“ಕತ್ತಿ ಸಾಹುಕಾರ, ಕೋರೆ ಸಾಹುಕಾರ ಜಗಳ” “ನನ್ನ ಒಂದು ಕಣ್ಣು ಹೋಗಲಿ…” ಕತ್ತಿ ಸಹೋದರರು ಮತ್ತು ಕೋರೆ ಸಾಹುಕಾರ ಜಗಳ ಧೀರ್ಘಕ್ಕೆ ಹೋದದ್ದು ಕಳೆದ ಸಾರಿಯ D.C.C.ಬ್ಯಾಂಕ ಚುನಾವಣೆಯ ಅಧ್ಯಕ್ಷರ ವಿಷಯದಲ್ಲಿ ಅಂದು ಹತ್ತಿದ ಆಬೆಂಕಿ ಇನ್ನೂ ಆರಿಲ್ಲ,ಮತ್ತು ಆರುವಂತೆಯು ಕಾಣುವದಿಲ್ಲ. . ಇವರ ನ್ಯಾಯ ಬಗೆ ಹರಿಸಲು ಬಿಜೆಪಿ ಹಿರಿಯ ನಾಯಕರು, ಮುಖ್ಯ ಮಂತ್ರಿ ಯಡಿಯೂಪ್ಪನವರು , ಮಠಾಧೀಶರು, ಇವರನ್ನು ಒಂದು ಗುಡಿಸಲು ನಡೆಸಿದ ಪ್ರಯತ್ನಗಳು …
Read More »