ಬೆಳಗಾವಿ ವಿಭಾಗ ಅರಣ್ಯ ಇಲಾಖೆ ಇಬ್ಬರು A.C.F. ಗಳ ಜಂಗಿ ಕುಸ್ತಿ ಸುಪ್ರೀಂ ಕೋರ್ಟ್ ಗೆ…? ನರ್ಸರಿಯಲ್ಲಿ ಸಸಿ ಬೇಳಸಿದ್ದನ್ನು,ನೆಡತೋಪುಗಳಲ್ಲಿ ಸಸಿ ನೆಟ್ಟದನ್ನು, ಸೈಜು ವಾರು ಎಣಿಸಿ, ಚೆಕ್ ಮೆಜರ್ ಮೆಂಟ ಮಾಡಬೇಕಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಬೆಳಗಾವಿ ಬಿಜೆಪಿ ರಾಜಕಾರಣಿ ಗಳಲ್ಲಿ ಜಗಳ ಹಚ್ಚಿ ಅದು ಸಾಲದಂತೆ ಈಗ ಸುಪ್ರೀಂ ಕೋರ್ಟ್ ಮೆಟ್ಟಲ್ಲೆರಿದ್ದಾರೆಂದು ಬೆಳಗಾವಿಯ ಡಿವಿಷನ್ ಆಫೀಸ್ ನಲ್ಲಿ ಗುಸು ಗುಸು ಮಾತ ನಾಡಲು ಶುರು ಮಾಡಿದ್ದಾರೆ. …
Read More »
Garddi Gammath News Latest Kannada News