Home / Tag Archives: bangalore

Tag Archives: bangalore

ನಮ್ಮ ಸಾಬಾ ಬೆಂಗಳೂರಿನ ಸದಾಶಿವ ನಗರದಾಗ ಅದಾನು ಎನ್ ಗದ್ದಲಾ ಮಾಡ್ತಾನ ಯಾಂಬಾಲಾ….?..

ನಮ್ಮ ಸಾಬಾ ಬೆಂಗಳೂರಿನ ಸದಾಶಿವ ನಗರದಾಗ ಅದಾನು ಎನ್ ಗದ್ದಲಾ ಮಾಡ್ತಾನ ಯಾಂಬಾಲಾ... ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ,   *ಏನೋ ಸಾಬಾ ಎಲ್ಲಿ ಹಾಳಾಗಿ ಹೋಗಿದ್ಯೋ..? * ಎಲ್ಲಿ ಇಲ್ಲರಿ ಸಾಹೇಬರ * ದುಬೈಗೆ ಹೋಗಿದ್ದಂತ… *ಎಲ್ಲಿ ದುಬೈಯೋ ಗಿಬೈಯೋ.. *ಮತ್ತೇನ ಕಂಡೆ ಇಲ್ಲಲ್ಲಾ…. *ಬೆಂಗಳೂರಿಗೆ ಹೋಗಿನರಿ ಸಾಹೇಬರ.. *ಬೆಂಗಳೂರಾಗ ಅಧಿವೇಶನ …

Read More »

ಖಾಸಗಿ ಆಸ್ಪತ್ರೆಗೆ ಕರೋನಾ ಗೆ ಟ್ರೀಟ್ಮೆಂಟ್ ಕೊಡ್ತಾರಂತೆ ರೊಕ್ಕ ಎಷ್ಟು ಗೊತ್ತೇನೋ

ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ …

Read More »

ಕೃಷ್ಣಾಗೂ ಕೊರೊನಾ ಭೀತಿ ಆವರಿಸಿದೆಯೇ..?

ಬೆಂಗಳೂರು,ಜೂ.19-ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ಕೃಷ್ಣಾಗೂ ಕೊರೊನಾ ಭೀತಿ ಆವರಿಸಿದೆಯೇ..? ಇಂಥದೊಂದು ಪ್ರಶ್ನೆ ಉದ್ಭವಿಸಲು ಕಾರಣವೆಂದರೆ ಇಂದು ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಕೃಷ್ಣಾದಲ್ಲಿ ನಡೆಯಬೇಕಿದ್ದ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿರುವುದು ಈ ಅನುಮಾನಗಳಿಗೆ ಪುಷ್ಟಿ ನೀಡುವಂತಿದೆ. ಅಲ್ಲದೆ ಗೃಹಕಚೇರಿ ಕೃಷ್ಣದಲ್ಲಿ ಇಂದು ಇಡೀ ಕಚೇರಿಯನ್ನು ಸ್ಯಾನಿಟೈಸರ್ ಮೂಲಕ ಸ್ವಚ್ಛಗೊಳಿಸಿ ಸಾರ್ವಜನಿಕರು, ಅಧಿಕಾರಿಗಳು ಸೇರಿದಂತೆ ಯಾರಿಗೂ ಕೂಡ ಪ್ರವೇಶಿಸದಂತೆ ನಿರ್ಬಂಧ ಹಾಕಲಾಗಿತ್ತು. ಬೆಳಗಿನಿಂದಲೇ ವೈದ್ಯರ ತಂಡ ಆಗಮಿಸಿ …

Read More »

ಧ್ರುವ ಫಾರಂ ಹೌಸ್‍ನಲ್ಲಿ ಚಿರಂಜೀವಿ ಅಂತ್ಯಕ್ರಿಯೆ…….

ಬೆಂಗಳೂರು, ಜೂ.8- ನಿನ್ನೆ ಹೃದಯಾಘಾತದಿಂದ ಚಿರ ನಿದ್ರೆಗೆ ಜಾರಿದ ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಕನಕಪುರ ರಸ್ತೆಯ ನೆಲಗುಳಿ ಗ್ರಾಮದ ಧ್ರುವ ಫಾರಂ ಹೌಸ್‍ನಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಇಂದು ನೆರವೇರಲಿದೆ. ಇಂದು ಮಧ್ಯಾಹ್ನ ಪಾರ್ಥೀವಶರೀರವನ್ನು ಬಸವನಗುಡಿಯ ಚಿರು ನಿವಾಸದಿಂದ ಕನಕಪುರ ರಸ್ತೆಯ ಫಾರಂಹೌಸ್‍ಗೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಿ ಇಂದು ಸಂಜೆ ಅಂತ್ಯಸಂಸ್ಕಾರ ಮಾಡಲಾಗುವುದು. ಲಾಕ್‍ಡೌನ್ ನಿಯಮಗಳ ಶಿಷ್ಟಾಚಾರದಂತೆ ಅಂತ್ಯ ಸಂಸ್ಕಾರಕ್ಕೆ ಎಲ್ಲಾ ವ್ಯವಸ್ಥೆ …

Read More »