ಸತೀಶ್ ಜಾರಕಿಹೊಳಿಯವರ ಜೊತೆ ಬೈಟಕ್ ಆತು 96 -97 ನೇ ಸಾಲಿನಲ್ಲಿ ಮಾಳಗಿ ಅವರಿಗೆ ನನ್ನ ವಿರುದ್ಧ ಚಾಡಿ ಹೇಳುವರ ಸಂಘ ದೊಡ್ಡ ಪ್ರಮಾಣದಲ್ಲಿ ಬೆಳೆದಿತ್ತು.ನನ್ನನ್ನು ಭೂ ನ್ಯಾಯ ಮಂಡಳಿ ಸದಸ್ಯತ್ವದಿಂದ ತೆಗೆಬೇಕೆಂದು ಮಾಳಗಿ ಯವರಿಗೆ ಕೆಲವು “ಪರಮ್ಮ” ಗಳು ಕಿವಿ ತುಂಬಿದರು.ಸುದ್ದಿ ಗೊತ್ತಾದೊಡನೆ ನಾನು ರಾಜೀನಾಮೆ ಕೊಟ್ಟೆ. ನಾರಿ ಮೇಸ್ತ್ರಿ ತಂದೆ ಫಾಲ್ಸ್ನಲ್ಲಿ ನೌಕರಿ ಮಾಡುತ್ತಿದ್ದರು , …
Read More »