ಔರ್ ಎ ಗರ್ದಿಗಮ್ಮತ ದೇಖೋ * ನೋಡ್ರಿ ನೋಡ್ರಿ ಬಂಬೈ ನೋಡ್ರಿ , ಕಲ್ಕತ್ತಾ ನೋಡ್ರಿ, ಬೆಂಗಳೂರು ನೋಡ್ರಿ, ದಿಲ್ಲಿ ನೋಡ್ರಿ, ಬೆಳಗಾವಿ ನೋಡ್ರಿ, *ಎಲ್ಲಿ ಹಾಳಾಗಿ ಹೋಗಿದ್ಯೋ ಸಾಬಾ *ಎಲ್ಲಿ ಇಲ್ಲರಿ ಸಾಹೆಬರ *ಇಲ್ಲೆಕ್ಷನ್ ದಾಗ ಟಿವ್ಯಾಗ ,ಪೇಪರ ದಾಗ, ನಿಂದ ಸುದ್ದಿ ಇತ್ತಲ್ಲೊ ಸಾಬಾ.. *ಹೌದರಿ ಸಾಹೇಬರ * ಮತ್ತೆನಾತೊ ಸಾಬಾ * ಸಾಹೇಬರ ಹೈ ಕಮಾಂಡನ …
Read More »ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು………
ಸತ್ತ ಹೆಣದ ಮೇಲೆ ದುಡ್ಡು ತಿನ್ನುತ್ತಿರುವವರು…….. ಕರೋನಾ ಬಗ್ಗೆ ಇನ್ನೂ ಬರೆಯ ಬಾರದೆಂದು ನಿರ್ಧರಿಸಿದ್ದೆ, ಆದರೆ ಯಾಕೋ ಈ ಜನ ಈಗ ನಾಲ್ಕಾರು ದಿನ್ ದಿಂದ ಜನ ಜಾಗೃತ ರಾಗುತ್ತಿದ್ದರೆ, ನಿನ್ನೆ ರಾಷ್ಟ್ರೀಯ ದಿನ ಪತ್ರಿಕೆಯೊಂದು ತನ್ನ ರಾಗ ಬದಲಿಸಿದೆ ,ಪ್ರತಿದಿನ ಸಾಯುತ್ತಿರುವವರ ಸಂಖ್ಯೆಯಲ್ಲಿ ಪ್ರತಿಶತ ಇಪ್ಪತೈದು ರಷ್ಟು ಮಾತ್ರ ಕರೋನಾದಿಂದ ಸಾಯುತ್ತಿದ್ದರೆಂದು ವರದಿ ಮಾಡಿದೆ ನನ್ನ ವರದಿ ಕರೋನಾ ರೋಗಕ್ಕೆ ಮನೋ …
Read More »ಬ್ಯಾಕ್ ಟು ಪೆವಿಲಿಯನ್……………
ಬ್ಯಾಕ್ ಟು ಪೆವಿಲಿಯನ್ ಬಿ .ಕೆ .ಹರಿಪ್ರಸಾದ್, ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಹೈ ಕಮಾಂಡ್ ಅಚ್ಚರಿಯ ಹೆಸರೊಂದನ್ನು ಕರ್ನಾಟಕವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ಸೂಚಿಸಿದೆ. ಅವರೇ ಬಿ .ಕೆ .ಹರಿಪ್ರಸಾದ್, 12 ವರ್ಷ ಗಳ ಕಾಲ ರಾಜ್ಯ ಸಭಾ ಸದಸ್ಯರಾಗಿದ್ದ ,ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದ ಕರ್ನಾಟಕದ ಹಿಂದುಳಿದ , (ಈ ಡಿಗ) ಸಮಾಜದ ನಾಯಕನನ್ನು ಮರಳಿ ಬೆಂಗಳೂರಿಗೆ ಕಳಿಸಿದ್ದರಿಂದ ಬೆಂಗಳೂರಿನ ರಾಜಕೀಯ ಪಡಸಾಲೆಯಲ್ಲಿ …
Read More »
Garddi Gammath News Latest Kannada News