ಸ್ಮಶಾನ, ಗೊಡಚಿ ವೀರಭದ್ರ, ಹಾಗೂ ಸತೀಶ ಜಾರಕಿಹೊಳಿ ಯವರು….. ಹೆಣ್ಣಿನ ನೆಲಿ , ನೀರಿನ ನೆಲಿ, ಹಾಗೂ ಸತೀಶ್ ಜಾರಕಿಹೊಳಿ ಯವರ ನೆಲಿ, ಯಾರಿಗೂ ಸಿಕ್ಕಿಲ್ಲವೆಂದು ರಾಜ್ಯದ ಜನ ಮಾತನಾಡುತ್ತಿರುತ್ತಾರೆ. ತಮ್ಮ ಜೀವನ ದುದ್ದಕ್ಕು ಮೌಢ್ಯ ವಿರೋಧಿ ಹಿನ್ನಲೆ, ಸ್ಮಶಾನ ವಾಸ, ರಾಹುಕಾಲದಲ್ಲಿ ನಾಮ ಪತ್ರ ಸಲ್ಲಿಸಿ ಮೌಢ್ಯ ವಿರೋಧಿ ಗಳ ನಾಯಕ ರಾಗಿದ್ದ ಸತೀಶ್ ಜಾರಕಿಹೊಳಿ ಯವರು ನಿನ್ನೆ ರಾಮದುರ್ಗ ತಾಲೂಕಿನ ಗೊಡಚಿ ವೀರಭದ್ರೇಶ್ವರ ನ ದರ್ಶನ ಪಡೆದದ್ದು …
Read More »