Home / Tag Archives: BELGAUMPOLITICS

Tag Archives: BELGAUMPOLITICS

ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್

                  ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್           ಒಂದು ಕಡೆ ಕರೋನಾ ಅಟ್ಟಹಾಸ ಮೆರೆಯುತ್ತಿದ್ದರೆ, ಮತ್ತೊಂದು ಕಡೆ ಸಂಸದ  D.K.ಸುರೇಶ್  ಕರೋನಾಕ್ಕೆ ಶಡ್ಡು ಹೊಡೆಯುತ್ತಿದ್ದಾರೆ.ಮೂರ್ನಾಲ್ಕು ತಿಂಗಳಿಂದ ಕೆಲವು ರಾಜಕಾರಣಿಗಳು ಜನರಿಗೆ ಆಹಾರ ಕಿಟ್ಟು, ಕಾಯಿಪಲ್ಲೆ, ಹಣ್ಣು ಹಂಪಲು, ಹಂಚಿ ತಮ್ಮ ಕೆಲಸ ಆಯಿತೆಂದು ಮನೇಲಿ ಕುಳಿತಿರುವಾಗ ,ಜನರಿಗೆ ಮನೋ ಧೈರ್ಯ, ಜನರಿಗೆ ಆತ್ಮ ಸ್ಥೈರ್ಯ, ನೀಡುವ ಕೆಲಸಕ್ಕೆ   ಸಂಸದ  D.K.ಸುರೇಶ್ ಕೈ ಹಾಕಿದ್ದಾರೆ.           ಸದ್ಯ ದೇಶದ …

Read More »

ಸತೀಶ್ ಜಾರಕಿಹೊಳಿಯವರ ಸ್ಮಶಾನ ಕಾರ್ಯಕ್ರಮ, ಜಳಕಾ ಮಾಡಿ ಒಳಗ ಬನ್ನಿ…..

       ಸತೀಶ್ ಜಾರಕಿಹೊಳಿಯವರ ಸ್ಮಶಾನ ಕಾರ್ಯಕ್ರಮ ಜಳಕಾ ಮಾಡಿ ಒಳಗ  ಬನ್ನಿ..         ನನ್ನ ತಂದೆ ದಿ: ಕುಂದರನಾಡ  ಪಾಟೀಲರು ನನಗೆ 1983-84 ರಲ್ಲಿ ನನಗೆ ಲೋಹಿಯಾ , ಮಾರ್ಕ್ಸ್ , ಪೇರಿಯಾರ , ಲಂಕೇಶ್ ಪತ್ರಿಕೆ, ಚಂಪಾರ ಸಂಕ್ರ ಮಣ , ಪಾಟೀಲ ಪುಟ್ಟಪ್ಪನವರ ಪ್ರಪಂಚ, ಬಸವ ರಾಜ ಕಟ್ಟಿಮನಿ ಯವರ ಕಾದಂಬರಿ, ಪತ್ರಿಕೆಗಳನ್ನು, ಪುಸ್ತಕಗಳನ್ನು,ಓದಲು ಹಚ್ಚುತ್ತಿದ್ದರು.           ನಾಸ್ತಿಕರಾಗಿದ್ಧ ಅವರು ಒಂದು ದಿನ ಪೆರಿಯಾರ್ ರಾಮಸ್ವಾಮಿ ನಾಯ್ಕರ್ …

Read More »

ವೀರಕುಮಾರ್  ನನಗೊಂದು ಉಪ್ಪಿಟ್ಟು ತರಿಸು.. ಬಿ ಶಂಕರಾನಂದ…..!

    ವೀರಕುಮಾರ್  ನನಗೊಂದು ಉಪ್ಪಿಟ್ಟು ತರಿಸು.. ಬಿ ಶಂಕರಾನಂದ…..! ಎಂಟು ಬಾರಿ ಚಿಕ್ಕೋಡಿ ಲೋಕ ಸಭೆ ಪ್ರತಿನಿದಿಸಿ, ಮೂವತ್ತು ವರ್ಷ ದಕ್ಷಿಣ ಭಾರತವನ್ನಾಳಿದ,  ಇಂದಿರಾಕುಟುಂಬದ ನಿಷ್ಠಾವಂತ ಬಿ.ಶಂಕರಾನಂದರ  ಕೊನೆ  ದಿನಗಳ ಬಗ್ಗೆ  ಕನಿಕರ ಪಟ್ಟಿದ್ದೆ.      ಕೇಂದ್ರ ಸರ್ಕಾರದ ಸಂಪುಟದಲ್ಲಿ ನೀರಾವರಿ, ಕುಟುಂಬ ಕಲ್ಯಾಣ, ಪೆಟ್ರೋಲಿಯಂ, ಶಿಕ್ಷಣ, ವಿದ್ಯುತ್, ಕಾನೂನು, ಮತ್ತು ನ್ಯಾಯ, ಕೇಂದ್ರ ಸರ್ಕಾರದ ಬಹುತೇಕ ಖಾತೆಗಳ ಮಂತ್ರಿಗಳಾಗಿ ಕಾರ್ಯ ನಿಭಾಯಿಸಿದ್ದರು.     ದಕ್ಷಿಣ ಭಾರತದ ಯಾವುದೇ ರಾಜ್ಯ …

Read More »

ಸತೀಶ್ ಜಾರಕಿಹೊಳಿಯವರ ಜೊತೆ  ಬೈಟಕ್ ಆತು………

             ಸತೀಶ್ ಜಾರಕಿಹೊಳಿಯವರ ಜೊತೆ  ಬೈಟಕ್ ಆತು       96 -97 ನೇ ಸಾಲಿನಲ್ಲಿ ಮಾಳಗಿ ಅವರಿಗೆ ನನ್ನ ವಿರುದ್ಧ ಚಾಡಿ ಹೇಳುವರ ಸಂಘ ದೊಡ್ಡ ಪ್ರಮಾಣದಲ್ಲಿ ಬೆಳೆದಿತ್ತು.ನನ್ನನ್ನು  ಭೂ ನ್ಯಾಯ ಮಂಡಳಿ ಸದಸ್ಯತ್ವದಿಂದ  ತೆಗೆಬೇಕೆಂದು ಮಾಳಗಿ ಯವರಿಗೆ  ಕೆಲವು      “ಪರಮ್ಮ”   ಗಳು ಕಿವಿ ತುಂಬಿದರು.ಸುದ್ದಿ ಗೊತ್ತಾದೊಡನೆ ನಾನು ರಾಜೀನಾಮೆ ಕೊಟ್ಟೆ.      ನಾರಿ ಮೇಸ್ತ್ರಿ ತಂದೆ ಫಾಲ್ಸ್ನಲ್ಲಿ  ನೌಕರಿ  ಮಾಡುತ್ತಿದ್ದರು   , …

Read More »