Home / Tag Archives: karnatakapolitics

Tag Archives: karnatakapolitics

ಆ ನಾಡಿ ನೊಳಗ ಸರ್ಕಾರಿ ಆಫೀಸ್ ಇಲ್ಲ,ಬೂಟಾ,ಬಡಿ ಗಿ,ಹೊಡಿ,ಕಡಿ,ಬಡಿ,ಆಫೀಸ್ ಐತಿ..!?

ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ     *ಎಲ್ಲಿ ಹೊಗಿದ್ಯೋ  ಸಾಬಾ   *ಎಲ್ಲಿ ಇಲ್ಲರಿ ಸಾಹೇಬರ   *ಮತ್ತ ಕಂಡೆ ಇಲ್ಲ   *ಆ ನಾಡಿ ನೊಳಗ ಹೋಗಿದ್ದಿನ್ನಿರಿ   *ಯಾವ ನಾಡೊ ಸಾಬಾ?   *ಆ ನಾಡಿನ ಸುದ್ದಿ ನೀವ ಮಾಡೊದಿಲ್ಲ ಬಿಡರಿ ಸಾಹೇ ಬರ   …

Read More »

ಬಾಪುಗೌಡ್ರ ನಿಮ್ಮಿಂದ  ನಾ ಆರಿಸಿ ಬಂದೆ  ಶಾಸಕ ಅಭಯ ಪಾಟೀಲ …

           ಬಾಪುಗೌಡ್ರ ನಿಮ್ಮಿಂದ  ನಾ ಆರಿಸಿ ಬಂದೆ  ಶಾಸಕ ಅಭಯ ಪಾಟೀಲ …        1990 ರಿಂದಲು ನಾನು ಅಭಯ ಪಾಟೀಲರನ್ನು ನೋಡುತ್ತಿದ್ದೇನೆ ಅವಿಭಕ್ತ ಕುಟುಂಬ , ರೈಸ್ ಮಿಲ್ ಒಡೆಯ, ಜಮೀನುದಾರ, ಆರ. ಎಸ್. ಎಸ್. ನಂಟು, ಸಮಾಜಕ್ಕೆ ನಾನು ಏನಾದರೂ ಮಾಡಬೇಕು ಅನ್ನುವುದರ ತುಡಿತ, ಅನ್ಯಾಯ ಕ್ಕೊಳಗಾದವರ ಪರ ಹೋರಾಟ, ಹಗಲು ರಾತ್ರಿ ಎನ್ನದೇ ಜನರ ಮಧ್ಯೆ ಕೆಲಸ ಮಾಡುವ ಗುಣ, ಅಭಯ ಪಾಟೀಲ ರನ್ನು ಈ …

Read More »

ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್

                  ಕರೋನಾಕ್ಕೆ ಶೆಡ್ಡು ಹೊಡೆದ ಸಂಸದ D.K. ಸುರೇಶ್           ಒಂದು ಕಡೆ ಕರೋನಾ ಅಟ್ಟಹಾಸ ಮೆರೆಯುತ್ತಿದ್ದರೆ, ಮತ್ತೊಂದು ಕಡೆ ಸಂಸದ  D.K.ಸುರೇಶ್  ಕರೋನಾಕ್ಕೆ ಶಡ್ಡು ಹೊಡೆಯುತ್ತಿದ್ದಾರೆ.ಮೂರ್ನಾಲ್ಕು ತಿಂಗಳಿಂದ ಕೆಲವು ರಾಜಕಾರಣಿಗಳು ಜನರಿಗೆ ಆಹಾರ ಕಿಟ್ಟು, ಕಾಯಿಪಲ್ಲೆ, ಹಣ್ಣು ಹಂಪಲು, ಹಂಚಿ ತಮ್ಮ ಕೆಲಸ ಆಯಿತೆಂದು ಮನೇಲಿ ಕುಳಿತಿರುವಾಗ ,ಜನರಿಗೆ ಮನೋ ಧೈರ್ಯ, ಜನರಿಗೆ ಆತ್ಮ ಸ್ಥೈರ್ಯ, ನೀಡುವ ಕೆಲಸಕ್ಕೆ   ಸಂಸದ  D.K.ಸುರೇಶ್ ಕೈ ಹಾಕಿದ್ದಾರೆ.           ಸದ್ಯ ದೇಶದ …

Read More »

ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು………

            ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು……..           ಕರೋನಾ ಬಗ್ಗೆ ಇನ್ನೂ ಬರೆಯ ಬಾರದೆಂದು ನಿರ್ಧರಿಸಿದ್ದೆ, ಆದರೆ ಯಾಕೋ ಈ ಜನ ಈಗ ನಾಲ್ಕಾರು ದಿನ್ ದಿಂದ ಜನ ಜಾಗೃತ ರಾಗುತ್ತಿದ್ದರೆ, ನಿನ್ನೆ ರಾಷ್ಟ್ರೀಯ ದಿನ ಪತ್ರಿಕೆಯೊಂದು ತನ್ನ ರಾಗ ಬದಲಿಸಿದೆ ,ಪ್ರತಿದಿನ  ಸಾಯುತ್ತಿರುವವರ ಸಂಖ್ಯೆಯಲ್ಲಿ ಪ್ರತಿಶತ ಇಪ್ಪತೈದು ರಷ್ಟು ಮಾತ್ರ  ಕರೋನಾದಿಂದ  ಸಾಯುತ್ತಿದ್ದರೆಂದು ವರದಿ ಮಾಡಿದೆ          ನನ್ನ ವರದಿ  ಕರೋನಾ  ರೋಗಕ್ಕೆ ಮನೋ …

Read More »