ಸತೀಶ್ ಜಾರಕಿಹೊಳಿಯವರ ಜೊತೆ ಬೈಟಕ್ ಆತು 96 -97 ನೇ ಸಾಲಿನಲ್ಲಿ ಮಾಳಗಿ ಅವರಿಗೆ ನನ್ನ ವಿರುದ್ಧ ಚಾಡಿ ಹೇಳುವರ ಸಂಘ ದೊಡ್ಡ ಪ್ರಮಾಣದಲ್ಲಿ ಬೆಳೆದಿತ್ತು.ನನ್ನನ್ನು ಭೂ ನ್ಯಾಯ ಮಂಡಳಿ ಸದಸ್ಯತ್ವದಿಂದ ತೆಗೆಬೇಕೆಂದು ಮಾಳಗಿ ಯವರಿಗೆ ಕೆಲವು “ಪರಮ್ಮ” ಗಳು ಕಿವಿ ತುಂಬಿದರು.ಸುದ್ದಿ ಗೊತ್ತಾದೊಡನೆ ನಾನು ರಾಜೀನಾಮೆ ಕೊಟ್ಟೆ. ನಾರಿ ಮೇಸ್ತ್ರಿ ತಂದೆ ಫಾಲ್ಸ್ನಲ್ಲಿ ನೌಕರಿ ಮಾಡುತ್ತಿದ್ದರು , …
Read More »ಮುಖ್ಯಮಂತ್ರಿ ಯೊಂದಿಗೆ ಕಳೆದ ಆ ರಾತ್ರಿ…
ಮುಖ್ಯಮಂತ್ರಿ ಯೊಂದಿಗೆ ಕಳೆದ ಆ ರಾತ್ರಿ… ಅದು 1995-19996 ರಲ್ಲೀ ಕರ್ನಾಟಕದ ಮುಖ್ಯ ಮಂತ್ರಿಗಳಾಗಿದ್ದ ಸಮಾಜವಾದಿ , ನಾಡು ಕಂಡ ಅತ್ಯುತ್ತಮ ಮುಖ್ಯಮಂತ್ರಿ ದಿ: ಜೆ. ಎಚ್. ಪಟೇಲರ ಜೊತೆರಾತ್ರಿ ಕಳೆದದ್ದು, ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಹಿರೇ ಬಾಗೇವಾಡಿ ಅಂದಿನ ಶಾಸಕರಾಗಿದ್ದ ಎಸ್. ಸಿ. ಮಾಳಗಿಯವರು ನನಗೆ ಫೋನ್ ಮಾಡಿ ಮನೆಗೆ ಬರಲು ಹೇಳಿದರು . ಮನೆಗೆ ಹೋದೊಡನೆ ಕಾರು ಹತ್ತು ಅಂತಂದರು ,ಕಾರಿನಲ್ಲಿ ಕುಳಿತೆ …
Read More »ಬಿಸಿ ಬಿಸಿ ಸುದ್ದಿ ಮೂರು ಜನ M. L. A. ರಾಜಿನಾಮೆ…?
ಬಿಸಿ ..ಬಿಸಿ.. ಸುದ್ದಿ …,ಮೂರುಜನ M.L.A. ಗಳ ರಾಜಿನಾಮೆ…? ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ದಿಲ್ಲಿ ನೋಡ್ರಿ, ಬೆಂಗಳೂರು ನೋಡ್ರಿ, *ಸಾಬಾ ಇಷ್ಟ್ ದಿವಸ ಎಲ್ಲಿ ಹಾಳಾಗಿ ಹೋಗಿದ್ಯೋ * ಹೋಗಿನಿ ಬಿಡ್ರಿ ಸಾಹೇಬ್ರ * ಸಾಬಾ ಚೋಲೋ ಸುದ್ದಿ ತಂದಿರ್ಬೇಕ್ ಬಿಡೋ * ಹೌದ್ರಿ ಸಾಹೇಬ್ರ * ಹಂಗಾದ್ರ ಲಗೂಟ್ ಹೇಳೋ ಸಾಬಾ *ಸಾಹೇಬ್ರ ಈ ಸುದ್ದಿ …
Read More »“ಕತ್ತಿ ಸಾಹುಕಾರ, ಕೋರೆ ಸಾಹುಕಾರ ಜಗಳ ,ನನ್ನ ಒಂದು ಕಣ್ಣು ಹೋಗಲಿ…”
“ಕತ್ತಿ ಸಾಹುಕಾರ, ಕೋರೆ ಸಾಹುಕಾರ ಜಗಳ” “ನನ್ನ ಒಂದು ಕಣ್ಣು ಹೋಗಲಿ…” ಕತ್ತಿ ಸಹೋದರರು ಮತ್ತು ಕೋರೆ ಸಾಹುಕಾರ ಜಗಳ ಧೀರ್ಘಕ್ಕೆ ಹೋದದ್ದು ಕಳೆದ ಸಾರಿಯ D.C.C.ಬ್ಯಾಂಕ ಚುನಾವಣೆಯ ಅಧ್ಯಕ್ಷರ ವಿಷಯದಲ್ಲಿ ಅಂದು ಹತ್ತಿದ ಆಬೆಂಕಿ ಇನ್ನೂ ಆರಿಲ್ಲ,ಮತ್ತು ಆರುವಂತೆಯು ಕಾಣುವದಿಲ್ಲ. . ಇವರ ನ್ಯಾಯ ಬಗೆ ಹರಿಸಲು ಬಿಜೆಪಿ ಹಿರಿಯ ನಾಯಕರು, ಮುಖ್ಯ ಮಂತ್ರಿ ಯಡಿಯೂಪ್ಪನವರು , ಮಠಾಧೀಶರು, ಇವರನ್ನು ಒಂದು ಗುಡಿಸಲು ನಡೆಸಿದ ಪ್ರಯತ್ನಗಳು …
Read More »ಯಾವುದನ್ನೂ ನಂಬುವುದು…?
ಒಂದು ಕಡೆ ಗ್ರಹಣ ಒಂದು ಕಡೆ ನಿಜ ಗುಣಾನಂದ್ ಸ್ವಾಮೀಜಿ………. ನಿನ್ನೆ ರಾತ್ರಿ ನನ್ನ ಹೆಂಡತಿ ನಾಳೆ 10ಗಂಟೆಗೆ ಗ್ರಹಣ ಚಾಲು ಆಗ ತೈತಿ 10 ಗಂಟೆ ಒಳಗ ನೀವು ಜಳಕಾ ಮಾಡಿ ನಾಷ್ಟಾ ಮಾಡ್ರಿ, ಒಂದು ವರಿ ಮಟಾ ನೀವು ನೀರು ಸಹಿತ ಕುಡಿ ಬೆಡ್ರಿ ಎಂದು ವಾರ್ನಿಂಗ್ ಮಾಡಿದ್ದಳು,ಆಕೆಯ ಮಾತಿಗೆ ನಾ ಹೂ0 ಅ ದಿದ್ದೆ, ಬೇಳಕಾದೊಡನೆ ಟಿವಿ ಆನ್ ಮಾಡಿದೆ ಎಲ್ಲಾ ಟಿವಿ ಯಲ್ಲೂ ಗ್ರಹಣದ …
Read More »ಯಾಕೋ ಇಂದು “ಯಜಮಾನ” ಚಿತ್ರ ನೆನಪಾಯಿತು….!
ಯಾಕೋ ಇಂದು “ಯಜಮಾನ” ಚಿತ್ರ ನೆನಪಾಯಿತು….! ನಾನು ಮಧ್ಯಾನ ಮಲಗಿ ಕೊಳ್ಳುವ ರೂಢಿ ಆಗಿದೆ, ಅದು ಒಂದು ತಾಸು ಮಾತ್ರ, ಆವೇಳೆಯಲ್ಲಿ ನನ್ನ ಮೊಬೈಲ್ ನಾಟ್ ರಿಚೆಬಲ್ ಆಗಿರುತ್ತದೆ. ಒಂದು ತಾಸು ನಿದ್ರೆ ಎಚ್ಚರ ಆದೊಡನೆ ಹತ್ತಾರು ಮಿಸ್ ಕಾಲ ಗಳು ಇದ್ದವು, ನಾಟ್ ರಿಚೇಬಲ್ ತಗೆದೊಡನೆ ಸ್ನೇಹಿತ ನೊಬ್ಬನ ಫೋನ್ ರಿಂಗ್ ಆಯಿತು, ದೋಸ್ತ್ ವಾಟ್ಸ್ ಅಪ್ ಫೇಸ್ ಬುಕ್ ನೋಡಿದಿ ಎನಾ ಅಂದಾ, ನೋಡಲು ಶುರು ಮಾಡಿದೆ. …
Read More »ಖಾಸಗಿ ಆಸ್ಪತ್ರೆಗೆ ಕರೋನಾ ಗೆ ಟ್ರೀಟ್ಮೆಂಟ್ ಕೊಡ್ತಾರಂತೆ ರೊಕ್ಕ ಎಷ್ಟು ಗೊತ್ತೇನೋ
ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ …
Read More »ಕೃಷ್ಣಾಗೂ ಕೊರೊನಾ ಭೀತಿ ಆವರಿಸಿದೆಯೇ..?
ಬೆಂಗಳೂರು,ಜೂ.19-ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ಕೃಷ್ಣಾಗೂ ಕೊರೊನಾ ಭೀತಿ ಆವರಿಸಿದೆಯೇ..? ಇಂಥದೊಂದು ಪ್ರಶ್ನೆ ಉದ್ಭವಿಸಲು ಕಾರಣವೆಂದರೆ ಇಂದು ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಕೃಷ್ಣಾದಲ್ಲಿ ನಡೆಯಬೇಕಿದ್ದ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿರುವುದು ಈ ಅನುಮಾನಗಳಿಗೆ ಪುಷ್ಟಿ ನೀಡುವಂತಿದೆ. ಅಲ್ಲದೆ ಗೃಹಕಚೇರಿ ಕೃಷ್ಣದಲ್ಲಿ ಇಂದು ಇಡೀ ಕಚೇರಿಯನ್ನು ಸ್ಯಾನಿಟೈಸರ್ ಮೂಲಕ ಸ್ವಚ್ಛಗೊಳಿಸಿ ಸಾರ್ವಜನಿಕರು, ಅಧಿಕಾರಿಗಳು ಸೇರಿದಂತೆ ಯಾರಿಗೂ ಕೂಡ ಪ್ರವೇಶಿಸದಂತೆ ನಿರ್ಬಂಧ ಹಾಕಲಾಗಿತ್ತು. ಬೆಳಗಿನಿಂದಲೇ ವೈದ್ಯರ ತಂಡ ಆಗಮಿಸಿ …
Read More »ಬ್ಯಾಕ್ ಟು ಪೆವಿಲಿಯನ್……………
ಬ್ಯಾಕ್ ಟು ಪೆವಿಲಿಯನ್ ಬಿ .ಕೆ .ಹರಿಪ್ರಸಾದ್, ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಹೈ ಕಮಾಂಡ್ ಅಚ್ಚರಿಯ ಹೆಸರೊಂದನ್ನು ಕರ್ನಾಟಕವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ಸೂಚಿಸಿದೆ. ಅವರೇ ಬಿ .ಕೆ .ಹರಿಪ್ರಸಾದ್, 12 ವರ್ಷ ಗಳ ಕಾಲ ರಾಜ್ಯ ಸಭಾ ಸದಸ್ಯರಾಗಿದ್ದ ,ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದ ಕರ್ನಾಟಕದ ಹಿಂದುಳಿದ , (ಈ ಡಿಗ) ಸಮಾಜದ ನಾಯಕನನ್ನು ಮರಳಿ ಬೆಂಗಳೂರಿಗೆ ಕಳಿಸಿದ್ದರಿಂದ ಬೆಂಗಳೂರಿನ ರಾಜಕೀಯ ಪಡಸಾಲೆಯಲ್ಲಿ …
Read More »ಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ಇಲ್ಲದೇ ಅವಿರೋಧ ಆಯ್ಕೆ ಸಾಧ್ಯತೆ ………
ಬೆಂಗಳೂರು, ಜೂ.18- ರಾಜ್ಯಸಭೆಗೆ ನಾಲ್ಕು ಅಭ್ಯರ್ಥಿಗಳ ಅವಿರೋಧ ಆಯ್ಕೆ ನಡೆದಂತೆ ರಾಜ್ಯ ವಿಧಾನ ಪರಿಷತ್ಗೂ ಈ ಬಾರಿ 7 ಸ್ಥಾನಗಳಿಗೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ 7 ಸ್ಥಾನಗಳಿಗೆ ರಾಜಕೀಯ ಪಕ್ಷಗಳು ತಮ್ಮ ತಮ್ಮ ಶಾಸಕರ ಸಂಖ್ಯಾವಾರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪಕ್ಷದಿಂದ ಅಭ್ಯರ್ಥಿಗಳಾಗಿ ಆಯ್ಕೆಯಾದ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ರಾಜ್ಯ …
Read More »