ಬಾಪುಗೌಡ್ರ ನಿಮ್ಮಿಂದ ನಾ ಆರಿಸಿ ಬಂದೆ ಶಾಸಕ ಅಭಯ ಪಾಟೀಲ … 1990 ರಿಂದಲು ನಾನು ಅಭಯ ಪಾಟೀಲರನ್ನು ನೋಡುತ್ತಿದ್ದೇನೆ ಅವಿಭಕ್ತ ಕುಟುಂಬ , ರೈಸ್ ಮಿಲ್ ಒಡೆಯ, ಜಮೀನುದಾರ, ಆರ. ಎಸ್. ಎಸ್. ನಂಟು, ಸಮಾಜಕ್ಕೆ ನಾನು ಏನಾದರೂ ಮಾಡಬೇಕು ಅನ್ನುವುದರ ತುಡಿತ, ಅನ್ಯಾಯ ಕ್ಕೊಳಗಾದವರ ಪರ ಹೋರಾಟ, ಹಗಲು ರಾತ್ರಿ ಎನ್ನದೇ ಜನರ ಮಧ್ಯೆ ಕೆಲಸ ಮಾಡುವ ಗುಣ, ಅಭಯ ಪಾಟೀಲ ರನ್ನು ಈ …
Read More »ಶೀತಲ್ ಪಾಟೀಲ ಬೆಳಗಾವಿ ತಾಲೂಕ ಪಂಚಾಯತಿ ನಿಮ್ಮಪ್ಪ ನದೇ…?
ಶೀತಲ್ ಪಾಟೀಲ ಬೆಳಗಾವಿ ತಾಲೂಕ ಪಂಚಾಯತಿ ನಿಮ್ಮಪ್ಪನದೇ…??? ಶೀತಲ್ ಪಾಟೀಲ ಹೆಸರು ಕೇಳಿದರೆ ಬೆಳಗಾವಿ ತಾಲೂಕಾ ಪಂಚಾಯತಿ “ಗಡ ಗಡ ನೆ ನಡಗುತ್ತದೆ”, ಅಷ್ಟಕ್ಕೂ ಈತ ಬೆಳಗಾವಿ ತಾಲೂಕಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಅಲ್ಲ, ಅಸಿಸ್ಟಂಟ್ ಡೈರೆಕ್ಟರು ಅಲ್ಲಾ, ಈತ ತಾಲೂಕಾ ಪಂಚಾಯತಿ ಮ್ಯಾನೇಜರ್ ಅಲ್ಲಾ, ಮೇಲಾಗಿ ಅಧ್ಯಕ್ಷನು ಅಲ್ಲಾ,ಸದಸ್ಯ ನು ಅಲ್ಲಾ, ಯಾವುದೇ ಶಾಸಕರ ಆಪ್ತ ಸಹಾಯಕ ನೂ ಅಲ್ಲಾ, ಆದರೂ …
Read More »ಇಸ್ರೇಲ್ ಪ್ರವಾಸ ಹೋದದ್ದು…
ಇಸ್ರೇಲ್ ಪ್ರವಾಸ ಹೋದದ್ದು… ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರದ ವತಿಯಿಂದ ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್ ದೇಶಕ್ಕೆ ಕರ್ನಾಟಕದ ರೈತರ ಪ್ರತಿನಿಧಿಯಾಗಿ ಎಂಟು ದಿನಗಳ ಇಸ್ರೇಲ್ ಪ್ರವಾಸ ಕೈ ಗೊಂಡಿದ್ದೆ, 50ಜನರ ಟೀಂ ನಲ್ಲಿ ನಾನು ಒಬ್ಬ ನಾಗಿದ್ದೆ ಬೆಂಗಳೂರಿನಿಂದ ಹೊರಟು ಬೆಂಗಳೂರಿಗೆ ಮರಳಿ ಬರುವ ವರೆಗೂ ಸರ್ಕಾರವೇ ನಮ್ಮ ಖರ್ಚು ವೆಚ್ಚ ಗಳನ್ನು ಹಿಡಿದಿತ್ತು. ಮುಂಬೈ ನಿಂದ ಎಂಟು ತಾಸುಗಳ …
Read More »ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು………
ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು…….. ಕರೋನಾ ಬಗ್ಗೆ ಇನ್ನೂ ಬರೆಯ ಬಾರದೆಂದು ನಿರ್ಧರಿಸಿದ್ದೆ, ಆದರೆ ಯಾಕೋ ಈ ಜನ ಈಗ ನಾಲ್ಕಾರು ದಿನ್ ದಿಂದ ಜನ ಜಾಗೃತ ರಾಗುತ್ತಿದ್ದರೆ, ನಿನ್ನೆ ರಾಷ್ಟ್ರೀಯ ದಿನ ಪತ್ರಿಕೆಯೊಂದು ತನ್ನ ರಾಗ ಬದಲಿಸಿದೆ ,ಪ್ರತಿದಿನ ಸಾಯುತ್ತಿರುವವರ ಸಂಖ್ಯೆಯಲ್ಲಿ ಪ್ರತಿಶತ ಇಪ್ಪತೈದು ರಷ್ಟು ಮಾತ್ರ ಕರೋನಾದಿಂದ ಸಾಯುತ್ತಿದ್ದರೆಂದು ವರದಿ ಮಾಡಿದೆ ನನ್ನ ವರದಿ ಕರೋನಾ ರೋಗಕ್ಕೆ ಮನೋ …
Read More »ಕಾಥೆ ವಾಡಿ ಕುದರೆಗಳು ಬೇಕಾಗಿವೆ………..
ಕಾಥೆ ವಾಡಿ ಕುದರೆಗಳು ಬೇಕಾಗಿವೆ ಮೊನ್ನೆ 8-10ಜನ ಸ್ನೇಹಿತರು ಮತ್ತು ವಿಚಾರ ವಾದಿಗಳು ನನ್ನ ಹೊಸ ಆಫೀಸ್ ನಲ್ಲಿ ಕುಳಿತಿದ್ದೆವು,ಕೆಲವು ಜನ ಪತ್ರ ಕರ್ತರು ಅದರಲ್ಲಿದ್ದರು. ನನ್ನ ಸ್ನೇಹಿತನೊಬ್ಬ ಬಾಪು ಗೌಡಾ ನಿನ್ನ ಕಾರಿಗೆನು ಮುಗಳ ಖೋಡ ಮುತ್ಯಾರ ಕೊಟ್ಟ ತೀರ್ಥದ ನೀರ ನಿನ್ನ ಭಾಂವ್ಯಾಗ ಸಿಂಪಡಿಸ್ಸಿಯೇನ ಅಂತಾ ಕೇಳಿದಾ, ನನಗೆ ಆತನ ವ್ಯಂಗ್ಯದ ಮಾತುಗಳು ಬೇಗ ಅರ್ಥ ವಾಗಲಿಲ್ಲ , …
Read More »ಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ಇಲ್ಲದೇ ಅವಿರೋಧ ಆಯ್ಕೆ ಸಾಧ್ಯತೆ ………
ಬೆಂಗಳೂರು, ಜೂ.18- ರಾಜ್ಯಸಭೆಗೆ ನಾಲ್ಕು ಅಭ್ಯರ್ಥಿಗಳ ಅವಿರೋಧ ಆಯ್ಕೆ ನಡೆದಂತೆ ರಾಜ್ಯ ವಿಧಾನ ಪರಿಷತ್ಗೂ ಈ ಬಾರಿ 7 ಸ್ಥಾನಗಳಿಗೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ 7 ಸ್ಥಾನಗಳಿಗೆ ರಾಜಕೀಯ ಪಕ್ಷಗಳು ತಮ್ಮ ತಮ್ಮ ಶಾಸಕರ ಸಂಖ್ಯಾವಾರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪಕ್ಷದಿಂದ ಅಭ್ಯರ್ಥಿಗಳಾಗಿ ಆಯ್ಕೆಯಾದ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ರಾಜ್ಯ …
Read More »“ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ”…ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ……….?
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಸಂಜಯ್ ಪಾಟೀಲರ ಓಟಕ್ಕೆ ಬ್ರೇಕ್ ? ಎರಡು ಬಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಸಂಜಯ್ ಪಾಟೀಲರಿಗೆ ಸಹಕಾರಿ ಕ್ಷೇತ್ರ ಅವರಿಂದ ದೂರವಾಗುವ ಲಕ್ಷಣಗಳು ಕಾಣುತ್ತಿವೆ. ಹಾಲಿ ಶಾಸಕರಾಗಿದ್ದಾಗ ಬೆಳಗಾವಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ,ಬೆಳಗಾವಿ ತಾಲೂಕಿನಿಂದ ಸ್ಪರ್ಧಿಸಿದ ಸಂಜಯ ಪಾಟೀಲರು ತ್ರಿಕೋಣ ಸ್ಪರ್ಧೆ ಯಲ್ಲಿ ರಾಜೇಂದ್ರ ಅಂಕಲಗಿ ವಿರುದ್ಧ ಸೋತಿದ್ದರು 2014/ ,2015ನಡೆದ …
Read More »ಜೂನಿಯರ್ ಫೂಲನ್ ದೇವಿ………..
ಜೂನಿಯರ್ ಫೂಲನ್ ದೇವಿ ಉತ್ತರಪ್ರದೇಶದ ಮಾಜಿ ಸಂಸದೆಉತ್ತರಪ್ರದೇಶದ ಜಮೀನ್ದಾರರಿಂದ ಅತ್ಯಾಚಾರಕ್ಕೊಳಗಾಗಿ ಕೈಯಲ್ಲಿ ಬಂದೂಕು ಹಿಡಿದು ದೇಶವನ್ನು ನಡುಗಿಸಿದ ಪೂಲನ್ ದೇವಿ ಉತ್ತರ ಪ್ರದೇಶದ ಜನರಿಗೆ ಮನೆ ಮಾತಾಗಿದ್ದಾಳೆ ಅದೇ ರೀತಿ ಇಂದು ಇಡೀ ರಾಷ್ಟ್ರವೇ ಬೆಚ್ಚಿಬೀಳಿಸುವಂತೆ ಸುದ್ದಿ ಉತ್ತರಪ್ರದೇಶದಿಂದ ಬಂದಿದೆ. ಅನಾಮಿಕ ಶುಕ್ಲ ಎಂಬ ಕಿಲಾಡಿ ಹೆಣ್ಣುಮಗಳು ಉತ್ತರಪ್ರದೇಶದ ದಂತಹ ದೊಡ್ಡ ರಾಜ್ಯದಲ್ಲಿ, ಶಿಕ್ಷಣ ಇಲಾಖೆಯಲ್ಲಿ, 25 ಸ್ಥಳಗಳಲ್ಲಿ ಒಂದೇ ಇಲಾಖೆಯಲ್ಲಿ ಇದೇ ಹೆಸರಿನಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು 13 …
Read More »‘ರಣ ಹದ್ದಗಳು ಹಸಿದಿವೆ’
ರಣ ಹದ್ದಗಳು ಹಸಿದಿವೆ ಕೊರೊನಾ ಮಹಾಮಾರಿಯ ಕೆಂಗಣ್ಣಿಗೆ ಗುರಿಯಾಗಿರವ ವಿಶ್ವ ಮತ್ತು ಭಾರತ್ ಈ ಮಹಾ ಮಾರಿಯ ವಿರುದ್ಧ ಹೋರಾಡಲು ವಿಫಲ ವಾಗಿವೆ. ವಿಶ್ವದ ಬಲಿಷ್ಠ ರಾಷ್ಟ್ರಗಳು ಕೈ ಚೆಲ್ಲಿ ಕುಳಿತಿವೆ ,ಭಾರತ ಕೂಡ ಈ ಮಹಾಮಾರಿ ಹೊಡೆತಕ್ಕೆ ತತ್ತರಿಸಿದೆ ಕಳೆದ ಮೂರು ತಿಂಗಳಿಂದಲೂ ಈ ಮಹಾ ಮಾರಿಯ ಹೊಡೆತ ತಾಳಲಾರದೆ ಉದ್ಯೋಗ ಗಳು ಬಂದಾಗಿವೆ ,ದುಡಿದು ತಿನ್ನುವ ಕೈ ಗಳು ತುತ್ತು ಅನ್ನಕ್ಕಾಗಿ ಕೈ ಚಾಚುತ್ತಿವೆ ದೇಶದ ಸರ್ಕಾರಗಳ …
Read More »