ಯಡಿಯೂರಪ್ಪನವರು ನನಗೆ ಫೋನ್ ಮಾಡಿದ್ದರು ನಾನು ರಾತ್ರಿ 10ಗಂಟೆಗೆ ನನ್ನ ಮೊಬೈಲ್ ಸ್ವಿಚ್ ಆಫ್ ಮಾಡಿರುತ್ತೇನೆ, ಬೆಳಿಗ್ಗೆ 6 ಗಂಟೆಗೆ ನನ್ನ ಮೊಬೈಲ್ ಆನ್ ಆಗಿರುತ್ತದೆ ನಿನ್ನೆ ಬೆಳಿಗ್ಗೆ 6 ಗಂಟೆ 15ನಿಮಿಷಕ್ಕೆ ಫೋನ್ ರಿಂಗಾಗ ತೊಡಗಿತು, ನಾನು ಹಲೊ ಅಂದೊಡನೆ ಆಕಡೆ ಇಂದ ಬಾಪುಗೌಡ ಪಾಟೀಲ ಅವರ್ ಫೋನಾ ಅಂತಾ ಬೆಂಗಳೂರು ಭಾಷೆಯಲ್ಲಿ ಕೇಳಿದರು, ಹೌದು ಎಂದೆ ಆಕಡೆ ಅವರು ನಾನು ಕರ್ನಾಟಕದ ಮುಖ್ಯ ಮಂತ್ರಿ ಯಡಿಯೂರಪ್ಪನವರ …
Read More »ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು………
ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು…….. ಕರೋನಾ ಬಗ್ಗೆ ಇನ್ನೂ ಬರೆಯ ಬಾರದೆಂದು ನಿರ್ಧರಿಸಿದ್ದೆ, ಆದರೆ ಯಾಕೋ ಈ ಜನ ಈಗ ನಾಲ್ಕಾರು ದಿನ್ ದಿಂದ ಜನ ಜಾಗೃತ ರಾಗುತ್ತಿದ್ದರೆ, ನಿನ್ನೆ ರಾಷ್ಟ್ರೀಯ ದಿನ ಪತ್ರಿಕೆಯೊಂದು ತನ್ನ ರಾಗ ಬದಲಿಸಿದೆ ,ಪ್ರತಿದಿನ ಸಾಯುತ್ತಿರುವವರ ಸಂಖ್ಯೆಯಲ್ಲಿ ಪ್ರತಿಶತ ಇಪ್ಪತೈದು ರಷ್ಟು ಮಾತ್ರ ಕರೋನಾದಿಂದ ಸಾಯುತ್ತಿದ್ದರೆಂದು ವರದಿ ಮಾಡಿದೆ ನನ್ನ ವರದಿ ಕರೋನಾ ರೋಗಕ್ಕೆ ಮನೋ …
Read More »ಶಿವಪ್ಪಾ ಕಾಯೋ ತಂದೆ …….ಮೂರು ಲೋಕ ಸ್ವಾಮಿ ದೇವಾ.
ಶಿವಪ್ಪಾ ಕಾಯೋ ತಂದೆ ….. ಮೂರು ಲೋಕ ಸ್ವಾಮಿ ದೇವಾ. ಯಾಕೋ ದೇಶದ ಸ್ಥಿತಿ ಮುಂದಿನ ದಿನ ಮಾನದಲ್ಲಿ ಸರಿ ಹೋಗುವಂತೆ ಕಾಣುವದಿಲ್ಲ,ಕರೋನಾ ಈ ದೇಶದ ಜನರ ರಕ್ತ ಹೀರುತ್ತದೆ ಇಂದು ಭಾರತ ಜಗತ್ತಿನ ಮೂರನೇ ಸ್ಥಾನ ದಲ್ಲಿ ಕರೋ ನಾ ಪೀಡಿತರ ಸಂಖ್ಯೆ ಹೊಂದಿದೆ. ದೇಶದ ದೊಡ್ಡ ದೊಡ್ಡ ರಾಜ್ಯಗಳಲ್ಲಿ ಪ್ರತಿ ದಿನವು ಕರೋನಾ ರೋಗಿಗಳು ದ್ವಿಗುಣ ಗೊಳ್ಳುತ್ತಾ ಹೋಗುತ್ತಿದ್ದಾರೆ ಒಂದು …
Read More »ಅಡ್ಡ ಪಲ್ಲಕ್ಕಿಗಳ ಆಶೀರ್ವಾದ………….
ಅಡ್ಡ ಪಲ್ಲಕ್ಕಿಗಳ ಆಶೀರ್ವಾದ.. ಔರ್ ಎ ಗರ್ದಿಗಮ್ಮತ ದೇಖೋ ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ದಿಲ್ಲಿ ನೋಡ್ರಿ, ಬೆಂಗಳೂರು ನೋಡ್ರಿ, *ಏಲ್ಲಿ ಹೋಗಿದ್ಯೋ ಸಾಬಾ *ಕಾಶಿಗೆ ಹೋಗಿನ್ರಿ ಸಾಹೇಬ್ರ *ಸಾಬಾ ಅಲ್ಲೇನ ಕೆಲಸಾ ತಗದಿದ್ಯೋ *ಸ್ವಲ್ಪ ತಡಿರಿ ಸಾಹೇಬ್ರ *ಅಲ್ಲಿಂದ ಬಾಳೆಹೊನ್ನುರ ಹೋಗಿನ್ರಿ *ಅಲ್ಲೇನ ಜಮೀನ ಗಿಮಿನ್ ತೋಗೊಂಡಿ ಏನೋ ಸಾಬಾ *ಇಲ್ಲರಿ ಸಾಹೇಬ್ರ *ಮತ್ತ ಎಲ್ಲೆಲ್ಲಿ ಹೊಗಿದ್ಯೋ …
Read More »ಕೃಷ್ಣಾಗೂ ಕೊರೊನಾ ಭೀತಿ ಆವರಿಸಿದೆಯೇ..?
ಬೆಂಗಳೂರು,ಜೂ.19-ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ಕೃಷ್ಣಾಗೂ ಕೊರೊನಾ ಭೀತಿ ಆವರಿಸಿದೆಯೇ..? ಇಂಥದೊಂದು ಪ್ರಶ್ನೆ ಉದ್ಭವಿಸಲು ಕಾರಣವೆಂದರೆ ಇಂದು ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಕೃಷ್ಣಾದಲ್ಲಿ ನಡೆಯಬೇಕಿದ್ದ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿರುವುದು ಈ ಅನುಮಾನಗಳಿಗೆ ಪುಷ್ಟಿ ನೀಡುವಂತಿದೆ. ಅಲ್ಲದೆ ಗೃಹಕಚೇರಿ ಕೃಷ್ಣದಲ್ಲಿ ಇಂದು ಇಡೀ ಕಚೇರಿಯನ್ನು ಸ್ಯಾನಿಟೈಸರ್ ಮೂಲಕ ಸ್ವಚ್ಛಗೊಳಿಸಿ ಸಾರ್ವಜನಿಕರು, ಅಧಿಕಾರಿಗಳು ಸೇರಿದಂತೆ ಯಾರಿಗೂ ಕೂಡ ಪ್ರವೇಶಿಸದಂತೆ ನಿರ್ಬಂಧ ಹಾಕಲಾಗಿತ್ತು. ಬೆಳಗಿನಿಂದಲೇ ವೈದ್ಯರ ತಂಡ ಆಗಮಿಸಿ …
Read More »