಟು ಮಾತ್ರ  ಕರೋನಾದಿಂದ  ಸಾಯುತ್ತಿದ್ದರೆಂದು ವರದಿ ಮಾಡಿದೆ          ನನ್ನ ವರದಿ  ಕರೋನಾ  ರೋಗಕ್ಕೆ ಮನೋ …

Read More »

ಶಿವಪ್ಪಾ ಕಾಯೋ ತಂದೆ …….ಮೂರು ಲೋಕ ಸ್ವಾಮಿ ದೇವಾ.

         ಶಿವಪ್ಪಾ ಕಾಯೋ ತಂದೆ …..                ಮೂರು ಲೋಕ ಸ್ವಾಮಿ ದೇವಾ.          ಯಾಕೋ ದೇಶದ ಸ್ಥಿತಿ ಮುಂದಿನ ದಿನ ಮಾನದಲ್ಲಿ ಸರಿ ಹೋಗುವಂತೆ ಕಾಣುವದಿಲ್ಲ,ಕರೋನಾ ಈ ದೇಶದ ಜನರ ರಕ್ತ  ಹೀರುತ್ತದೆ      ಇಂದು ಭಾರತ ಜಗತ್ತಿನ ಮೂರನೇ ಸ್ಥಾನ ದಲ್ಲಿ ಕರೋ ನಾ ಪೀಡಿತರ ಸಂಖ್ಯೆ ಹೊಂದಿದೆ. ದೇಶದ ದೊಡ್ಡ ದೊಡ್ಡ ರಾಜ್ಯಗಳಲ್ಲಿ ಪ್ರತಿ ದಿನವು ಕರೋನಾ  ರೋಗಿಗಳು ದ್ವಿಗುಣ ಗೊಳ್ಳುತ್ತಾ ಹೋಗುತ್ತಿದ್ದಾರೆ     ಒಂದು …

Read More »

ವೀರಕುಮಾರ್  ನನಗೊಂದು ಉಪ್ಪಿಟ್ಟು ತರಿಸು.. ಬಿ ಶಂಕರಾನಂದ…..!

    ವೀರಕುಮಾರ್  ನನಗೊಂದು ಉಪ್ಪಿಟ್ಟು ತರಿಸು.. ಬಿ ಶಂಕರಾನಂದ…..! ಎಂಟು ಬಾರಿ ಚಿಕ್ಕೋಡಿ ಲೋಕ ಸಭೆ ಪ್ರತಿನಿದಿಸಿ, ಮೂವತ್ತು ವರ್ಷ ದಕ್ಷಿಣ ಭಾರತವನ್ನಾಳಿದ,  ಇಂದಿರಾಕುಟುಂಬದ ನಿಷ್ಠಾವಂತ ಬಿ.ಶಂಕರಾನಂದರ  ಕೊನೆ  ದಿನಗಳ ಬಗ್ಗೆ  ಕನಿಕರ ಪಟ್ಟಿದ್ದೆ.      ಕೇಂದ್ರ ಸರ್ಕಾರದ ಸಂಪುಟದಲ್ಲಿ ನೀರಾವರಿ, ಕುಟುಂಬ ಕಲ್ಯಾಣ, ಪೆಟ್ರೋಲಿಯಂ, ಶಿಕ್ಷಣ, ವಿದ್ಯುತ್, ಕಾನೂನು, ಮತ್ತು ನ್ಯಾಯ, ಕೇಂದ್ರ ಸರ್ಕಾರದ ಬಹುತೇಕ ಖಾತೆಗಳ ಮಂತ್ರಿಗಳಾಗಿ ಕಾರ್ಯ ನಿಭಾಯಿಸಿದ್ದರು.     ದಕ್ಷಿಣ ಭಾರತದ ಯಾವುದೇ ರಾಜ್ಯ …

Read More »

ಕಾಥೆ ವಾಡಿ ಕುದರೆಗಳು ಬೇಕಾಗಿವೆ………..

                    ಕಾಥೆ ವಾಡಿ ಕುದರೆಗಳು ಬೇಕಾಗಿವೆ        ಮೊನ್ನೆ 8-10ಜನ ಸ್ನೇಹಿತರು ಮತ್ತು ವಿಚಾರ ವಾದಿಗಳು ನನ್ನ ಹೊಸ ಆಫೀಸ್ ನಲ್ಲಿ ಕುಳಿತಿದ್ದೆವು,ಕೆಲವು ಜನ ಪತ್ರ ಕರ್ತರು ಅದರಲ್ಲಿದ್ದರು.        ನನ್ನ ಸ್ನೇಹಿತನೊಬ್ಬ ಬಾಪು ಗೌಡಾ ನಿನ್ನ ಕಾರಿಗೆನು ಮುಗಳ ಖೋಡ ಮುತ್ಯಾರ ಕೊಟ್ಟ ತೀರ್ಥದ ನೀರ ನಿನ್ನ ಭಾಂವ್ಯಾಗ ಸಿಂಪಡಿಸ್ಸಿಯೇನ ಅಂತಾ ಕೇಳಿದಾ, ನನಗೆ ಆತನ ವ್ಯಂಗ್ಯದ ಮಾತುಗಳು ಬೇಗ ಅರ್ಥ ವಾಗಲಿಲ್ಲ ,        …

Read More »

ಮುಖ್ಯಮಂತ್ರಿ ಯೊಂದಿಗೆ ಕಳೆದ ಆ  ರಾತ್ರಿ…

ಮುಖ್ಯಮಂತ್ರಿ ಯೊಂದಿಗೆ ಕಳೆದ ಆ  ರಾತ್ರಿ… ಅದು 1995-19996 ರಲ್ಲೀ  ಕರ್ನಾಟಕದ ಮುಖ್ಯ ಮಂತ್ರಿಗಳಾಗಿದ್ದ ಸಮಾಜವಾದಿ , ನಾಡು ಕಂಡ ಅತ್ಯುತ್ತಮ ಮುಖ್ಯಮಂತ್ರಿ ದಿ: ಜೆ. ಎಚ್. ಪಟೇಲರ ಜೊತೆರಾತ್ರಿ  ಕಳೆದದ್ದು, ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.        ಹಿರೇ ಬಾಗೇವಾಡಿ ಅಂದಿನ ಶಾಸಕರಾಗಿದ್ದ ಎಸ್. ಸಿ. ಮಾಳಗಿಯವರು ನನಗೆ ಫೋನ್ ಮಾಡಿ ಮನೆಗೆ ಬರಲು ಹೇಳಿದರು . ಮನೆಗೆ ಹೋದೊಡನೆ ಕಾರು ಹತ್ತು ಅಂತಂದರು ,ಕಾರಿನಲ್ಲಿ ಕುಳಿತೆ …

Read More »

ಬಿಸಿ ಬಿಸಿ ಸುದ್ದಿ ಮೂರು ಜನ M. L. A. ರಾಜಿನಾಮೆ…?

ಬಿಸಿ ..ಬಿಸಿ.. ಸುದ್ದಿ …,ಮೂರುಜನ M.L.A. ಗಳ ರಾಜಿನಾಮೆ…? ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ದಿಲ್ಲಿ ನೋಡ್ರಿ, ಬೆಂಗಳೂರು ನೋಡ್ರಿ, *ಸಾಬಾ ಇಷ್ಟ್ ದಿವಸ ಎಲ್ಲಿ ಹಾಳಾಗಿ ಹೋಗಿದ್ಯೋ * ಹೋಗಿನಿ ಬಿಡ್ರಿ ಸಾಹೇಬ್ರ * ಸಾಬಾ ಚೋಲೋ ಸುದ್ದಿ  ತಂದಿರ್ಬೇಕ್ ಬಿಡೋ * ಹೌದ್ರಿ ಸಾಹೇಬ್ರ * ಹಂಗಾದ್ರ ಲಗೂಟ್ ಹೇಳೋ ಸಾಬಾ *ಸಾಹೇಬ್ರ ಈ ಸುದ್ದಿ …

Read More »